Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ

editor tv by editor tv
February 17, 2023
in ವಿದೇಶ, ಸುದ್ದಿ
0
YouTube CEO: ಯೂಟ್ಯೂಬ್​ನ ನೂತನ ಸಿಇಒ ಆಗಿ ಭಾರತ ಮೂಲದ ನೀಲ್ ಮೋಹನ್ ನೇಮಕ
1.9k
VIEWS
Share on FacebookShare on TwitterShare on Whatsapp

ವಿಶ್ವದ ಅತಿ ದೊಡ್ಡ ಆನ್​ಲೈನ್ ವಿಡಿಯೋ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಯೂಟ್ಯೂಬ್​(YouTube)ನ ನೂತನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ(ceo)ಯಾಗಿ ಭಾರತ ಮೂಲದ ನೀಲ್ ಮೋಹನ್ ನೇಮಕಗೊಂಡಿದ್ದಾರೆ. ಯೂಟ್ಯೂಬ್‌ನ ಮುಖ್ಯ ಉತ್ಪನ್ನ ಅಧಿಕಾರಿ ನೀಲ್ ಮೋಹನ್ ಅವರು ಯೂಟ್ಯೂಬ್‌ನ ಹೊಸ ಮುಖ್ಯಸ್ಥರಾಗಲಿದ್ದಾರೆ ಎಂದು Wojcicki ಹೇಳಿದ್ದಾರೆ.

ಕಳೆದ 25 ವರ್ಷಗಳಿಂದ ಯುಟ್ಯೂಬ್​ಗೆ ಸಿಇಒ ಆಗಿದ್ದ ಸುಸಾನ್​ ಆ ಸ್ಥಾನದಿಂದ ಕೆಳಗಿಳಿದಿದ್ದು, ಈಗ ನೂತನ ಸಿಇಒ ಆಗಿ ಭಾರತ ಮೂಲಕ ಅಮೆರಿಕದ ನಿವಾಸಿ ನೀಲ್ ಮೋಹನ್ ಆಯ್ಕೆಯಾಗಿದ್ದಾರೆ. 54 ವರ್ಷದ Wojcicki ಅವರು ಕುಟುಂಬ, ಆರೋಗ್ಯ ಮತ್ತು ವೈಯಕ್ತಿಕ ಯೋಜನೆಗಳ ಬಗ್ಗೆ ನಾನು ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆ ಗೂಗಲ್‌ನಲ್ಲಿ ಜಾಹೀರಾತು ಉತ್ಪನ್ನಗಳಿಗೆ ಹಿರಿಯ ಉಪಾಧ್ಯಕ್ಷರಾಗಿದ್ದ ವೊಜ್ಸಿಕಿ, 2014 ರಲ್ಲಿ ಯೂಟ್ಯೂಬ್‌ನ ಸಿಇಒ ಆಗಿ ನೇಮಕಗೊಂಡರು.

ಅವರು Google ನ ಆರಂಭಿಕ ಉದ್ಯೋಗಿಗಳಲ್ಲಿ ಒಬ್ಬರಾಗಿದ್ದರು ಮತ್ತು ಸುಮಾರು 25 ವರ್ಷಗಳಿಂದ ಪೋಷಕ ಕಂಪನಿ Alphabet Inc ಜೊತೆಗೆ ಇದ್ದಾರೆ. ನೀಲ್ ಮೋಹನ್ ಅವರು 2015ರಿಂದ ಕಂಪನಿಯ ಮುಖ್ಯ ಪ್ರಾಡಕ್ಟ್​ ಅಧಿಕಾರಿಯಾಗಿದ್ದರು, 2008ರಲ್ಲಿ ಅವರು ಗೂಗಲ್​ಗೆ ಸೇರಿದ್ದರು.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ, ಅಡೋಬ್ ಸಿಇಒ ಶಾಂತನು ನಾರಾಯಣ್ ಮತ್ತು ಐಬಿಎಂ ಸಿಇಒ ಅರವಿಂದ್ ಕೃಷ್ಣ ಸೇರಿದಂತೆ ವಿಶ್ವದ ಅನೇಕ ದೊಡ್ಡ ತಂತ್ರಜ್ಞಾನ ಕಂಪನಿಗಳನ್ನು ಪ್ರಸ್ತುತ ಭಾರತೀಯ ಮೂಲದವರೇ ನಡೆಸುತ್ತಿದ್ದಾರೆ. ನೀಲ್ ಮೋಹನ್ ಅವರು ಸ್ಟಾನ್​ಫೋರ್ಡ್​ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕ್ ಎಂಜಿನಿಯರಿಂಗ್​ನಲ್ಲಿ ಪದವೀಧರರಾಗಿದ್ದಾರೆ. ಅವರು ಮೈಕ್ರೋಸಾಫ್ಟ್​ನಲ್ಲಿ ಕೂಡ ಕೆಲಸ ಮಾಡಿದ್ದರು.

Previous Post

ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಅನುಮತಿ; ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ದರ್ಗಾ ಸಮಿತಿ

Next Post

ಮಹಿಳೆಯರ ಅನುಕೂಲಕ್ಕಾಗಿ ಬೆಂಗ್ಳೂರಿನಲ್ಲಿ 250 ಸುಸಜ್ಜಿತ ‘She Toilet’ ನಿರ್ಮಾಣ

Next Post
ಮಹಿಳೆಯರ ಅನುಕೂಲಕ್ಕಾಗಿ ಬೆಂಗ್ಳೂರಿನಲ್ಲಿ 250 ಸುಸಜ್ಜಿತ ‘She Toilet’ ನಿರ್ಮಾಣ

ಮಹಿಳೆಯರ ಅನುಕೂಲಕ್ಕಾಗಿ ಬೆಂಗ್ಳೂರಿನಲ್ಲಿ 250 ಸುಸಜ್ಜಿತ ‘She Toilet’ ನಿರ್ಮಾಣ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.