Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Exit Polls: ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಗೆಲುವು, ಮೇಘಾಲಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ; ಎಕ್ಸಿಟ್ ಪೋಲ್‌ ಭವಿಷ್ಯ ನುಡಿ

editor tv by editor tv
February 27, 2023
in ರಾಷ್ಟ್ರೀಯ, ಸುದ್ದಿ
0
Exit Polls: ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ  ಗೆಲುವು, ಮೇಘಾಲಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ; ಎಕ್ಸಿಟ್ ಪೋಲ್‌ ಭವಿಷ್ಯ ನುಡಿ
1.9k
VIEWS
Share on FacebookShare on TwitterShare on Whatsapp

ತ್ರಿಪುರಾದಲ್ಲಿ ಬಿಜೆಪಿ ಸುಲಭವಾಗಿ ಬಹುಮತ ಪಡೆಯಲಿದೆ ಮತ್ತು ನಾಗಾಲ್ಯಾಂಡ್‌ನಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮೇಘಾಲಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡೆಯಲಿದ್ದು ಕಾನ್ರಾಡ್ ಸಂಗ್ಮಾ ಅವರ ಎನ್‌ಪಿಪಿ (ನ್ಯಾಷನಲ್ ಪೀಪಲ್ಸ್ ಪಾರ್ಟಿ) ಏಕೈಕ ಬೃಹತ್ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ. ಒಟ್ಟು ಎರಡು ಎಕ್ಸಿಟ್ ಪೋಲ್‌ಗಳು ಬಿಜೆಪಿ 35 ಸ್ಥಾನಗಳನ್ನು ಪಡೆಯಬಹುದು ಎಂದು ಸೂಚಿಸುತ್ತದೆ.  60 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 31 ಕ್ಕಿಂತ ಹೆಚ್ಚಿನ ಸೀಟು ಬೇಕು. 30 ವರ್ಷಗಳಿಗೂ ಹೆಚ್ಚು ಕಾಲ ರಾಜ್ಯವನ್ನು ಆಳಿದ ಎಡಪಕ್ಷಗಳು ಕೇವಲ 12 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೀಟುಗಳು ಸಿಗುವುದಿಲ್ಲ.

ಗ್ರೇಟರ್ ಟಿಪ್ರಾಲ್ಯಾಂಡ್‌ನ ಪ್ರಮುಖ ಬೇಡಿಕೆಯೊಂದಿಗೆ ಹಿಂದಿನ ರಾಜಮನೆತನದ ಪ್ರದ್ಯೋತ್ ಕಿಶೋರ್ ದೆಬ್ಬರ್ಮಾ ಅವರ ಹೊಸ ಪಕ್ಷವಾದ ತಿಪ್ರಾ ಮೋಥಾ 12 ಸ್ಥಾನಗಳನ್ನು ಗಳಿಸುವ ಸಾಧ್ಯತೆಯಿದೆ. ಇಂಡಿಯಾ ಟುಡೇ ಪ್ರಕಾರ ಬಿಜೆಪಿ ತ್ರಿಪುರಾದಲ್ಲಿ 36 ರಿಂದ 45 ಸ್ಥಾನಗಳನ್ನು ಗೆಲ್ಲಲಿದೆ. ಝೀ ನ್ಯೂಸ್-ಮ್ಯಾಟ್ರಿಜ್ ಬಿಜೆಪಿಯು 29-36 ಸ್ಥಾನಗಳನ್ನು ಪಡೆಯುತ್ತದೆ ಎಂದು ಭವಿಷ್ಯ ನುಡಿದಿದೆ.ಎಡರಂಗ 13-21 ಸ್ಥಾನಗಳು ಗಳಿಸಲಿದೆ.

ನಾಗಾಲ್ಯಾಂಡ್‌ನ 60 ಸ್ಥಾನಗಳಲ್ಲಿ ಬಿಜೆಪಿ-ಎನ್‌ಡಿಪಿಪಿ (ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ) ಮೈತ್ರಿಕೂಟವು 35-43 ಸ್ಥಾನಗಳನ್ನು ಗೆಲ್ಲುತ್ತದೆ ಎಂದು Zee News-Matrize ಭವಿಷ್ಯ ನುಡಿದಿದೆ.

ಮೇಘಾಲಯದಲ್ಲಿ ಕಾನ್ರಾಡ್ ಸಂಗ್ಮಾ ಅವರ NPP 21-26 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ ಎಂದು Zee News-Matrize ಭವಿಷ್ಯ ನುಡಿದಿದೆ. 2018ರಲ್ಲಿ ರಾಜ್ಯದಲ್ಲಿ ಕೇವಲ ಎರಡು ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ 6-11 ಸ್ಥಾನಗಳನ್ನು ಪಡೆಯಲಿದ್ದು ಹೊಸದಾಗಿ ಕಣಕ್ಕಿಳಿದ ತೃಣಮೂಲ ಕಾಂಗ್ರೆಸ್ 8-13 ಸ್ಥಾನಗಳೊಂದಿಗೆ ತನ್ನ ಖಾತೆ ತೆರೆಯಲಿದೆ.

ಮೂರೂ ರಾಜ್ಯಗಳ ಮತ ಎಣಿಕೆ ಗುರುವಾರ ನಡೆಯಲಿದೆ.

Previous Post

UP ಉಮೇಶ್ ಪಾಲ್ ಕೊಲೆ ಕೇಸ್ – ಎನ್‍ಕೌಂಟರ್‌ಗೆ ಆರೋಪಿ ಬಲಿ

Next Post

ವಾಟರ್ ಹೀಟರ್‌ನಿಂದ ವಿದ್ಯುತ್ ಶಾಕ್ – ತಾಯಿ ಮಗು ಬಲಿ

Next Post

ವಾಟರ್ ಹೀಟರ್‌ನಿಂದ ವಿದ್ಯುತ್ ಶಾಕ್ – ತಾಯಿ ಮಗು ಬಲಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.