Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು, ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ

editor tv by editor tv
February 24, 2023
in ರಾಜ್ಯ, ಸುದ್ದಿ
0
ಉಡುಪಿ: ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ 42 ವಿದ್ಯಾರ್ಥಿಗಳು ಅಮಾನತು, ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆ
1.9k
VIEWS
Share on FacebookShare on TwitterShare on Whatsapp

ಉಡುಪಿ: ಶಿಕ್ಷಣ ಮತ್ತು ವೈದ್ಯಕೀಯ ವಿಚಾರದ ಹಬ್‌ ಆಗಿ ದೇಶ ವಿದೇಶದಲ್ಲಿ ಗುರುತಿಸಿಕೊಂಡಿರುವ ಮಣಿಪಾಲ ​ನಲ್ಲಿ ಸದ್ಯ ಪೊಲೀಸ್ ಇಲಾಖೆ ಡ್ರಗ್ಸ್ ವಿರುದ್ದ ಸಮರ ಸಾರಿದೆ. ಕಳೆದ ಬಾರಿ ಡ್ರಗ್ಸ್ ವಿಚಾರದಲ್ಲಿ ಸುದ್ದಿಯಾಗಿದ್ದ ಮಣಿಪಾಲದ ಪ್ರತಿಷ್ಠಿತ ಕಾಲೇಜು ಈ ಬಾರಿ ಮತ್ತೆ ಡ್ರಗ್ಸ್ ವಿಚಾರದಲ್ಲಿ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತು ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದೆ. ಅಲ್ಲದೆ ಯೂನಿವರ್ಸಿಟಿಗೆ ಡ್ರಗ್ಸ್ ಬರುತ್ತಿದ್ದ ಬಗ್ಗೆ ಹಾಗೂ ಅನೇಕ ಸಂಗತಿಗಳ ಬಗ್ಗೆ ಭಯಾನಕ ಮಾಹಿತಿ ಹೊರ ಬಿದ್ದಿದೆ.

ಉಡುಪಿ ಜಿಲ್ಲೆ ರಾಜ್ಯದಲ್ಲಿ ಶೈಕ್ಷಣಿಕವಾಗಿ ಸಾಕಷ್ಟು ಮುಂದುವರಿದ ಜಿಲ್ಲೆಯಾಗಿ ರಾಜ್ಯದಲ್ಲಿಯೇ ಗುರುತಿಸಿಕೊಂಡಿರುವ ಜಿಲ್ಲೆ. ಆದರೆ ಇತ್ತೀಚೆಗೆ ವಿವಾದಗಳಿಂದ ಮತ್ತು ಡ್ರಗ್ಸ್ ವಿಚಾರದಲ್ಲಿ ಪದೇ ಪದೇ ಸುದ್ದಿಯಾಗುತ್ತಲೇ ಬಂದಿದೆ. ಅದರಲ್ಲೂ ಉಡುಪಿಯ ಮಣಿಪಾಲದ ಡ್ರಗ್ಸ್ ವಿಚಾರದಲ್ಲಿ ಶಾಕಿಂಗ್ ಸಂಗತಿಗಳು ಬಯಲಾಗುತ್ತಿವೆ. ಮಣಿಪಾಲಕ್ಕೆ ರಾಜ್ಯ, ಅಂತರಾಜ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈದ್ಯಕೀಯ ಶಿಕ್ಷಣದ ವಿಚಾರದಲ್ಲಿ ಸಾಕಷ್ಟು ಹೆಸರಿದೆ ಹಾಗಾಗಿ, ಹೊರರಾಜ್ಯ, ಹೊರ ದೇಶದಿಂದಲೂ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಾರೆ. ಸದ್ಯ ಈ ಬೆಳವಣಿಗೆಯಿಂದಾಗಿ ಬಹುತೇಕ ಹೊರಗಡೆಯಿಂದ ಬಂದಂತ ವಿದ್ಯಾರ್ಥಿಗಳು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿತ್ತಿರುವುದು ಗಮನಕ್ಕೆ ಬಂದಿದೆ. ಕಳೆದ ಬಾರಿ ಇದೇ ರೀತಿಯ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾದ ಮಣಿಪಾಲದ ಪ್ರತಿಷ್ಠಿತ ಮಾಹೆ ವಿದ್ಯಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿತ್ತು. ಈ ನಿಟ್ಟಿನಲ್ಲಿ ವಿದ್ಯಾಸಂಸ್ಥೆಗಳು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎನ್ನುವ ಇಲಾಖೆಯ ಬೇಡಿಕೆ ಹಿನ್ನಲೆಯಲ್ಲಿ ಇದೇ ರೀತಿ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾದ 42 ವಿದ್ಯಾರ್ಥಿಗಳಿಗೆ ಒಂದು ತಿಂಗಳ ಕಾಲ ಅಮಾನತು ಶಿಕ್ಷೆ ನೀಡಿದೆ.

ಯೂನಿವರ್ಸಿಟಿ ಒಳಗಿದೆ ಮಾದಕಲೋಕ

ಇನ್ನು ಇಲ್ಲಿ ಡ್ರಗ್ ಪೆಡ್ಲಿಂಗ್ ಮಾಡ್ತಾ ಇದ್ದ ಅನೇಕ ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಲಾಗಿದೆ. ಹಾಘೂ MDMA, LSD, ಗಾಂಜಾ ಸೇವಿಸುತ್ತಿದ್ದ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಮೆಡಿಕಲ್, ಮ್ಯಾನೇಜ್ಮೆಂಟ್, ಹೋಟೆಲ್ ಮ್ಯಾನೆಜ್‌ಮೆಂಟ್‌, ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ತಮ್ಮ ಹಾಸ್ಟೆಲ್​ಗಳಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದರು.

ಕ್ಯಾಂಪಸ್​ಗೆ ಮಧ್ಯರಾತ್ರಿ ಬರ್ತಾ ಇತ್ತು ಡ್ರಗ್ಸ್

ಜುಮೋಟೋದಲ್ಲಿ ಊಟ ಆರ್ಡರ್ ಮಾಡಿದ್ರೆ ಊಟದ ಜೊತೆ ಡ್ರಗ್ಸ್ ಕೂಡ ಸಪ್ಲೈ ಆಗುತ್ತಿದೆ. ಈ ಬಗ್ಗೆ ಮಾಹಿತಿ ಬಯಲಾಗಿದ್ದು ಪೊಲೀಸರು ಓರ್ವ ಜುಮೋಟೋ ಡಿಲಿವರಿ ಬಾಯ್​ನನ್ನು ಬಂಧಿಸಿದ್ದಾರೆ. ರಾತ್ರಿ ವೇಳೆ 11.30 ರ ನಂತರ ಬರುವ ಊಟದ ಪಾಕೇಟ್​ನಲ್ಲಿ ಡ್ರಗ್ಸ್ ತರಿಸಲಾಗುತ್ತಿತ್ತು. ಸ್ಮಾರ್ಟ್ ವಾಚ್ ಪೌಚ್ ಬಾಕ್ಸ್ ಒಳಗೆ LSD ಪೇಪರ್, ಡ್ರಗ್ಸ್ ಸಾಗಾಟ ಮಾಡಲಾಗುತ್ತಿತ್ತು. ವಾಚ್ ಡಿಸ್ಕ್ರಿಪ್ಷನ್ ಕಟ್ ಮಾಡಿ LSD ನ್ನು ಫಿಕ್ಸ್ ಮಾಡಿ ಕಳುಹಿಸುತ್ತಿದ್ದರು ಎಂದು ಪೊಲೀಸ್ ಉನ್ನತ ಮೂಲಗಳ ಮೂಲಕ ಮಾಹಿತಿ ಸಿಕ್ಕಿದೆ.

ಮಣಿಪಾಲ್ ಹಾಸ್ಟೆಲ್​ ರೂಂನಲ್ಲಿ ರಾಶಿ ರಾಶಿ ಕಾಂಡೋಮ್

ಡ್ರಗ್ ರೈಡ್ ಮಾಡಲು ಹೋದ ಉಡುಪಿ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಮಣಿಪಾಲ್ ಹಾಸ್ಟೆಲ್​ನ ರೂಂಗಳಲ್ಲಿ ರಾಶಿ ರಾಶಿ ಕಾಂಡೋಮ್​ಗಳು ಪತ್ತೆಯಾಗಿವೆ. ಮತ್ತಿನ ನಶೆಯಲ್ಲಿ ವಿದ್ಯಾರ್ಥಿನಿಯರ ಜೊತೆ ಕಾಮದಾಟ ನಡೆಯುತ್ತಿದ್ದದ್ದು ಬಯಲಾಗಿದೆ. ಯುವಕ-ಯುವತಿಯರು ಒಟ್ಟಿಗೆ ಗಾಂಜಾ ಸೇದುತ್ತಿದ್ದರು. ಯುವಕರು ತಮ್ಮ ಗರ್ಲ್ ಫ್ರೆಂಡ್ಸ್​ಗಳಿಗೆ ಡ್ರಗ್ಸ್​ ತಂದುಕೊಟ್ಟು ಬಳಿಕ ಸೆಕ್ಸ್ ಗೆ ತಳ್ಳಿ ಅದನ್ನೆ ರೂಢಿಯಾಗಿಸಿಕೊಂಡಿದ್ದರು ಎಂಬ ಭಯಾನಕ ಸತ್ಯ ಬಯಲಾಗಿದೆ.

ಇನ್ನು ಮಣಿಪಾಲ್​ಗೆ ಮಂಗಳೂರು, ಕೇರಳ, ಗೋವಾದಿಂದ ಡ್ರಗ್ಸ್ ಬರ್ತಾಯಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ದಂದೆಕೋರರು ಪೆಡ್ಲರ್ ವಿದ್ಯಾರ್ಥಿಗಳಿಗೆ ಡ್ರಗ್ಸ್ ಸಪ್ಲೆ ಮಾಡುತ್ತಿದ್ದರು. ಅಲ್ಲದೆ ಕೆಲ ವಿದ್ಯಾರ್ಥಿಗಳು ಗೋವಾಕ್ಕೆ ಪ್ರತಿ ವೀಕೆಂಡ್ ಹೋಗಿ ಡ್ರಗ್ಸ್ ತರುತ್ತಿದ್ದರು.

ಸದ್ಯ ಈ ಮಾದಕ ಜಾಲದ ಸಂಬಂಧ ಮಾತನಾಡಿರುವ ಎಸ್ಪಿ ಅಕ್ಷಯ್, ಮಣಿಪಾಲದಲ್ಲಿ ಡ್ರಗ್ ಜಾಲ ಸಾಕಷ್ಟು ವ್ಯಾಪಿಸಿತ್ತು. ಡ್ರಗ್ ಮುಕ್ತ ಮಣಿಪಾಲ ಮಾಡಲು ಮಾಹೆ ಯೂನಿವರ್ಸಿಟಿ ಕೂಡ ಸಹಕಾರ ನೀಡಿದೆ ಎಂದರು.

Previous Post

ಲಿಂಗತ್ವ ಕಾರ್ಯಕರ್ತೆಯನ್ನು ಸೆಕ್ಸ್ ಗೆ ಆಹ್ವಾನಿಸಿದ ಹಿರಿಯ ಪೋಲಿಸ್ ಅಧಿಕಾರಿಯ ವಿರುದ್ಧ ಮಹಿಳಾ ಆಯೋಗಕ್ಕೆ SDPI ದೂರು

Next Post

ನಟ ಉಪೇಂದ್ರ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣಾ ಆಯೋಗ

Next Post
ನಟ ಉಪೇಂದ್ರ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣಾ ಆಯೋಗ

ನಟ ಉಪೇಂದ್ರ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣಾ ಆಯೋಗ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.