Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

12 ಚುನಾವಣೆಗಳಲ್ಲಿ ಒಂದೇ ಕುಟುಂಬದವರ ಆಯ್ಕೆ – ಎನ್.ಆರ್‌. ಕ್ಷೇತ್ರದಲ್ಲಿ ಸೇಠ್ ಫ್ಯಾಮಿಲಿ ಅಧಿಪತ್ಯ!

editor tv by editor tv
April 4, 2023
in ರಾಜ್ಯ, ಸುದ್ದಿ
0
12 ಚುನಾವಣೆಗಳಲ್ಲಿ ಒಂದೇ ಕುಟುಂಬದವರ ಆಯ್ಕೆ – ಎನ್.ಆರ್‌. ಕ್ಷೇತ್ರದಲ್ಲಿ ಸೇಠ್ ಫ್ಯಾಮಿಲಿ ಅಧಿಪತ್ಯ!
1.9k
VIEWS
Share on FacebookShare on TwitterShare on Whatsapp

ಮೈಸೂರು: ನರಸಿಂಹರಾಜ ಕ್ಷೇತ್ರದಿಂದ (N.R. Constituency) ಇದುವರೆಗೂ ನಡೆದಿರುವ 16 ಚುನಾವಣೆಗಳ ಪೈಕಿ 12 ಚುನಾವಣೆಗಳಲ್ಲಿ ಒಂದೇ ಕುಟುಂಬದವರು ಆಯ್ಕೆಯಾಗುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.

ಈ ಕ್ಷೇತ್ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಅಸ್ತಿತ್ವದಲ್ಲಿದೆ. 1952 ರಿಂದ 1962 ರವರೆಗೆ ಮೈಸೂರು ನಗರ ಉತ್ತರ ಎಂದಾಗಿತ್ತು. 1967 ರಿಂದ ನರಸಿಂಹರಾಜ ಕ್ಷೇತ್ರ ಎಂದು ಹೆಸರಿಸಲಾಯಿತು. 1957 ರಲ್ಲಿ ಪಕ್ಷೇತರ ಅಭ್ಯರ್ಥಿ ಎ.ಮಹಮ್ಮದ್ ಸೇಠ್‌ ಆಯ್ಕೆಯಾಗಿದ್ದರು. ಇವರು ಮಾಜಿ ಸಚಿವ ದಿ.ಅಜೀಜ್ ಸೇಠ್‌ (Azeez Sait) ಅವರ ದೊಡ್ಡಪ್ಪ. ಆದರೆ 1962 ರ ಚುನಾವಣೆಯಲ್ಲಿ ಮೊಹಮ್ಮದ್ ಸೇಠ್ ಅವರು ಪಿಎಸ್ಪಿಯ ಬಿ.ಕೆ. ಪುಟ್ಟಯ್ಯ ಅವರ ಎದುರು ಪರಾಭವಗೊಂಡರು

1967 ರ ಚುನಾವಣೆ ವೇಳೆಗೆ ಅಜೀಜ್ ಸೇ‌ಠ್ ಅಖಾಡ ಪ್ರವೇಶಿಸಿದರು. ಅಜೀಜ್ ಸೇಠ್ 1967 ರಲ್ಲಿ ಎಸ್‌ಎಸ್‌ಪಿ, 1972 ರಲ್ಲಿ ಕಾಂಗ್ರೆಸ್, 1977 ರಲ್ಲಿ ಇಂದಿರಾ ಕಾಂಗ್ರೆಸ್, 1983 ರಲ್ಲಿ ಜನತಾಪಕ್ಷದ ಟಿಕೆಟ್ ಮೇಲೆ ಆಯ್ಕೆಯಾದರು. 1984 ರಲ್ಲಿ ಅವರು ಧಾರವಾಡ ದಕ್ಷಿಣ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರಿಂದ 1985 ರ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. 1989 ರಲ್ಲಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದರು.

1994 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದರೂ ಸಕಾಲದಲ್ಲಿ ‘ಬಿ’ ಫಾರಂ ಸಲ್ಲಿಸದೇ ಕಾಂಗ್ರೆಸ್ ಬೆಂಬಲಿತ ಪಕ್ಷೇತರರಾಗಿ ಸ್ಪರ್ಧಿಸಿ, ಬಿಜೆಪಿಯ ಇ. ಮಾರುತಿರಾವ್ ಪವಾರ್ ಎದುರು ಅಜೀಜ್‌ ಸೇಠ್‌ ಸೋತರು. 1999 ರಲ್ಲಿ ಮತ್ತೆ ಕಾಂಗ್ರೆಸ್ ಟಿಕೆಟ್ ಮೇಲೆ ಅಜೀಜ್ ಸೇ‌ಠ್‌ ಆಯ್ಕೆಯಾದರು. ಸೇ‌ಠ್ ಅವರ ನಿಧನದಿಂದಾಗಿ 2002 ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಅವರ ಪುತ್ರ ತನ್ವಿರ್ ಸೇಠ್‌ (Tanveer Sait) ಕಾಂಗ್ರೆಸ್ ಅಭ್ಯಥಿಯಾಗಿ ಆಯ್ಕೆಯಾದರು

2004 ಹಾಗೂ 2008ರ ಸಾರ್ವತ್ರಿಕ ಚುನಾವಣೆಯಲ್ಲಿಯೂ ಅವರು ಕಾಂಗ್ರೆಸ್ ಟಿಕೆಟ್ ಮೇಲೆ ಆಯ್ಕೆಯಾಗಿ ಹ್ಯಾಟ್ರಿಕ್ ಬಾರಿಸಿದರು. 2013 ರಲ್ಲಿ ನಾಲ್ಕನೇ ಬಾರಿ ಗೆದ್ದರು. 2018 ರ ಚುನಾವಣೆಯಲ್ಲೂ ಆಯ್ಕೆಯಾದರು. ಈ ಬಾರಿ ಚುನಾವಣೆಯಲ್ಲೂ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

Previous Post

ಇದ್ರೀಷ್ ಪಾಷಾ ಕೊಲೆ ಪ್ರಕರಣ – ಸಾತನೂರಿಗೆ ಐಜಿಪಿ ಭೇಟಿ

Next Post

ಧಣಿವರಿಯದ ನಾಯಕನ ಕೈ ಹಿಡಿಯಲಿದ್ದಾರೆಯೇ ಬಂಟ್ವಾಳ ಕ್ಷೇತ್ರದ ಜನ

Next Post
ಧಣಿವರಿಯದ ನಾಯಕನ ಕೈ ಹಿಡಿಯಲಿದ್ದಾರೆಯೇ ಬಂಟ್ವಾಳ ಕ್ಷೇತ್ರದ ಜನ

ಧಣಿವರಿಯದ ನಾಯಕನ ಕೈ ಹಿಡಿಯಲಿದ್ದಾರೆಯೇ ಬಂಟ್ವಾಳ ಕ್ಷೇತ್ರದ ಜನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.