Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Bengaluru: ​ಗಾಡಿ ಕಳೆದೋಗಿದೆ ಎಂದು ದೂರು ನೀಡಿದ ಕಾನ್​ಸ್ಟೇಬಲ್: ಹೆಡ್​​​ ಕಾನ್​ಸ್ಟೇಬಲ್ ಪತ್ನಿ ಬಳಿ ವಾಹನ ಪತ್ತೆ, ಇಲ್ಲಿದೆ ಪೊಲೀಸರ ಕಳ್ಳಾಟ

editor tv by editor tv
March 4, 2023
in ರಾಜ್ಯ, ಸುದ್ದಿ
0
Bengaluru: ​ಗಾಡಿ ಕಳೆದೋಗಿದೆ ಎಂದು ದೂರು ನೀಡಿದ ಕಾನ್​ಸ್ಟೇಬಲ್: ಹೆಡ್​​​ ಕಾನ್​ಸ್ಟೇಬಲ್ ಪತ್ನಿ ಬಳಿ ವಾಹನ ಪತ್ತೆ, ಇಲ್ಲಿದೆ ಪೊಲೀಸರ ಕಳ್ಳಾಟ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ವಾಹನಗಳು ಕಳ್ಳತನವಾದರೇ ವಾಹನ ಸವಾರರು ಕಂಪ್ಲೆಂಟ್‌ ಮಾಡಿ ಸುಮ್ಮನಾಗಿ ಬಿಡುತ್ತಾರೆ.‌ ಇದನ್ನೆ ಬಂಡಾವಾಳ‌ ಮಾಡಿಕೊಂಡಂತಹ ಪೊಲೀಸರೊಬ್ಬರು ಒಬ್ಬರು ಕಳ್ಳತನವಾದ ಗಾಡಿಯನ್ನು ಹರಾಜಿನಲ್ಲಿ ಕಡಿಮೆ ಹಣಕ್ಕೆ ತೆಗೆದುಕೊಂಡು, ಕಳುವಾಗಿರುವ ಗಾಡಿಯ ಬಗ್ಗೆ ಮಾಹಿತಿಯನ್ನೇ ನೀಡದೆ ಕರ್ತವ್ಯ ಲೋಪ ಎಸಗಿದ್ದಾರೆ.

ಹೌದು, ಜನರಿಗೆ ಸಮಸ್ಯೆಯಾದರೇ ನ್ಯಾಯಕ್ಕೊಸ್ಕರ ಪೊಲೀಸರ ಬಳಿ ಹೋಗುತ್ತಾರೆ. ಆದರೆ ಪೊಲೀಸರೇ ಜನರಿಗೆ ಮೋಸ ಮಾಡದರೇ ಜನರ ಪಾಡೇನು ಹೇಳಿ. ‌2 ವರ್ಷಗಳ ಹಿಂದೆ ನಾಗಾರಾಜ್ ಎಂಬುವವರು ತಮ್ಮ ಗಾಡಿ ಡಿಡೋ ಹೋಂಡಾ ಕಳೆದು ಹೋಗಿರುವ ಬಗ್ಗೆ ಕಮ್ಮಗೊಂಡನಹಳ್ಳಿಯ ಗಂಗಮ್ಮ ಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ನೀಡಿದ ಬಳಿಕ ಗಾಡಿ‌ ಸಿಕ್ಕಿದ್ಯ ಇಲ್ವ ಅಂತ ಗಾಡಿ ಮಾಲೀಕ ನಾಗಾರಾಜು ಅಗಾಗ ವಿಚಾರಿಸುತ್ತಿದ್ದರು. ಆಗ ಗಂಗಮ್ಮಗುಡಿ ಪೋಲಿಸರು, ಗಾಡಿ ಸಿಗುತ್ತೆ ಅಂತ ದಿನ ಮುಂದೂಡಿಕೆ ಮಾಡಿತ್ತಲೇ ಇದ್ದರು. ಅದಾದ ನಂತರ 4 ತಿಂಗಳಿಗೆ ಗಾಡಿ ಸಿಕ್ಕಿಲ್ಲ ಎಫ್​ಐಆರ್ ದಾಖಾಲಿಸಿ ಸಿ ರಿಪೋರ್ಟ್ ದಾಖಾಲಿಸಿ ಅಂತ ಪೊಲೀಸರು ಹೇಳಿದರಂತೆ. ‌ಆದರೆ ಗಾಡಿ‌ ಮಾಲೀಕ ನಾಗಾರಾಜ್ ಎಫ್​ಐಆರ್ ಮಾತ್ರ ದಾಖಲಿಸಿ ಗಾಡಿ ಸಿಗಬಹುದು ಅಂತ ಸಿ ರಿಪೋರ್ಟ್ ದಾಖಾಲು ಮಾಡದೆ ಎರಡು ವರ್ಷಗಳಿಂದ ಕಾಯುತ್ತಿದ್ದರು.‌

ದೇ ವೇಳೆ ಟ್ರಾಫಿಕ್ ಇಲಾಖೆ ಕಳೆದ ತಿಂಗಳು ಶೇ 50 ರಷ್ಟು ದಂಡ ಕಟ್ಟುವುದಕ್ಕೆ ಆಫರ್​​ ನೀಡಿದಾಗ ಗಾಡಿ‌ಮಾಲೀಕ ನಾಗಾರಾಜು ಸುಮ್ಮನೇ ಗಾಡಿಯ ಪೈನ್‌ ಎಷ್ಟಿದೆ ಅಂತ ನೋಡಲು ಹೋದಾಗ ತಮ್ಮ ಹೋಂಡಾ ಗಾಡಿಯನ್ನು ಒಬ್ಬ ಮಹಿಳೆ ಓಡಿಸುತ್ತಿದ್ದು, ಟ್ರಾಫಿಕ್ ರೂಲ್ಸ್ ಪಾಲಿಸದೇ ದಂಡ ಹಾಕಿರುವುದು ಪತ್ತೆಯಾಗಿದೆ. ಇದರಿಂದ ಆಶ್ಚರ್ಯಗೊಂಡ ಮಾಲಿಕ, ನನ್ನ ಗಾಡಿ ಕಳದಿದೆ ಆದ್ರೂ ದಂಡ ಹೇಗೆ ಬಿದ್ದಿದೆ ಎಂಬ ಅನುಮಾನ ಮೂಡಿದೆ. ಆಗ ಪ್ರಕರಣದ ಜಾಡು ಹಿಡಿದು ಹೊರಟಾಗ ಬಯಲಾಗಿದೆ ಹೆಡ್ ಕಾನ್ಸ್ ಸ್ಟೇಬಲ್ ಕೈವಾಡ.

ಹೌದು, ಶೇ 50ರಷ್ಟು ದಂಡ ಕಟ್ಟುವುದಕ್ಕೆ ನಾಗಾರಾಜು ಮುಂದಾದಾಗ ಹೆಲ್ಮೆಟ್ ಹಾಕದೆ ಇರುವ ಪೋಟೋ ಒಂದು ಇತ್ತು. ಪ್ರಕರಣವನ್ನು ಪತ್ತೆ ಮಾಡಲು ಮುಂದಾದಾಗಾ ಪೊಲೀಸ್​​ ಕ್ವಾಟರ್ಸ್​​​ನಲ್ಲಿ ರಾತ್ರಿ ನಿಲ್ಲಿಸಿರುವುದು ಪತ್ತೆಯಾಗಿದೆ. ಯಾರು ಆ ಪೊಲೀಸ್ ಅಂತ ನೋಡಿದಾಗಾ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಹೆಡ್​ ಕಾನ್ಸ್​ಸ್ಟೇಬಲ್ ಎನ್ನುವುದು ತಿಳಿದುಬಂದಿದೆ. ಇನ್ನು ನಾಗಾರಾಜ್ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ಹೋಗಿ, ದೂರುದಾರ ನಾಗಾರಾಜ್ ವಿಚಾರಿಸಿದಾಗ ಪೊಲೀಸ್ ಇನ್ಸ್ ಸ್ಪೇಕ್ಟರ್ ರಜೀವ್ ಹಾಗೂ ಹೆಡ್ ಕಾನ್ಸ್ ಸ್ಟೇಬಲ್ ರವಿ ದಬಾಯಿಸಿದ್ದಾರೆ. ಆಗ ಪೋಟೋ ತೋರಿಸಿದ್ದಕ್ಕೆ ಈ ಗಾಡಿ ಹಾರಾಜಾಗಿದೆ‌‌. ಹೆಡ್​ ಕಾನ್ಸ್​ಸ್ಟೇಬಲ್​​ ರವಿ ಅವರೇ ಗಾಡಿಯನ್ನು ಖರೀದಿಸಿದ್ದಾರೆ ಅಂತ ಹೇಳಿದ್ದಾರೆ.

ಗಾಡಿಯ ಬಗ್ಗೆ ಮಾಲೀಕರಿಗೆ ಮಾಹಿತಿಯನ್ನು ಕೊಡದೆ ಹೇಗೆ ಹಾರಾಜು ಹಾಕಿದ್ರಿ ಅಂತ ನಾಗಾರಾಜು ಪ್ರಶ್ನಿಸಿದ್ದಕ್ಕೆ ಗಾಡಿ ಈಗ ರವಿಯವರ ಪತ್ನಿ ಹೆಸರಿನಲ್ಲಿದೆ ಅಂದಿದ್ದಾರೆ. ಈ ವೇಳೆ ನಾಗಾರಾಜು ಆರ್​​​ಟಿಒ ಅಧಿಕಾರಿ ಪ್ರಶ್ನಿಸಿದಾಗ ಸುಳ್ಳು ಮಾಹಿತಿ ನೀಡಿ ಗಾಡಿಯನ್ನು ರಿಜಿಸ್ಟರ್ ಮಾಡಿಕೊಂಡಿರುವುದು ಪತ್ತೆಯಾಗಿದೆ. ಈ ಬಗ್ಗೆ ನಾಗಾರಾಜು ಪ್ರಶ್ನಿಸಿದಾಗ, ಹೆಡ್​ ಕಾನ್ಸ್​ಸ್ಟೇಬಲ್​​ ರವಿ ಗದರಿಸಿದ್ದಾರೆ. ಆಗ ನಾಗರಾಜು ನಾನು ಕೂಡ ಹೆಡ್​ ಕಾನ್ಸ್​ಸ್ಟೇಬಲ್, ಈ ಕುರಿತು‌ ನಾನು ಪೊಲೀಸ್​​ ಕಮಿಷನರ್ ಅವರಿಗೆ ದೂರು ನೀಡುತ್ತೇನೆ ಅಂದಾಗ ಹೆಡ್​ ಕಾನ್ಸ್​ಸ್ಟೇಬಲ್​​​ ರವಿ ಸಂದಾನಕ್ಕೆ ಮುಂದಾಗಿದ್ದು, ಹಾಗೇ ಹೆಂಡತಿ ಸಮೇತ ನಾಗಾರಾಜು ಅವರ ಮನೆಗೆ ಬಂದು ಗಾಡಿ ಕೊಟ್ಟುಹೋಗಿದ್ದಾರೆ.

Previous Post

ಸುರತ್ಕಲ್ :ಜಲೀಲ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು

Next Post

Cough Syrup Makers: ಮಹಾರಾಷ್ಟ್ರದಲ್ಲಿ 6 ಕೆಮ್ಮು ಸಿರಪ್ ತಯಾರಕರ ಪರವಾನಗಿ ರದ್ದುಗೊಳಿಸಿದ ಸರ್ಕಾರ

Next Post
Cough Syrup Makers: ಮಹಾರಾಷ್ಟ್ರದಲ್ಲಿ 6 ಕೆಮ್ಮು ಸಿರಪ್ ತಯಾರಕರ ಪರವಾನಗಿ ರದ್ದುಗೊಳಿಸಿದ ಸರ್ಕಾರ

Cough Syrup Makers: ಮಹಾರಾಷ್ಟ್ರದಲ್ಲಿ 6 ಕೆಮ್ಮು ಸಿರಪ್ ತಯಾರಕರ ಪರವಾನಗಿ ರದ್ದುಗೊಳಿಸಿದ ಸರ್ಕಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.