Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

20ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್‌ – ಲಿಸ್ಟ್‌ನಲ್ಲಿ ಯಾರಿದ್ದಾರೆ?

editor tv by editor tv
April 10, 2023
in ಚುನಾವಣೆ, ರಾಜ್ಯ, ಸುದ್ದಿ
0
20ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್‌ – ಲಿಸ್ಟ್‌ನಲ್ಲಿ ಯಾರಿದ್ದಾರೆ?
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಅಭ್ಯರ್ಥಿಗಳ ಆಯ್ಕೆಗೆ ತೀವ್ರ ಕಸರತ್ತು ನಡೆಸುತ್ತಿರುವ ಬಿಜೆಪಿ (BJP) ಇಂದು ತನ್ನ ಮೊದಲ ಪಟ್ಟಿ ಪ್ರಕಟಿಸುತ್ತಿದೆ. ಇಂದು ಮಧ್ಯಾಹ್ನದ ವೇಳೆಗೆ 175 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಿದೆ. ಭಾನುವಾರ ಚುನಾವಣಾ ಸಮಿತಿ ಸಭೆ ನಡೆಸಿರುವ ವರಿಷ್ಠರು ಸಚಿವರು ಸೇರಿದಂತೆ 85ಕ್ಕೂ ಹೆಚ್ಚು ಹಾಲಿ ಶಾಸಕರ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಕರ್ನಾಟಕದಲ್ಲಿ ಗುಜರಾತ್, ಉತ್ತರ ಪ್ರದೇಶದ ಮಾದರಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಹಿಂದೇಟು ಹಾಕಿರುವ ಬಿಜೆಪಿ ಹೈಕಮಾಂಡ್‌ (BJP High Command) ಬಹುತೇಕ ಸಚಿವರು ಮತ್ತು ಹಾಲಿ ಶಾಸಕರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ. ಸುಮಾರು 20 ಶಾಸಕರಿಗೆ ಟಿಕೆಟ್ ತಪ್ಪಬಹುದು ಎನ್ನಲಾಗಿದ್ದು ಸರ್ವೆ ವರದಿಗಳಲ್ಲಿ ಖುಣಾತ್ಮಕ ವರದಿ ಬಂದಿರುವ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಕೈ ಬಿಡಲಾಗುತ್ತಿದೆ.

ಈ ಬಾರಿ ಬಿಜೆಪಿಗೆ ಹಿನ್ನಡೆಯಾಗಬಹುದು ಎಂದು ಚುನಾವಣಾ ಸಮೀಕ್ಷೆಗಳು ತಿಳಿಸಿದ ಬೆನ್ನಲ್ಲೇ ಹೈಕಮಾಂಡ್‌  ನಾಯಕರು ಸರಣಿ ಸಭೆ ನಡೆಸಿ ಅಭ್ಯರ್ಥಿಗಳ ಹೆಸರನ್ನು ಫೈನಲ್‌ ಮಾಡುತ್ತಿದ್ದಾರೆ.  ಈ ಬಾರಿ ಎರಡು ಡಜನ್‌ಗೂ ಹೆಚ್ಚು ಶಾಸಕರನ್ನು ಕೈ ಬಿಡುವ ಸಾಧ್ಯತೆ ಇದ್ದು,  ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರ ಆರೋಪ, ಚಾರಿತ್ರ್ಯ ಕಾರಣದಿಂದ ಇಮೇಜ್ ಕಳೆದುಕೊಂಡ ನಾಯಕರಿಗೆ ಗೇಟ್ ಪಾಸ್ ನೀಡಲು ಸಭೆ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. 

ಈ ಶಾಸಕರಿಗೆ ಟಿಕೆಟ್‌ ಕೈತಪ್ಪುತ್ತಾ?
ಚನ್ನಗಿರಿ – ಮಾಡಾಳ್ ವಿರೂಪಾಕ್ಷಪ್ಪ
ಹಾವೇರಿ – ನೆಹರೂ ಓಲೆಕಾರ್
ಮೂಡಿಗೆರೆ – ಎಂ ಪಿ ಕುಮಾರಸ್ವಾಮಿ
ಚಿತ್ರದುರ್ಗ – ಜಿ ಎಚ್ ತಿಪ್ಪಾರೆಡ್ಡಿ
ಯಾದಗಿರಿ – ವೆಂಕಟರೆಡ್ಡಿ ಮುದ್ನಾಳ

ಕನಕಗಿರಿ – ಬಸವರಾಜ ದಡೇಸುಗೂರು
ಶಿವಮೊಗ್ಗ – ಕೆ ಎಸ್ ಈಶ್ವರಪ್ಪ
ಅಥಣಿ – ಮಹೇಶ್ ಕುಮಟಳ್ಳಿ
ರಾಣೆಬೆನ್ನೂರು – ಅರುಣ್ ಕುಮಾರ್ ಪೂಜಾರ್
ರಾಯಚೂರು – ಡಾ.ಶಿವರಾಜ್ ಪಾಟೀಲ್
ಪುತ್ತೂರು – ಸಂಜೀವ್ ಮಠಂದೂರು

ಉಡುಪಿ – ರಘುಪತಿ ಭಟ್
ಭಟ್ಕಳ – ಸುನೀಲ್ ನಾಯ್ಕ
ಸೊರಬ – ಕುಮಾರ್ ಬಂಗಾರಪ್ಪ
ಆಳಂದ – ಸುಭಾಷ್ ಗುತ್ತೇದಾರ್
ಹೊಸದುರ್ಗ – ಗೂಳಿಹಟ್ಟಿ ಶೇಖರ್

ಧಾರವಾಡ – ಅಮೃತ ದೇಸಾಯಿ
ದಾವಣಗೆರೆ ಉತ್ತರ – ಎಸ್ ಎ ರವೀಂದ್ರನಾಥ್
ಕಾಪು – ಲಾಲಾಜಿ ಮೆಂಡನ್
ಚಿಕ್ಕಪೇಟೆ – ಉದಯ್ ಗರುಡಾಚಾರ್
ಎಸ್.ಎ.ರವೀಂದ್ರನಾಥ್– ದಾವಣಗೆರೆ ಉತ್ತರ (ನಿವೃತ್ತಿ ಘೋಷಣೆ)

ಲಿಂಗಣ್ಣ– ಮಾಯಕೊಂಡ
ಅಥಣಿ – ಮಹೇಶ್ ಕುಮಟಳ್ಳಿ
ಕಾಗವಾಡ- ಶ್ರೀಮಂತ ಪಾಟೀಲ್
ಬೈಂದೂರು- ಸುಕುಮಾರ್ ಶೆಟ್ಟಿ

Previous Post

ಮಾದರಿ ನೀತಿ ಸಂಹಿತೆ ಜಾರಿ: 10 ದಿನಗಳಲ್ಲಿ 100 ಕೋಟಿ ರೂ. ಮೌಲ್ಯದ ನಗದು, ವಸ್ತು ಜಪ್ತಿ

Next Post

Dalai Lama Video: ಬಾಲಕನಿಗೆ ಮುತ್ತಿಟ್ಟು, ತಮ್ಮ ನಾಲಿಗೆ ಚೀಪುವಂತೆ ಹೇಳಿದ ದಲೈ ಲಾಮಾ: ನೆಟ್ಟಿಗರು ಗರಂ

Next Post
Dalai Lama Video: ಬಾಲಕನಿಗೆ ಮುತ್ತಿಟ್ಟು, ತಮ್ಮ ನಾಲಿಗೆ ಚೀಪುವಂತೆ ಹೇಳಿದ ದಲೈ ಲಾಮಾ: ನೆಟ್ಟಿಗರು ಗರಂ

Dalai Lama Video: ಬಾಲಕನಿಗೆ ಮುತ್ತಿಟ್ಟು, ತಮ್ಮ ನಾಲಿಗೆ ಚೀಪುವಂತೆ ಹೇಳಿದ ದಲೈ ಲಾಮಾ: ನೆಟ್ಟಿಗರು ಗರಂ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.