Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಜೈ ಶ್ರೀರಾಮ್ ಎನ್ನದ್ದಕ್ಕೆ ಥಳಿಸಿ, ಗಡ್ಡ ಕತ್ತರಿಸಿದ್ರು

editor tv by editor tv
March 28, 2023
in ರಾಷ್ಟ್ರೀಯ, ಸುದ್ದಿ
0
ಜೈ ಶ್ರೀರಾಮ್ ಎನ್ನದ್ದಕ್ಕೆ ಥಳಿಸಿ, ಗಡ್ಡ ಕತ್ತರಿಸಿದ್ರು
1.9k
VIEWS
Share on FacebookShare on TwitterShare on Whatsapp

ಮುಂಬೈ: ಜೈ ಶ್ರೀರಾಮ್ (Jai Shri Ram) ಎಂದು ಕೂಗಲು ನಿರಾಕರಿಸಿದ್ದಕ್ಕೆ ಹಿಂದುತ್ವದ ಗೂಂಡಾಗಳು ಮಸೀದಿಯೊಂದರ (Mosque) ಇಮಾಮ್‌ನನ್ನು (Imam) ಥಳಿಸಿ, ಅವರ ಗಡ್ಡ ಕತ್ತರಿಸಿರುವ ಅಮಾನುಷ ಕೃತ್ಯ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ.

ಮಹಾರಾಷ್ಟ್ರದ ಅನ್ವಾ ಗ್ರಾಮದ ಮಸೀದಿಯಲ್ಲಿ ಇಮಾಮ್ ಮೇಲೆ ಗೂಂಡಾಗಳು ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ಭಾನುವಾರ ಸಂಜೆ 7:30ರ ವೇಳೆಗೆ ಮಸೀದಿಯೊಳಗೆ ಕುರಾನ್ ಓದುತ್ತಿದ್ದ ವೇಳೆ ಬಂದ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ ಎಂದು ಇಮಾಮ್ ಜಾಕಿರ್ ಸೈಯದ್ ಖಾಜಾ ತಿಳಿಸಿದ್ದಾರೆ.

ಮುಖಕ್ಕೆ ಕೇಸರಿ ಬಟ್ಟೆ ಸುತ್ತಿಕೊಂಡು, ಮಸೀದಿಯನ್ನು ಪ್ರವೇಶಿಸಿದ್ದಾರೆ. ಇಮಾಮ್ ಕುರಾನ್ ಓದುತ್ತಿದ್ದ ವೇಳೆ ಜೈ ಶ್ರೀರಾಮ್ ಎನ್ನಲು ಒತ್ತಾಯಿಸಿದ್ದಾರೆ. ಇಮಾಮ್ ಜೈ ಶ್ರೀರಾಮ್ ಎನ್ನಲು ನಿರಾಕರಿಸಿದಾಗ ಮೂವರು ವ್ಯಕ್ತಿಗಳು ಅವರನ್ನು ಮಸೀದಿಯ ಹೊರಗೆ ಎಳೆದುಕೊಂಡು ಹೋಗಿ, ಥಳಿಸಿದ್ದಾರೆ. ರಾಸಾಯನಿಕ ಲೇಪಿತ ಬಟ್ಟೆಯನ್ನು ಬಳಸಿ ಅವರನ್ನು ಪ್ರಜ್ಞಾಹೀನರನ್ನಾಗಿ ಮಾಡಿದ್ದಾರೆ. ತಮಗೆ ಪ್ರಜ್ಞೆ ಬಂದಾಗ ಕಿಡಿಗೇಡಿಗಳು ಗಡ್ಡ ಕತ್ತರಿಸಿರುವುದು ತಿಳಿದುಬಂದಿರುವುದಾಗಿ ಅವರು ಹೇಳಿದ್ದಾರೆ.

ರಾತ್ರಿ 8 ಗಂಟೆ ವೇಳೆಗೆ ಜನರು ಪ್ರಾರ್ಥನೆಗೆ ಮಸೀದಿಗೆ ಬಂದಾಗ ಇಮಾಮ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವುದನ್ನು ನೋಡಿದ್ದಾರೆ. ಬಳಿಕ ಅವರನ್ನು ಸಿಲ್ಲೋಡ್‌ನ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ನಂತರ ಅವರನ್ನು ಔರಂಗಾಬಾದ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರು ಈಗ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬಳಕಿಗೆ ಬಂದ ಬಳಿಕ ಪೊಲೀಸರು ಮಸೀದಿ ಇರುವ ಅನ್ವರ್ ಗ್ರಾಮಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಕೇಸರಿ ಬಟ್ಟೆ ಮುಖಕ್ಕೆ ಸುತ್ತಿ ಬಂದ ಹಿಂದೂ ಕಾರ್ಯಕರ್ತರ ವಿರುದ್ಧ ಭೋಕರ್ದನ್ ಪರಧ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 452 (ಯೋಜಿತ ಹಲ್ಲೆ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ), ಮತ್ತು 34 (ಸಾಮಾನ್ಯ ಉದ್ದೇಶಕ್ಕೆ ಹಲವು ವ್ಯಕ್ತಿಗಳಿಂದ ಅಪರಾಧ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ಹಿನ್ನೆಲೆ ಗ್ರಾಮದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಸ್ಥಳದಲ್ಲಿ ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Previous Post

Aadhaar PAN Card Link Status: ಪ್ಯಾನ್-ಆಧಾರ್ ಕಾರ್ಡ್​ ಲಿಂಕ್ ಆಗಿದ್ಯಾ? ಅಥವಾ ಇಲ್ಲ? ಪರಿಶೀಲಿಸುವುದು ಹೇಗೆ? ಇಲ್ಲಿದೆ ಸರಳ ಮಾರ್ಗ

Next Post

Pan Aadhaar Link: ಪ್ಯಾನ್-ಆಧಾರ್ ಕಾರ್ಡ್​ ಲಿಂಕ್ ಗಡುವು ಮತ್ತೆ ವಿಸ್ತರಣೆ

Next Post

Pan Aadhaar Link: ಪ್ಯಾನ್-ಆಧಾರ್ ಕಾರ್ಡ್​ ಲಿಂಕ್ ಗಡುವು ಮತ್ತೆ ವಿಸ್ತರಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.