Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಅಝಾನ್ ವಿರುದ್ಧ ಈಶ್ವರಪ್ಪನ ಹೇಳಿಕೆ,ಆಡಳಿತ ಬಿಜೆಪಿ ಪಕ್ಷದ ಕೊಳಕು ಮನಸ್ಥಿತಿಯನ್ನು ಪ್ರತಿಂಬಿಬಿಸುತ್ತದೆ:SDPI

ವಂಶಹತ್ಯೆ ಮತ್ತು ನರಮೇದಗಳ ಇತಿಹಾಸ ನಿರ್ಮಾಪಕರಿಗೆ ಅಝಾನ್ ಇಂಪಾದ ದ್ವನಿ ಕರ್ಕಶವಾಗಿ ಕೇಳುದರಲ್ಲಿ ಅಶ್ಚರ್ಯವಿಲ್ಲ:ಅನ್ವರ್ ಸಾದಾತ್ ಬಜತ್ತೂರು

editor tv by editor tv
March 13, 2023
in ಕರಾವಳಿ, ಸುದ್ದಿ
0
SDPI ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾನ ಮಾಸಾಚರಣೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು, ಮಾ13: ನಗರದ ಕಾವೂರಿನಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಶಾಸಕ ಹರಕಲು ಬಾಯಿಯ ಈಶ್ವರಪ್ಪ ಬಾಷಣ ಮಾಡುವ ಸಂದರ್ಭದಲ್ಲಿ ಪಕ್ಕದ‌ ಮಸೀದಿಯಿಂದ ಅಝಾನ್ ಆಗುವಾಗ ಉದ್ದೇಶಪೂರ್ವಕವಾಗಿ ಅಝಾನ್ ನನ್ನು ಮತ್ತು ಅಲ್ಲಾಹುವಿನ ಬಗ್ಗೆ ಅವಹೇಳನ ನಡೆಸಿ ಕೋಮುದ್ವೇಷ ಹರಡಿಸಿ ಗಲಭೆ ಮತ್ತು ಅಶಾಂತಿ ಹಬ್ಬಲು ಪ್ರಯತ್ನಿಸಿದ ಘಟನೆಯ ಬಗ್ಗೆ ಎಸ್‌ಡಿಪಿಐ ದ.ಕ ಜಿಲ್ಲಾ ಪ್ರಧಾ‌ನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಗೊಳಿಸಿರುವ ಅವರು ಪ್ರಪಂಚಾದ್ಯಂತ ನಮಾಝ್ ಗೆ ಮುಂಚಿತವಾಗಿ ಅಝಾನ್ ಕೊಡುವುದು ಮುಸ್ಲಿಂ ಸಮುದಾಯದ ಆರಾಧನಾ ಪದ್ಧತಿಯ ಭಾಗವಾಗಿದೆ. ಅದನ್ನು ಅಝಾನ್ ನಡೆಯುತ್ತಿರುವ ಸಂದರ್ಭದಲ್ಲೇ ಅವಹೇಳನ ನಡೆಸಿರುವುದು ಲೋಕಾದ್ಯಂತ ಇರುವ ಮುಸ್ಲಿಮರ ನಂಬಿಕೆಗೆ ಘಾಸಿ ತರುವ ಷಡ್ಯಂತರ ವಾಗಿದೆ ಹಾಗೂ ಕೋಮು ಗಲಭೆ ನಡೆಸುವ ಹುನ್ನಾರವಾಗಿದೆ . ದೇಶಾದ್ಯಂತ ವಂಶಹತ್ಯೆ ‌ ಹಾಗೂ ನರಮೇದಗಳ ನಿರ್ಮಾಪಕರಿಗೆ ಅಝಾನ್ ಶಬ್ದದ ಇಂಪಾದ ಧ್ವನಿ ಕರ್ಕಶವಾಗಿ ಕೇಳುತ್ತಿದೆ ಇದು ಅವರ ಕೊಳಕು ಮನಸ್ಥಿತಿಗೆ ಹಿಡಿದ ಕೈಗನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಈ ರಾಜ್ಯ ಕಂಡ ಅತ್ಯಂತ ದುರಂತ ಮತ್ತು ದುರ್ಬಲ ನಾಯಕ ಈಶ್ವರಪ್ಪ ತನ್ನ 40% ಕಮಿಷನ್ ದಂದೆಯಿಂದ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರನಾಗಿದ್ದ ಸಂತೋಷ ಪಾಟೀಲ ಆತ್ಮಹತ್ಯೆಗೈದ ಪರಿಣಾಮ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಬಂದಿತ್ತು. ಈ ನಾಯಕನ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲೆ ಅಸಮಾಧಾನವಿದೆ.ಇದರಿಂದ ಮುಂದಿನ ವಿಧಾನಸಭಾ ಚುನಾವಣೆಗೆ ಟಿಕೆಟ್ ಸಿಗುವುದು ಅನುಮಾನ ಎಂದರಿತಿರುವ ಈಶ್ವರಪ್ಪ ತನ್ನ ಹರಕಲು ನಾಲಗೆ ಹರಿಯಬಿಡುವ ಮೂಲಕ ಮುಸ್ಲಿಮ್ ಸಮುದಾಯದ ಆಚಾರ ವಿಚಾರಗಳ ಬಗ್ಗೆ ಮಾತನಾಡಿ ಅಂಧ ಭಕ್ತರ ಚಪ್ಪಾಳೆ ಗಿಟ್ಟಿಸಿ ಸಂಘಪರಿವಾರ ಮುಖಂಡರ ಮನವೊಲಿಸಿ ಮುಂದಿನ ಚುನಾವಣೆಗೆ ಟಿಕೆಟ್ ಪಡೆಯುವ ಹುನ್ನಾರವಾಗಿದೆ ಎಂದು ಆರೋಪಿಸಿದರು.

ಈ ಹರಕಲು ಬಾಯಿಯ ಬಿಜೆಪಿಯ ನಾಯಕ ಈ ಹಿಂದೆಯೂ ಅನೇಕ ಬಾರಿ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯದ ಬಗ್ಗೆ ನಾಲಗೆ ಹರಿಯಬಿಟ್ಟ ಘಟನೆ ನಡೆದಿತ್ತು. ಪೋಲಿಸ್ ಇಲಾಖೆ ಮತ್ತು ಸರ್ಕಾರ ಕಾನೂನು ಕ್ರಮ ಜರುಗಿಸದೇ ಇರುವುದರಿಂದ ಇಂತಹ ಅಶಾಂತಿ ಮೂಡಿಸುವ ಬಾಷಣಗಳು ಪುನರಾವರ್ತನೆಯಾಗುತ್ತಲೇ ಇದೆ,ಕೋಮುದ್ವೇಷದ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಬೇಕೆಂಬ ಸುಪ್ರೀಂ ಕೋರ್ಟ್ ನ ಆದೇಶ ಇದ್ದರು ಪೊಲೀಸ್ ಇಲಾಖೆ ಮೌನವಹಿಸಿರುವುದು ಖಂಡನೀಯವಾಗಿದೆ.
ಕೂಡಲೇ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಕೇಸ್ ದಾಖಲಿಸಿ ಈಶ್ವರಪ್ಪನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ಎಸ್‌ಡಿಪಿಐ ಪಕ್ಷದ ವತಿಯಿಂದ ಇದರ ಬಗ್ಗೆ ಹೋರಾಟ ಮತ್ತು ನ್ಯಾಯಾಲಯದಲ್ಲಿ ದಾವೆ ಹೂಡಲಿದೆ ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Previous Post

ಮೋದಿ ಸ್ವಾಗತ ವೇಳೆ ಫೈಟರ್ ರವಿ- ಪ್ರಧಾನಿ ಹುದ್ದೆಗೆ ಕಳಂಕವೆಂದು ಕುಟುಕಿದ ಕಾಂಗ್ರೆಸ್

Next Post

ಬಂಟ್ವಾಳ: ಕಾರಿನೊಳಗೆ ವ್ಯಕ್ತಿ ಅನುಮಾನಸ್ಪದ ಮೃತ್ಯು

Next Post
ಮಂಗಳೂರು: ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನ ಮೇಲೆ ತಲವಾರು ಬೀಸಿದ ಪುಂಡರು

ಬಂಟ್ವಾಳ: ಕಾರಿನೊಳಗೆ ವ್ಯಕ್ತಿ ಅನುಮಾನಸ್ಪದ ಮೃತ್ಯು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.