Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Kerala: ಎಡಗಾಲಿನಲ್ಲಿ ನೋವಿದ್ದ ಮಹಿಳೆಯ ಬಲಗಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ!

editor tv by editor tv
February 24, 2023
in ರಾಷ್ಟ್ರೀಯ, ಸುದ್ದಿ
0
Kerala: ಎಡಗಾಲಿನಲ್ಲಿ ನೋವಿದ್ದ ಮಹಿಳೆಯ ಬಲಗಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ!
1.9k
VIEWS
Share on FacebookShare on TwitterShare on Whatsapp

ಕೇರಳ: ‘ ವೈದ್ಯರೇ (Doctors) ಅಪ್ಪಿತಪ್ಪಿ ತಪ್ಪು ಮಾಡಿದರೆ ರೋಗಿಗಳ ಗತಿ ಏನಾಗಬಹುದು ಎಂದು ಯೋಚಿಸಿದ್ದೀರಾ? ಕೇರಳದಲ್ಲಿ ಇಂತಹ ಒಂದು ಭಾಯಾನಕ ಘಟನೆ ನಡೆದಿದೆ. ರೋಗಿ ಹೇಳಿದ್ದೆ ಒಂದು, ವೈದ್ಯ ಮಾಡಿದ್ದು ಇನ್ನೊಂದು. ಕೇರಳದ (Kerala) ಕಕ್ಕೋಡಿಯ ಸಜಿನಾ ಸುಕುಮಾರನ್ (60) ಅವರು ತಮ್ಮ ಎಡಗಾಲಿನ ಹಿಮ್ಮಡಿಯ ನರಕ್ಕೆ ಗಾಯವಾಗಿತ್ತೆಂದು ಮಾವೂರು ರಸ್ತೆಯಲ್ಲಿರುವ ರಾಷ್ಟ್ರೀಯ ಆಸ್ಪತ್ರೆಯ ಡಾ.ಬೆಹಿರ್ಶನ್ ಅವರ ಬಳಿ ಚಿಕಿತ್ಸೆ ಪಡೆಡಿದ್ದರು. ನಂತರ ಶಸ್ತ್ರ ಚಿಕಿತ್ಸೆ (Operation) ಮಾಡಿಕೊಳ್ಳಲು ಮುಂದಾದ ಸುಜಿನ ಅವರಿಗೆ ಒಂದು ಶಾಕ್ ಕಾದಿತ್ತು!

ತಮ್ಮ ಎಡಗಾಲಿನ ಹಿಮ್ಮಡಿಯಲ್ಲಿ ನೋವು ಎಂದು ಶಸ್ತ್ರ ಚಿಕಿತ್ಸೆಗೆ ಒಪ್ಪಿದ ಸುಜಿನ ಶಸ್ತ್ರ ಚಿಕಿತ್ಸೆ ನಂತರ ಎದ್ದು ನೋಡಿದಾಗ ಎಡಗಾಲಿನ ಬದಲು ಬಲಗಾಲಿಗೆ ಆಪರೇಷನ್ ಮಾಡಿರುವುದು ತಿಳಿದು ಬಂದಿದೆ. ಒಂದು ವರ್ಷದ ಹಿಂದೆ ಸಜಿನಾ ಅವರಿಗೆ ತಮ್ಮ ಎಡಕಾಲು ಬಾಗಿಲಿಗೆ ಸಿಕ್ಕಿ ಗಾಯವಾಗಿತ್ತಂತೆ. ನೋವು ಕಡಿಮೆಯಾಗದ ಕಾರಣ ವೈದ್ಯರ ಮೊರೆ ಹೋಗಿದ್ದಾರೆ. ಮೊದಲು ಖಾಸಗಿ ಕ್ಲಿನಿಕ್‌ನಲ್ಲಿ ಡಾ.ಬೆಹಿರ್ಶನ್ ಬಳಿ ಚಿಕಿತ್ಸೆ ಪಡೆದು ನಂತರ ಫೆ.20 ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ (ಫೆ.21) ಡಾ.ಬೆಹಿರ್ಶನ್ ಅವರೇ ಸಜಿನಾ ಅವರ ಶಸ್ತ್ರಚಿಕಿತ್ಸೆ ಮಾಡಿದರು.

“ನನಗೆ ಪ್ರಜ್ಞೆ ಬಂದಾಗ, ನನ್ನ ಬಲಗಾಲು ಭಾರವಾದಂತನಿಸಿತು. ನಾನು ನನ್ನ ಎಡಗಾಲಿನ ನೋವಿಗೆ ಶಸ್ತ್ರ ಚಿಕಿತ್ಸೆ ಪಡೆದುಕೊಳ್ಳಲು ಒಪ್ಪಿಗೆ ನೀಡಿದ್ದೆ ಆದರೆ ಎದ್ದು ನೋಡಿದಾಗ ನನ್ನ ಬಲಗಾಲನ್ನು ಆಪರೇಟ್ ಮಾಡಿದ್ದರು. ನನ್ನ ಬಲಗಾಲಿಗೆ ಶಸ್ತ್ರಚಿಕಿತ್ಸೆ ಮಾಡಿರುವುದನ್ನು ನೋಡಿ ನಾನು ಆಘಾತಕ್ಕೊಳಗಾಗಿದ್ದೆ. ತಕ್ಷಣ ನರ್ಸ್‌ಗೆ ಕರೆ ಮಾಡಿ ವೈದ್ಯರನ್ನು ಕರೆಯುವಂತೆ ಕೇಳಿಕೊಂಡೆ ಆಗಲೇ ಅವರಿಗೂ ಆದ ತಪ್ಪಿನ ಅರಿವಾಗಿದ್ದು. “ಯಾವುದೇ ತೊಂದರೆಗಳಿಲ್ಲದ ತನ್ನ ಬಲಗಾಲಿಗೆ ಯಾವ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತನಗೆ ತಿಳಿದಿಲ್ಲ” ಎಂದು ಸಜಿನಾ ಹೇಳಿದರು.

“ನನ್ನ ತಾಯಿಯ ಬಲಗಾಲಿನಲ್ಲಿಯೂ ಬ್ಲಾಕ್ ಆಗಿದೆ ಎಂಬುದು ವೈದ್ಯರ ಮೊದಲ ಪ್ರತಿಕ್ರಿಯೆಯಾಗಿತ್ತು. ಆದರೆ ಅವರು ಆ ಕಾಲಿನ ಬ್ಲಾಕ್ ಅನ್ನು ಪತ್ತೆಹಚ್ಚಲು ಯಾವುದೇ ರೀತಿಯ ಎಕ್ಸ್-ರೇ ಅಥವಾ ಸ್ಕ್ಯಾನ್ ತೆಗೆದುಕೊಂಡಿರಲಿಲ್ಲ” ಎಂದು ಸುಜಿನ ಅವರ ಮಗಳು ತಿಳಿಸಿದ್ದಾರೆ.

ಈ ಕುರಿತು ಡಿಎಂಒ ಹಾಗೂ ಆರೋಗ್ಯ ಸಚಿವರಿಗೆ ದೂರು ಸಲ್ಲಿಸಿದ್ದೇವೆ ಎಂದು ಸುಜಿನಾ ಅವರ ಸಂಬಂಧಿಕರು ತಿಳಿಸಿದ್ದಾರೆ. ಆದರೆ ಮಹಿಳೆಗೆ ಎರಡೂ ಕಾಲುಗಳಲ್ಲಿ ಸಮಸ್ಯೆ ಇತ್ತು ಶಸ್ತ್ರಚಿಕಿತ್ಸೆಗೂ ಮುನ್ನ ಈ ಬಗ್ಗೆ ಸಜಿನಾ ಮತ್ತು ಅವರ ಪತಿಗೆ ತಿಳಿಸಿದ್ದೇವೆ ಎಂದು ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

Previous Post

ನಟ ಉಪೇಂದ್ರ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿದ ಚುನಾವಣಾ ಆಯೋಗ

Next Post

ಮಂಗಳೂರು ನೂತನ ನಗರ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಆರ್ ಜೈನ್ ಅಧಿಕಾರ ಸ್ವೀಕಾರ

Next Post
ಮಂಗಳೂರು ನೂತನ ನಗರ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಆರ್ ಜೈನ್ ಅಧಿಕಾರ ಸ್ವೀಕಾರ

ಮಂಗಳೂರು ನೂತನ ನಗರ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಆರ್ ಜೈನ್ ಅಧಿಕಾರ ಸ್ವೀಕಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.