Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಧಣಿವರಿಯದ ನಾಯಕನ ಕೈ ಹಿಡಿಯಲಿದ್ದಾರೆಯೇ ಬಂಟ್ವಾಳ ಕ್ಷೇತ್ರದ ಜನ

editor tv by editor tv
April 4, 2023
in ಕರಾವಳಿ, ಸುದ್ದಿ
0
ಧಣಿವರಿಯದ ನಾಯಕನ ಕೈ ಹಿಡಿಯಲಿದ್ದಾರೆಯೇ ಬಂಟ್ವಾಳ ಕ್ಷೇತ್ರದ ಜನ
1.9k
VIEWS
Share on FacebookShare on TwitterShare on Whatsapp

ಬಂಟ್ವಾಳ : ಇನ್ನೇನು ಕೆಲವೇ ದಿನಗಳಲ್ಲಿ ವಿಧಾನ ಸಭೆ ಚುನಾವಣೆ ಬರುತ್ತಿದೆ.5 ವರ್ಷ ಮೊದಲು ನಾವು ನೋಡಿದ್ದ ಕೆಲ ರಾಜಕೀಯ ವ್ಯಕ್ತಿ ಗಳು ಈಗ ಕಾಣಸಿಗುತ್ತಿದ್ದಾರೆ.
ಇದು ಸರ್ವೇಸಾಮಾನ್ಯ ಬಿಡಿ. ಆದರೆ ಚುನಾವಣೆಗೆ ನಿಂತು, ಮತದಾರರ ಕೈ ಕಾಲು ಹಿಡಿದು, ಹಲವು ಭರವಸೆ ಯನ್ನು ನೀಡಿ ಗೆದ್ದ ನಂತರ ಅವರ ವರ್ತನೆ, ಬದಲಾವಣೆ ಆಗಿ ಕಣ್ಣಿಗೆ ಕಾಣದೆ ಮಾಯವಾಗುತ್ತಾರೆ. ಮತ್ತೆ ನೋಡಬೇಕೆಂದರೆ ಚುನಾವಣೆ ಬರಬೇಕು. ಅದೇ ಹಾಡು ಅದೇ ರಾಗ, ಮೊದಲಿನ ವಿಷಯ ವನ್ನು ಜನ ಮರೆತಿರುತ್ತಾರೆ..
ಆದರೆ ಈಗ ಮತದಾರ ಬುದ್ದಿವಂತ ನಾಗಿದ್ದಾನೆ. ಅಭಿವೃದ್ಧಿ ಕೆಲಸ ಮಾಡಿದ ವ್ಯಕ್ತಿ ಯನ್ನು ಮಾತ್ರ ಆಯ್ಕೆ ಮಾಡಿ ತಕ್ಕ ಉತ್ತರ ನೀಡುತ್ತಿದ್ದಾ
ನೆ


ಆದರೆ ಕೆಲವು ರಾಜಕಾರಣಿ ಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ.
ಅದರಲ್ಲಿ ಜನ ಕಂಡ ಒಬ್ಬ ನಾಯಕ ಇದ್ದರೆ ಅದು ಶ್ರೀ ಬಿ ರಮಾನಾಥ್ಯ ರೈ . ಅಧಿಕಾರ ದಲ್ಲಿ ಇದ್ದಾಗ ಬಂಟ್ವಾಳ ವಿಧಾನ ಸಭಾ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾರ್ಯ ಮಾಡಿದರೂ,ಕಳೆದ ಚುನಾವಣೆ ಯಲ್ಲಿ ಜನರ ನಿರ್ಧಾರ ಕ್ಕೆ ತಲೆ ಬಾಗಿ ಸೋಲು ಒಪ್ಪಿದ್ದರು.
ಅದು ಚುನಾವಣೆ ಯಲ್ಲಿ ಮಾತ್ರ. ಆದರೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ದಲ್ಲಿ ಅವರ ಜನ ಸೇವೆ, ಕಾರ್ಯ ಪ್ರವೃತ್ತಿ, ಅಭಿವೃದ್ಧಿ ಕಾರ್ಯ ನಡೆಯುತ್ತಾನೆ ಇತ್ತು.ಅಧಿಕಾರ ಇರಲಿ ಬಿಡಲಿ ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿ ಕೊಡುವಲ್ಲಿ ಹಾಗೂ ಸರಕಾರದ ಸೌಲಭ್ಯ ಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ರಮಾನಾಥ ರೈ ಯವರು ಎತ್ತಿದ ಕೈ.

ತಾವು ಶಾಸಕರಾಗಿದ್ದ ಅವಧಿಯಲ್ಲಿ ರೈ ಅವರು ಯಾವುದೇ ವಿವಾದಗಳಿಗೆ ಕಾರಣರಾಗದೇ ತಮ್ಮ ಕ್ಷೇತ್ರವನ್ನು ಪ್ರತಿನಿಧಿಸಿಕೊಂಡು ಬಂದಿದ್ದಾರೆ. ಬಂಟ್ವಾಳ ದಲ್ಲಿ ಮುಂಚೂಣಿಯಲ್ಲಿ ಮುನ್ನಡೆಯುತ್ತಿದ್ದಾರೆ. ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಪರಿವರ್ತನೆಗೆ ಕಾರಣರಾಗಿದ್ದಾರೆ. ರೈ ಅವರು ಬಂಟ್ವಾಳ ಜನರಲ್ಲಿ ವಿಶ್ವಾಸ ಗಳಿಸಿದ್ದು, . ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ರೈ ಅವರು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಯಾವುದೇ ರೀತಿಯ ಪರಿಸ್ಥಿತಿಯನ್ನು ಶಾಂತ ಮತ್ತು ಸಂಯಮದಲ್ಲಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ.


ರಮಾನಾಥ ರೈ ಇನ್ನೂ ದಣಿವರಿಯದ ನಾಯಕ ಎಂದು ಹೇಳಬಹುದು.
ಇವರ ಅಭಿವೃದ್ಧಿ ಕಾರ್ಯಗಳಲ್ಲಿ ಬಿ.ಸಿ.ರೋಡ್ ಹೃದಯ ಭಾಗದಲ್ಲಿ ಎಲ್ಲಾ ಸರಕಾರಿ ಕಚೇರಿ ಯನ್ನು ಒಂದೇ ಕಡೆ ಇರುವಂತೆ ಮಾಡಿದ ಮಿನಿ ವಿಧಾನ ಸೌಧ ಬಂಟ್ವಾಳ RTO ಕಚೇರಿ, ಕೆಎಸ್ಆರ್ ಟಿಸಿ ಬಸ್ ನಿಲ್ದಾಣ, ಉದ್ಯೋಗ ಮೇಳ ದಿಂದ ನಿರುದ್ಯೋಗಿ ಗಳಿಗೆ ಕೆಲಸ, ಕುಡಿಯುವ ನೀರಿಗೆ ಹಲವು ಕಡೆ ಯೋಜನೆ, ಅತೀ ಹೆಚ್ಚು ಸುಸಜ್ಜಿತ ಅಂಗನವಾಡಿ ಕೇಂದ್ರ, ಹಕ್ಕು ಪತ್ರ ವಿತರಣೆ, ಇನ್ನು ಧಾರ್ಮಿಕ ಕೇಂದ್ರ ಗಳ , ಕ್ರೀಡೆ ಗಳಿಗೆ ಪ್ರೋತ್ಸಾಹ,ಅದೆಸ್ಟೋ ಅಭಿವೃದ್ಧಿ ಕಾರ್ಯ ಆಗಿದೆ. ಆದರೆ ಈ ಸಲ ಬಿಜೆಪಿ ಯಲ್ಲಿ ದಕ್ಷ ನಾಯಕರ ಕೊರತೆ ಎದ್ದು ಕಾಣುತ್ತಿದ್ದು ಮತದಾರ ಭಾಂದವರು ಕ್ಷೇತ್ರದ ಅಭಿವೃದ್ಧಿ ಯನ್ನು ನೋಡಿ ದಣಿವರಿಯದ ನಾಯಕನ ಕೈ ಹಿಡಿಯುವ ಎಲ್ಲಾ ಲಕ್ಷಣ ಗಳು ಇವೆ . ಕೊನೆಗೆ ಜನರ ಆಶೀರ್ವಾದ, ಕೃಪೆ ಯಾರ ಮೇಲೆ ಇರುತ್ತೆ ಎಂದು ಕಾದು ನೋಡಬೇಕಾಗಿದೆ.

ಈ ಬಾರಿ ಬಂಟ್ವಾಳ ಕ್ಷೇತ್ರದಲ್ಲಿ ರಮಾನಾಥ ರೈ ವಿರುದ್ಧ ಬಿಜೆಪಿ ಪ್ರಸ್ತುತ ಶಾಸಕ ರಾಜೇಶ್ ನಾಯಕ್ ,ಅಥವಾ ಇತರ ಸಂಭಾವ್ಯರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.ಈ ಹಿಂದೆ ಕ್ಷೇತ್ರದ ಶಾಸಕರಾಗಿ ದಾಖಲೆಯನ್ನ ಬರೆದಿರುವ ರಮಾನಾಥ ರೈ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.

Previous Post

12 ಚುನಾವಣೆಗಳಲ್ಲಿ ಒಂದೇ ಕುಟುಂಬದವರ ಆಯ್ಕೆ – ಎನ್.ಆರ್‌. ಕ್ಷೇತ್ರದಲ್ಲಿ ಸೇಠ್ ಫ್ಯಾಮಿಲಿ ಅಧಿಪತ್ಯ!

Next Post

ಆರ್​ಟಿಓ ಅಲರ್ಟ್: ವಾಹನಗಳ ಮೇಲೆ ರಾಜಕೀಯ ಚಿಹ್ನೆ, ಧ್ವಜ, ಅಭ್ಯರ್ಥಿ ಫೋಟೋ ಇದ್ದರೆ ಕೂಡಲೇ ತೆಗೆಯಿರಿ

Next Post
ಆರ್​ಟಿಓ ಅಲರ್ಟ್: ವಾಹನಗಳ ಮೇಲೆ ರಾಜಕೀಯ ಚಿಹ್ನೆ, ಧ್ವಜ, ಅಭ್ಯರ್ಥಿ ಫೋಟೋ ಇದ್ದರೆ ಕೂಡಲೇ ತೆಗೆಯಿರಿ

ಆರ್​ಟಿಓ ಅಲರ್ಟ್: ವಾಹನಗಳ ಮೇಲೆ ರಾಜಕೀಯ ಚಿಹ್ನೆ, ಧ್ವಜ, ಅಭ್ಯರ್ಥಿ ಫೋಟೋ ಇದ್ದರೆ ಕೂಡಲೇ ತೆಗೆಯಿರಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.