Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ನೀರ್‌ಮಾರ್ಗದಲ್ಲಿ ಮುಸ್ಲಿಂ ಯುವಕರ ಮೇಲೆ ತಲ್ವಾರ್ ಬೀಸಿ ಕೊಲೆಗೆ ಯತ್ನಿಸಿದ ಸಂಘಪರಿವಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಡಿಪಿಐ ಒತ್ತಾಯ

editor tv by editor tv
February 24, 2023
in ಕರಾವಳಿ, ಸುದ್ದಿ
0
SDPI ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾನ ಮಾಸಾಚರಣೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ನಿನ್ನೆ ತಡರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದ ಅಫ್ರಿದ್ ಎಂಬ ಯುವಕನ ಮೇಲೆ ನೀರ್ಮಾರ್ಗ ಮಲ್ಲೂರು ರಸ್ತೆಯಲ್ಲಿ ತಲ್ವಾರ್ ಬೀಸಿ ಕೊಲೆಗೆ ಯತ್ನಿಸಿದ ಮುಸುಕುದಾರಿ ಸಂಘಪರಿವಾರ ದುಷ್ಕರ್ಮಿಗಳ ವಿರುದ್ಧ FIR ದಾಖಲಿಸಿ ಬಂಧಿಸಬೇಕೆಂದು ಎಸ್‌ಡಿಪಿಐ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಯಾಸಿನ್ ಅರ್ಕುಳ ರವರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಗೊಳಿಸಿರುವ ಅವರು ದ.ಕ ಜಿಲ್ಲೆಯಲ್ಲಿ ಸಂಘಪರಿವಾರ ಸಂಘಟನೆಗಳು ನಿರಂತರವಾಗಿ ಕೋಮು ಗಲಭೆ ನಡೆಸಲು ಯತ್ನಿಸುತ್ತಲೆ ಇದೆ.ಕಳೆದ ವಾರ ಅಡ್ಯನಡ್ಕದಲ್ಲಿ ಶೈಕ್ಷಣಿಕ ಕಾರ್ಯಾಗಾರದ‌ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ನಂತರ ಮೂಡುಶೆಡ್ಡೆಯಲ್ಲಿ ಎರಡು ಮುಸ್ಲಿಂ ಯುವಕರು ಸಂಚರಿಸುತ್ತಿದ್ದ ಬೈಕ್ ನ್ನು ಅಡ್ಡಗಟ್ಟಿ ದಾಳಿ ನಡೆಸಲಾಗಿತ್ತು. ಇದೀಗ ಆ ಘಟನೆ ಮಾಸುವ ಮುನ್ನವೇ ನಿನ್ನೆ ರಾತ್ರಿ ನೀರ್ಮಾರ್ಗದ ಮಲ್ಲೂರು ರಸ್ತೆಯಲ್ಲಿ ಅಫ್ರಿದ್ ಎಂಬ ಯುವಕ ಸಂಚರಿಸುತ್ತಿದ್ದ ಮುಸುಕುದಾರಿಗಳ ತಂಡ ತಲ್ವಾರ್ ಬೀಸಿ ಕೊಲೆಗೆ ಯತ್ನಿಸಿದೆ.


ಅಮಿತ್ ಷಾ ದ.ಕ ಜಿಲ್ಲೆ ಬೇಟಿಯ ನಂತರ ಅನೈತಿಕ ಗೂಂಡಾಗಿರಿ ಹೆಚ್ಚಾಗುತ್ತಲೇ ಇದೆ.ಚುನಾವಣೆಗೆ ಇನ್ನೂ ಕೆಲವೇ ತಿಂಗಳುಗಳು ಬಾಕಿ ಇರುವುದರಿಂದ ಜಿಲ್ಲೆಯಲ್ಲಿ ಕೋಮು ಗಲಭೆ ನಡೆಸಿ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸಿ ಅಧಿಕಾರ ಪಡೆಯಲು ಸಂಘಪರಿವಾರ ಯತ್ನಿಸುತ್ತಿರುವುದರ ಮುಂದುವರಿದ ಭಾಗವಾಗಿದೆ ಈ ಎಲ್ಲಾ ದಾಳಿಗಳು ನಡೆಯುತ್ತಿರುವುದು.ಸಂಘಪರಿವಾರ ದುಷ್ಕರ್ಮಿಗಳು ಇಂತಹ ಕೃತ್ಯ ನಡೆಸಿದಾಗ ಪೊಲೀಸ್ ಇಲಾಖೆ ಇವರ ವಿರುದ್ಧ ಮೃದು ಧೋರಣೆ ತಾಳಿ ಕೇಸ್ ದಾಖಲಿಸದೇ ಇರುವುದರಿಂದ ಅಥವಾ ಒತ್ತಡಕ್ಕೆ ಮಣಿದು ಹಾಕಿದರು ಸಣ್ಣಪುಟ್ಟ ಸೆಕ್ಷನ್ ಗಳನ್ನು ಹಾಕುವುದರಿಂದ ದುಷ್ಕರ್ಮಿಗಳಿಗೆ ಇನ್ನಷ್ಟು ದುಷ್ಕೃತ್ಯ ನಡೆಸಲು ಪ್ರೇರಣೆ ಸಿಕ್ಕಿದಂತಾಗಿದೆ.
ಹಾಗಾಗಿ ಪೋಲಿಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತ ರೀತಿಯಲ್ಲಿ ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿ ಜಿಲ್ಲೆಯ ಶಾಂತಿ ಸೌಹಾರ್ದಯನ್ನು ಕಾಪಾಡಬೇಕೆಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ
.

Previous Post

ಕಡಬ :ಕಾಡಾನೆ ಪತ್ತೆ ಕಾರ್ಯಾಚರಣೆ ವೇಳೆ ವಾಹನಗಳ ಮೇಲೆ ಕಲ್ಲು ತೂರಾಟ, 7 ಮಂದಿ ಅರೆಸ್ಟ್

Next Post

81 ವರ್ಷದ ವೃದ್ಧ ಅಪರಾಧಿಗೆ 1 ವರ್ಷ ಅಂಗನವಾಡಿಯಲ್ಲಿ ಉಚಿತ ಸೇವೆ ಸಲ್ಲಿಸುವಂತೆ ವಿಭಿನ್ನ ಶಿಕ್ಷೆ ವಿಧಿಸಿದ ಕರ್ನಾಟಕ ಹೈಕೋರ್ಟ್

Next Post
81 ವರ್ಷದ ವೃದ್ಧ ಅಪರಾಧಿಗೆ 1 ವರ್ಷ ಅಂಗನವಾಡಿಯಲ್ಲಿ ಉಚಿತ ಸೇವೆ ಸಲ್ಲಿಸುವಂತೆ ವಿಭಿನ್ನ ಶಿಕ್ಷೆ ವಿಧಿಸಿದ ಕರ್ನಾಟಕ ಹೈಕೋರ್ಟ್

81 ವರ್ಷದ ವೃದ್ಧ ಅಪರಾಧಿಗೆ 1 ವರ್ಷ ಅಂಗನವಾಡಿಯಲ್ಲಿ ಉಚಿತ ಸೇವೆ ಸಲ್ಲಿಸುವಂತೆ ವಿಭಿನ್ನ ಶಿಕ್ಷೆ ವಿಧಿಸಿದ ಕರ್ನಾಟಕ ಹೈಕೋರ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.