Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರು: ಆತ್ಮಹತ್ಯೆ ಪ್ರಕರಣ :ಸಾಲದ ಹೊರೆ,ಹೆಂಡತಿ ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆಗೆ ಕಾರಣ

editor tv by editor tv
April 1, 2023
in ಕರಾವಳಿ, ಸುದ್ದಿ
0
ಮಂಗಳೂರು: ಆತ್ಮಹತ್ಯೆ ಪ್ರಕರಣ :ಸಾಲದ ಹೊರೆ,ಹೆಂಡತಿ ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆಗೆ ಕಾರಣ
1.9k
VIEWS
Share on FacebookShare on TwitterShare on Whatsapp

ಆತ ದಾವಣಗೆರೆ ಮೂಲದ ವ್ಯಕ್ತಿ, ದಾವಣಗೆರೆಯಿಂದ ಮೈಸೂರಿಗೆ ಬಂದು ಮೆಕ್ಯಾನಿಕಲ್ ಲೇತ್ ಕಂಪೆನಿ ಇಟ್ಟುಕೊಂಡಿದ್ದರು. ಮದುವೆಯಾಗಿ ಅವಳಿ ಜವಳಿ ಮಕ್ಕಳಿದ್ದರು. ಮೈಸೂರಿನಿಂದ ಮಂಗಳೂರಿಗೆ ಬಂದು ಡೆತ್​ನೋಟ್​ ಬರೆದಿಟ್ಟು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರಿನ ಕೆಎಸ್ ರಾವ್ ರೋಡ್ ಬಳಿ ಇರುವ ಕರುಣಾ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು.

ಮಂಗಳೂರು(ಮಾ.31): ಒಂದೇ ಕುಟುಂಬದ ನಾಲ್ಕು ಜನ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಇಂದು(ಶುಕ್ರವಾರ) ನಡೆದಿದೆ. 

ಮಂಗಳೂರಿನ ಕೆಎಸ್ ರಾವ್ ರೋಡ್ ಬಳಿ ಇರುವ ಕರುಣಾ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

: ಈತನ ಹೆಸರು ದೇವೇಂದ್ರ, ವಯಸ್ಸು 48 ದಾವಣಗೆರೆ ಮೂಲದರು. ಕಳೆದ ಹಲವಾರು ವರ್ಷಗಳ ಹಿಂದೆ ಮೈಸೂರಿಗೆ ಬಂದು ವಿಜಯನಗರದ ವಾಣಿವಿಲಾಸ ಬಡಾವಣೆಯಲ್ಲಿ ವಾಸವಿದ್ದರು. ಮೈಸೂರಿನಲ್ಲಿ ಮೆಕ್ಯಾನಿಕಲ್ ಲೇತ್ ಶಾಪ್ ಇಟ್ಟುಕೊಂಡಿದ್ದರಂತೆ. ಇವರ ಹೆಂಡತಿ ಹೆಸರು ನಿರ್ಮಲ. ಈ ದಂಪತಿಗೆ 9 ವರ್ಷದ ಚೈತ್ರಾ ಮತ್ತು ಚೈನತ್ಯ ಎನ್ನುವ ಅವಳಿ ಜವಳಿ ಹೆಣ್ಣು ಮಕ್ಕಳಿಬ್ಬಿರಿದ್ದರು. ಮಾರ್ಚ್ 27 ರಂದು ಇಡೀ ಕುಟುಂಬ ಮಂಗಳೂರಿಗೆ ಆಗಮಿಸಿದೆ. ಮಂಗಳೂರಿನ ಹೃದಯಭಾಗ ಹಂಪನಕಟ್ಟೆಯಲ್ಲಿರುವ ಕರುಣಾ ರೆಸಿಡೆನ್ಸಿ ಎನ್ನುವ ಲಾಡ್ಜ್ ನಲ್ಲಿ ರೂಂ ಮಾಡಿ ಉಳಿದುಕೊಂಡಿದ್ದಾರೆ. ಮಾರ್ಚ್ 29 ರಂದು ರೂಂನ್ನು ಒಂದು ದಿನ ಎಕ್ಸ್ಟೆಂಡ್ ಮಾಡಿಕೊಂಡಿದ್ದಾರೆ. ನಿನ್ನೆ(ಮಾ.30) ಸಂಜೆ ರೂಂ ಖಾಲಿ ಮಾಡಬೇಕಿತ್ತು. ಆದರೆ ರೂಂ ಖಾಲಿ ಮಾಡಿಲ್ಲ. ಇಂದು(ಮಾ.31) ಲಾಡ್ಜ್ ಸಿಬ್ಬಂದಿ ಅನುಮಾನಗೊಂಡು ರೂಂನ್ನು ತೆರೆದು ನೋಡಿದಾಗ ಅಲ್ಲಿ ಇಡೀ ಕುಟುಂಬ ಸಾವನ್ನಪ್ಪಿರೊದು ಕಂಡು ಬಂದಿದೆ. ಬಳಿಕ ಲಾಡ್ಜ್​ ಸಿಬ್ಬಂದಿ ತಕ್ಷಣ ಬಂದರು ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಬಂದ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ಪರಿಶೀಲನೆ ನಡೆಸಿದ್ದಾರೆ.

ಡೆತ್​ನೋಟ್ ಬರೆದಿಟ್ಟು ಸಾವು

ಇನ್ನು ತನಿಖೆ ಬಳಿಕ ಮೊದಲು ದೇವೇಂದ್ರ ಪತ್ನಿ ಮತ್ತು ಮಕ್ಕಳಿಗೆ ಆಹಾರದಲ್ಲಿ ವಿಷ ನೀಡಿ ನಂತರ ತಾನು ನೇಣಿಗೆ ಶರಣಾಗಿದ್ದಾನೆ ಎನ್ನುವುದು ಗೊತ್ತಾಗಿದೆ. ಇನ್ನು ದೇವೇಂದ್ರ ಸಾಯುವ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದಾನೆ. ಸಾಲದ ಬಾದೆಯೇ ಆತ್ಮಹತ್ಯೆಗೆ ಕಾರಣ ಎಂದು ಬರೆದಿದ್ದಾರೆ. ಸಾಲಗಾರರು ಮತ್ತು ಮಾರಾಟಗಾರರ ಕಾಟದಿಂದ ಪ್ರಾಣ ಬಿಡುತ್ತಿರುವುದಾಗಿ ಬರೆದಿದ್ದಾನೆ. ಇನ್ನು ತನ್ನ ಸಾವಿನ ಬಳಿಕ ಕಂಪೆನಿ ಯಾರಿಗೆ ಹೋಗಬೇಕು ಎನ್ನುವುದನ್ನ ಕೂಡ ಅದರಲ್ಲಿ ಬರೆಯಲಾಗಿದೆ. ಸ್ಥಳಕ್ಕೆ ವಿಧಿವಿಜ್ಞಾನ ತಂಡ ಆಗಮಿಸಿ ಸಾಕ್ಷಿ ಸಂಗ್ರಹ ಮಾಡಿದೆ.

ಇನ್ನು ಮೃತರ ಸಂಬಂಧಿಕರು ಮಂಗಳೂರಿಗೆ ಆಗಮಿಸಿದ ಬಳಿಕ ಮೃತದೇಹಗಳನ್ನು ಲಾಡ್ಜ್​ನಿಂದ ಶಿಫ್ಟ್ ಮಾಡಲಾಯಿತು. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ದುರ್ಘಟನೆ ಹಿಂದೆ ಏನೇನಿದೆ ಎನ್ನುವುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

Previous Post

ನೀತಿ ಸಂಹಿತೆ ವೇಳೆ ಕೋಮು ದ್ವೇಷ ಹರಡಿದರೆ ಹುಷಾರ್: ಜಿಲ್ಲಾಧಿಕಾರಿ ರವಿಕುಮಾರ್‌

Next Post

ಇಂದೋರ್ ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

Next Post
ಇಂದೋರ್ ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

ಇಂದೋರ್ ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.