Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಾಂಗ್ರೆಸ್‍ಗೆ ಪೂರ್ಣ ಬಹುಮತ : ಎಬಿಪಿ ಸಿ- ವೋಟರ್ ಸಮೀಕ್ಷೆ

editor tv by editor tv
March 29, 2023
in ರಾಜ್ಯ, ಸುದ್ದಿ
0
ಕಾಂಗ್ರೆಸ್‍ಗೆ ಪೂರ್ಣ ಬಹುಮತ : ಎಬಿಪಿ ಸಿ- ವೋಟರ್ ಸಮೀಕ್ಷೆ
1.9k
VIEWS
Share on FacebookShare on TwitterShare on Whatsapp

ಕಾಂಗ್ರೆಸ್‌ಗೆ 115-127 ಸ್ಥಾನ ಕೊಟ್ಟ ಎಬಿಪಿ ಸಿ- ವೋಟರ್
– ಝೀ ನ್ಯೂಸ್ ಸಮೀಕ್ಷೆಯಲ್ಲಿ ಅತಂತ್ರ ತೀರ್ಪು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ಪ್ರಕಟವಾಗಿದ್ದು, ವಿಧಾನಸಭೆ ಗದ್ದುಗೆ ಏರಲು ಮೂರೂ ಪಕ್ಷಗಳು ನಾನಾ ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಬೆನ್ನಲ್ಲೇ ಎಬಿಪಿ ಸಿ- ವೋಟರ್ ಸಮೀಕ್ಷೆ ಪಟ್ಟಿ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸಂಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದೆ.

ಎಬಿಪಿ ಸಿ- ವೋಟರ್ ಸಮೀಕ್ಷೆ ಈ ಕೆಳಗಿನಂತಿದೆ: ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ 115-127 ಸೀಟ್ ಬರುವ ನಿರೀಕ್ಷೆಯಿದೆ. ಅದೇ ರೀತಿ ಬಿಜೆಪಿಗೆ 68-80, ಜೆಡಿಎಸ್‍ಗೆ 23-35 ಹಾಗೂ ಇತರೆ 0-02 ಸೀಟ್ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಇನ್ನೂ ಝೀ ನ್ಯೂಸ್ ಕೂಡ ಸಮೀಕ್ಷೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ರಾಜ್ಯದಲ್ಲಿ ಯಾರಿಗೂ ಬಹುಮತವಿಲ್ಲ ಎಂದು ತಿಳಿಸಿದೆ. ಝೀ ನ್ಯೂಸ್‍ನ ಸಮೀಕ್ಷೆ ಈ ರೀತಿಯಿದೆ. ಬಿಜೆಪಿ 96 -106 ಸೀಟ್ ಪಡೆದರೆ, ಕಾಂಗ್ರೆಸ್ 88-98 ಸೀಟ್, ಜೆಡಿಎಸ್ – 23-33 ಹಾಗೂ ಇತರೆ 02-07 ಸೀಟ್ ಪಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ. 

ಬಿಎಸ್‌ವೈ ಪ್ರಭಾವ ಬೀರುತ್ತಾರಾ?: ಈ ಬಾರಿ ಕರ್ನಾಟಕ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಬಿಜೆಪಿಗೆ ಬಹುಮತ ತಂದುಕೊಡಲು ಪ್ರಭಾವ ಬೀರುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಜೀ ನ್ಯೂಸ್ ನಡೆಸಿದ್ದ ಸಮೀಕ್ಷೆಯಲ್ಲಿ ರಾಜ್ಯದ ಜನತೆಗೆ ಬಿ.ಎಸ್. ಯಡಿಯೂರಪ್ಪ ಅವರ ಬದಲಿಗೆ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ಪಕ್ಷಕ್ಕೆ ಅಧಿಕಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಕೇಳಿತ್ತು. ಇದಕ್ಕೆ ಶೇ.31ರಷ್ಟು ಮಂದಿ ಕೇಸರಿ ಪಾಳಯಕ್ಕೆ ಇದರಿಂದ ಲಾಭವಾಗಲಿದೆ ಎಂದು ಹೇಳಿದರೆ, ಶೇ.21ರಷ್ಟು ಮಂದಿ ಬಿಜೆಪಿಗೆ ನಷ್ಟ ಎಂದು ಹೇಳಿದ್ದಾರೆ.

ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್ ಕರ್ನಾಟಕ ವಿಧಾನಸಭಾ ಚುನಾವಣಾ (Karnataka Vidhanasabha Election 2023) ದಿನಾಂಕವನ್ನು ಪ್ರಕಟಿಸಿದ್ದಾರೆ. ಏಪ್ರಿಲ್‌ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್‌ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್‌ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ.  ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಅಲ್ಲದೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.

Previous Post

Karnataka Elections 2023: ನೀತಿ ಸಂಹಿತೆ ಉಲ್ಲಂಘನೆ ಕಂಡರೆ cVIGIL App​​ ಮೂಲಕ ದೂರು ಸಲ್ಲಿಸಿ; ಆ್ಯಪ್ ಬಳಸುವುದು ಹೇಗೆ?

Next Post

ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಟಿಕೆಟ್ ಫೈಟ್‍ ಬಿಜೆಪಿಗೆ ಲಾಭ ವಾಗಲಿದೆಯೇ ?

Next Post
ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಟಿಕೆಟ್ ಫೈಟ್‍ ಬಿಜೆಪಿಗೆ ಲಾಭ ವಾಗಲಿದೆಯೇ ?

ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಟಿಕೆಟ್ ಫೈಟ್‍ ಬಿಜೆಪಿಗೆ ಲಾಭ ವಾಗಲಿದೆಯೇ ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.