Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮುಖ್ಯ ಕಾರ್ಯದರ್ಶಿ ಅಂಗಳ ತಲುಪಿದ IAS vs IPS ಅಧಿಕಾರಿಗಳ ಜಗಳ: ಸಿಎಸ್‌ ಭೇಟಿಯಾದ ರೋಹಿಣಿ ಸಿಂಧೂರಿ

editor tv by editor tv
February 20, 2023
in ರಾಜ್ಯ, ಸುದ್ದಿ
0
IAS vs IPS Fight: ಖಾಸಗಿ ಫೋಟೋ ಹಂಚಿಕೆ ಬಗ್ಗೆ ಪ್ರತಿಕ್ರಿಯೆ: ರೂಪಾಗೆ ಮಾನಸಿಕ ಸ್ಥಿಮಿತವಿಲ್ಲ ಎಂದ ರೋಹಿಣಿ ಸಿಂಧೂರಿ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು (ಫೆ.20): ಐಜಿಪಿ ಡಿ. ರೂಪಾ ಮೌದ್ಗಿಲ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಆರೋಪ ಹಾಗೂ ವೈಯಕ್ತಿಕ ಫೋಟೊಗಳ ಕುರಿತು ನಿನ್ನೆಯಿಂದ ಜಗಳ ಶುರುವಾಗಿದೆ. ನಿನ್ನೆ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಇಂದು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿಯಾಗಿ ದೂರು ನೀಡಲು ಮುಂದಾಗಿದ್ದಾರೆ.

ಈಗಾಗಲೇ ದೇಶಾದ್ಯಂತ ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳ ಒಳಜಗಳ ಸಾಮಾಜಿಕ ಜಾಲತಾಣ, ಮಾಧ್ಯಮಗಳ ಮೂಲಕ ವೈರಲ್‌ ಆಗಿದ್ದು, ಎಲ್ಲರೂ ಕರ್ನಾಟಕದ ಅಧಿಕಾರಿಗಳ ಜಗಳದತ್ತ ಚಿತ್ತ ನೆಟ್ಟಿದ್ದಾರೆ. ನಿನ್ನೆ ಐಜಿಪಿ ಡಿ. ರೂಪಾ ಮೌದ್ಗಿಲ್‌ ಅವರು ಬೆಳಗ್ಗೆ 19 ಪ್ರಶ್ನೆಗಳನ್ನು ಹಾಕುವ ಮೂಲಕ ಸಾಮಾಜಿಕ ಜಾಲತಾಣದ ಮೂಲಕ ಅವರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದರು. ನಂತರ, ರೋಹಿಣಿ ಸಿಂಧೂರಿ ಅವರ ತೀವ್ರ ಖಾಸಗಿ ಚಿತ್ರಗಳನ್ನು ಹರಿಬಿಟ್ಟಿದ್ದರು. ಇಂತಹ ಖಾಸಗಿ ಚಿತ್ರಗಳನ್ನು ಕೆಲ ಐಎಎಸ್‌ ಅಧಿಕಾರಿಗಳಿಗೆ ಕಳಿಸಿರುವ ಬಗ್ಗೆ ಹಾಗೂ ಡಿ.ಕೆ. ರವಿ ಅವರ ಸಾವಿನ ಬಗ್ಗೆ ತನಿಖೆಯಾಗಿ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದರು.

ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದ ಸಿಂಧೂರಿ: ಇದಾದ ಬೆನ್ನಲ್ಲೇ ಸಂಜೆ ವೇಳೆ ತಿರುಗೇಟು ನೀಡಿದ್ದ ರೋಹಿಣಿ ಸಿಂಧೂರಿ ಅವರು ರೂಪಾ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳಲಿ. ಅವರು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ವೈಯಕ್ತಿಕ ತೇಜೋವಧೆ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.

ಇಂದು ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಕೆಲಸದ ವಿಚಾರದ ಬಗ್ಗೆ ಯಾವುಯದಾದರೂ ವಿಚಾರವನ್ನು ಮಾತನಾಡಲಿ. ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿದರೆ ನಾನು ಸಹಿಸಲ್ಲ. ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ. ಇದನ್ನು ಬಿಡುವುದಿಲ್ಲ. ಕಾನೂನು ಹೋರಾಟ ಮಾಡುವೆ. ನನ್ನ ಬಗ್ಗೆ ಮಾಡಿದ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಲು ಇದು ಸರಿಯಾದ ವೇದಿಕೆಯಲ್ಲ ಎಂದು ಹೇಳಿದ್ದರು.

ಮುಖ್ಯ ಕಾರ್ಯದರ್ಶಿಜೊತೆ ಚರ್ಚೆ: ನಿನ್ನೆಯಿಂದ ಡಿ. ರೂಪಾ ಅವರು ಮಾಡುತ್ತಿದ್ದ ಆರೋಪಗಳ ಸುರಿಮಳೆ ಹಾಗೂ ಇಬ್ಬರ ಜಗಳ ಇಂದು ಅತಿರೇಕಕ್ಕೆ ಏರಿದೆ. ರೋಹಿಣಿ ಸಿಂಧೂರಿ ಅವರ ಪತಿ ಸುಧೀರ್‌ ರೆಡ್ಡಿ ಅವರು ಪೊಲೀಸರಿಗೆ ದೂರು ದಾಖಲಸಿದ್ದಾರೆ. ಈ ಬಗ್ಗೆ ಪುನಃ ಪ್ರತಿಕ್ರಿಯೆ ನೀಡಿದ್ದ ರೂಪಾ ಅವರು, ನಗ್ನ ಚಿತ್ರಗಳನ್ನು ಕಳುಹಿಸಿ ಡಿಲೀಟ್‌ ಮಾಡಿದ್ದಾರೆನ್ನಲ್ಲಾದ ರೋಹಿಣಿ ಸಿಂಧೂರಿ ಅವರ ವಾಟ್ಸಾಪ್‌ ಚಾಟಿಂಗ್‌ ಫೋಟೋಗಳ ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ರೋಹಿಣಿ ಸಿಂಧೂರಿ ಅವರು, ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಲು ಹೋಗಿದ್ದಾರೆ. ಅಲ್ಲಿ ಅವರೊಂದಿಗೆ ಚರ್ಚಿಸಿ ಕಾನೂನು ಕ್ರಮಕ್ಕೆ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Previous Post

ಸಾರ್ವಜನಿಕವಾಗಿ ಮತ್ತೆ ದ್ವೇಷ ಭಾಷಣ ಮಾಡುವ ಸಾಧ್ಯತೆ :ಶರಣ್ ಪಂಪ್ ವೆಲ್ ಜಾಮೀನು ಅರ್ಜಿ ವಜಾ

Next Post

ಶೈಕ್ಷಣಿಕ ಕಾರ್ಯಾಗಾರದಲ್ಲಿ ಸಂಘಪರಿವಾರದ ದಾಂಧಲೆ
ಇದು ಪೂರ್ವಯೋಜಿತ ಕೃತ್ಯ
SKSSF ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್

Next Post
ಶೈಕ್ಷಣಿಕ ಕಾರ್ಯಾಗಾರದಲ್ಲಿ ಸಂಘಪರಿವಾರದ ದಾಂಧಲೆ, ಪೊಲೀಸ್ ಇಲಾಖೆಯ  ಕೋಮುವಾದಿ ನಿಲುವು ಖಂಡನಾರ್ಹ: ರಿಯಾಝ್ ಫರಂಗಿಪೇಟೆ

ಶೈಕ್ಷಣಿಕ ಕಾರ್ಯಾಗಾರದಲ್ಲಿ ಸಂಘಪರಿವಾರದ ದಾಂಧಲೆ
ಇದು ಪೂರ್ವಯೋಜಿತ ಕೃತ್ಯ
SKSSF ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.