Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಎರಡೂ ತೋಳುಗಳ ಕಸಿ: ಏಷ್ಯಾದಲ್ಲೇ ಮೊದಲು; ಹೊಸ ವೈದ್ಯಕೀಯ ಮೈಲಿಗಲ್ಲನ್ನು ಸಾಧಿಸಿದ ಭಾರತ

editor tv by editor tv
March 18, 2023
in ರಾಷ್ಟ್ರೀಯ, ಸುದ್ದಿ
0
ಎರಡೂ ತೋಳುಗಳ ಕಸಿ: ಏಷ್ಯಾದಲ್ಲೇ ಮೊದಲು; ಹೊಸ ವೈದ್ಯಕೀಯ ಮೈಲಿಗಲ್ಲನ್ನು ಸಾಧಿಸಿದ ಭಾರತ
1.9k
VIEWS
Share on FacebookShare on TwitterShare on Whatsapp

ಜೈಪುರ: ಎರಡು ಕೈಗಳನ್ನು ಕಳೆದುಕೊಂಡ ವ್ಯಕ್ತಿಗೆ ಯಶಸ್ವಿಯಾಗಿ ತೋಳುಗಳ ಕಸಿ ಮಾಡುವ ಮೂಲಕ ಭಾರತ ಹೊಸ ವೈದ್ಯಕೀಯ ಮೈಲಿಗಲ್ಲನ್ನು ಸಾಧಿಸಿದೆ.

ರಾಜಸ್ಥಾನದ ಅಜ್ಮೀರ್‌ ಮೂಲದ ಪ್ರೇಮಾ ರಾಮ್(33) ಎರಡೂ ತೋಳುಗಳ ಕಸಿಗೆ ಒಳಗಾದ ಏಷ್ಯಾದ ಮೊದಲ ವ್ಯಕ್ತಿಯಾಗಿದ್ದಾನೆ. ಮುಂಬೈನ ಗ್ಲೋಬಲ್ ಆಸ್ಪತ್ರೆಯ ವೈದ್ಯರ ತಂಡ 16 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಯನ್ನು ಮಾಡುವ ಮೂಲಕ ತೋಳುಗಳ ಕಸಿಯನ್ನು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಕೈಗಳನ್ನು ಕಳೆದುಕೊಂಡದ್ದೇಗೆ?: 10 ವರ್ಷದ ಹಿಂದೆ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಪ್ರೇಮಾ ರಾಮ್‌‌ ಅವರಿಗೆ ವಿದ್ಯುತ್‌ ಕಂಬದಿಂದ ಶಾಕ್ ತಾಗಿ ಕೈಗಳಿಗೆ ಗಂಭೀರ ಸ್ವರೂಪದ ಗಾಯಾಗಳಾಗುತ್ತವೆ. ಜೀವ ಉಳಿಯಬೇಕಾದರೆ ಕೈಗಳನ್ನು ಕತ್ತರಿಸುವ ಪರಿಸ್ಥಿತಿ ಬರುತ್ತದೆ. ಕೈಗಳಲ್ಲಿದೆ ಕೃತಕ ಕೈಗಳನ್ನು ಅಳವಡಿಸಲು ಕುಟುಂಬ ಪ್ರಯತ್ನಿಸುತ್ತದೆ.  ಅದರಿಂದ ಕೆಲಸ ಮಾಡಲು ಆಗುವುದಿಲ್ಲ. ತೋಳುಗಳ ಹಂತದಿಂದ ಕೈಗಳನ್ನು ಕತ್ತರಿಸಿದ ಬಳಿಕ ಕುಟುಂಬದವರ ಬೆಂಬಲದಿಂದ ಕೈಗಳು ಮಾಡಬೇಕಾದ ಕಾರ್ಯವನ್ನು ಕಾಲುಗಳಿಂದಲೇ ಮಾಡಲು ಪ್ರೇಮಾ ರಾಮ್‌ ಅಭ್ಯಾಸ ಮಾಡಿಕೊಳ್ಳುತ್ತಾರೆ.

ಹತ್ತಾಕ್ಕೂ ಹೆಚ್ಚಿನ ವರ್ಷದ ಬಳಿಕ ಇದೀಗ ಯಶಸ್ವಿಯಾಗಿ ಪ್ರೇಮಾ ರಾಮ್‌ ಎರಡೂ ತೋಳುಗಳ ಕಸಿ ಮಾಡಿಸಿಕೊಂಡಿದ್ದು, ಈ ಕಸಿ ಕ್ರಿಯೆ ಆದ ಏಷ್ಯಾದ ಮೊದಲ ವ್ಯಕ್ತಿ ಪ್ರೇಮಾ ರಾಮ್‌ ಆಗಿದ್ದಾರೆ.

ನನ್ನ ಎರಡೂ ಕೈಗಳನ್ನು ಕಳೆದುಕೊಂಡ ನಂತರ ನಾನು ತುಂಬಾ ನೊಂದುಕೊಂಡಿದ್ದೆ. ಆರಂಭದಲ್ಲಿ ಎಲ್ಲವೂ ಸವಾಲಾಗಿತ್ತು. ದಿನನಿತ್ಯದ ಕಾರ್ಯವನ್ನು ನಿರ್ವಹಿಸಲು ನಾನು ನನ್ನ ಸಹೋದರರು ಮತ್ತು ಕುಟುಂಬ ಸದಸ್ಯರ ಸಹಾಯವನ್ನು ತೆಗೆದುಕೊಳ್ಳಬೇಕಾಗಿತ್ತು. ನಾನು ಯಾವತ್ತೂ ಸೋಲು ಒಪ್ಪಿಕೊಳ್ಳಲಿಲ್ಲ ಒಂದಲ್ಲ ಒಂದು ದಿನ ಈ ಸಮಸ್ಯೆಗೆ ಖಂಡಿತ ಪರಿಹಾರ ಸಿಗುತ್ತದೆ ಎನ್ನುವ ಭಾವನೆ ನನ್ನಲ್ಲಿತ್ತು. ನಾನು ಕುಟುಂಬ ಹಾಗೂ ವೈದ್ಯರಿಗೆ ಧನ್ಯವಾದವನ್ನು ಸಲ್ಲಿಸುತ್ತೇನೆ. ನಾನು ಬಿಇಡಿ ಶಿಕ್ಷಣವನ್ನು ಇತ್ತೀಚೆಗೆ ಮುಗಿಸಿದ್ದೇನೆ. ನನಗೆ ಜಗತ್ತಿನಲ್ಲಿ ಅಸಾಧ್ಯವೆನ್ನುವುದು ಯಾವುದು ಇಲ್ಲ. ನಾನು ಸ್ವಂತವಾಗಿ ಇನ್ನು ಏನನ್ನು ಬೇಕಾದರೂ ಮಾಡಬಹುದು ಎನ್ನುವುದು ಈಗ ಮನದಟ್ಟಾಗಿದೆ” ಎಂದು ಪ್ರೇಮಾ ರಾಮ್‌ ಹೇಳುತ್ತಾರೆ.

ಸದ್ಯ ಪ್ರೇಮಾ ರಾಮ್‌ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದು, ಇದು ಮುಂದಿನ 18 ರಿಂದ 24 ತಿಂಗಳುಗಳವರೆಗೆ ಮುಂದುವರಿಯುಲಿದೆ.

ಈ ಮೊದಲು ಯೂರೋಪಿನಲ್ಲಿ ಎರಡು ತೋಳುಗಳ ಕಸಿ ನಡೆದಿದ್ದು, ಏಷ್ಯಾದಲ್ಲಿ ಎರಡೂ ತೋಳುಗಳ ಕಸಿ ಇದೇ ಮೊದಲು ಎಂದು ಗ್ಲೋಬಲ್ ಆಸ್ಪತ್ರೆಗಳಲ್ಲಿ ಪ್ಲಾಸ್ಟಿಕ್, ಕೈ ಮತ್ತು ಪುನರ್ನಿರ್ಮಾಣ ಮೈಕ್ರೋಸರ್ಜರಿ ಮತ್ತು ಕಸಿ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ ನಿಲೇಶ್ ಜಿ ಸತ್ಭಾಯ್ ಹೇಳುತ್ತಾರೆ.

Previous Post

ಬೆಂಗಳೂರು: ಫ್ಲೆಕ್ಸ್‌ ಕಟ್ಟುವ ವಿಚಾರಕ್ಕೆ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ಮಾರಾಮಾರಿ

Next Post

ಧರ್ಮಗಳ ಮದ್ಯೆ ಒಡಕು ಮೂಡಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಯಾವುದೇ ಹೇಳಿಕೆಗಳನ್ನು SDPI ಪಕ್ಷವು ತೀವ್ರವಾಗಿ ಖಂಡಿಸುತ್ತದೆ: ಅನ್ವರ್ ಸಾದತ್ ಬಜತ್ತೂರು

Next Post
ಧರ್ಮಗಳ ಮದ್ಯೆ ಒಡಕು ಮೂಡಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಯಾವುದೇ ಹೇಳಿಕೆಗಳನ್ನು SDPI ಪಕ್ಷವು ತೀವ್ರವಾಗಿ ಖಂಡಿಸುತ್ತದೆ: ಅನ್ವರ್ ಸಾದತ್ ಬಜತ್ತೂರು

ಧರ್ಮಗಳ ಮದ್ಯೆ ಒಡಕು ಮೂಡಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಯಾವುದೇ ಹೇಳಿಕೆಗಳನ್ನು SDPI ಪಕ್ಷವು ತೀವ್ರವಾಗಿ ಖಂಡಿಸುತ್ತದೆ: ಅನ್ವರ್ ಸಾದತ್ ಬಜತ್ತೂರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.