Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Bengaluru: ಕಳ್ಳನೆಂದು 1 ವಾರ ಕೋಣೆಯಲ್ಲಿ ಕೂಡಿಟ್ಟು ಹಿಂಸಿಸಿದ್ರು, ಸತ್ತ ಬಳಿಕ ಹೆಣವನ್ನು ಮೋರಿಗೆಸೆದ್ರು!

editor tv by editor tv
April 10, 2023
in ರಾಜ್ಯ, ಸುದ್ದಿ
0
Bengaluru: ಕಳ್ಳನೆಂದು 1 ವಾರ ಕೋಣೆಯಲ್ಲಿ ಕೂಡಿಟ್ಟು ಹಿಂಸಿಸಿದ್ರು, ಸತ್ತ ಬಳಿಕ ಹೆಣವನ್ನು ಮೋರಿಗೆಸೆದ್ರು!
1.9k
VIEWS
Share on FacebookShare on TwitterShare on Whatsapp

ಕಳ್ಳತನ ಮಾಡಿದ ಎಂದು ವ್ಯಕ್ತಿಯನ್ನು ಕೋಣೆಯಲ್ಲಿ ಕೂಡಿಟ್ಟು ಹಲ್ಲೆ ನಡೆಸಿ, ಒಂದು ವಾರದ ಹಿಂಸೆ ತಾಳಲಾರದೆ ವ್ಯಕ್ತಿ ಮೃತಪಟ್ಟ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು (ಏ.10): ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಕಳ್ಳತನ ಮಾಡಿದ ಎಂದು ವ್ಯಕ್ತಿಯನ್ನು ಕೋಣೆಯಲ್ಲಿ ಕೂಡಿಟ್ಟು ಹಲ್ಲೆ ನಡೆಸಲಾಗಿದೆ. ಒಂದು ವಾರ ರೂಂನಲ್ಲಿ ವ್ಯಕ್ತಿಯನ್ನು ಬಂಧಿಸಿಟ್ಟು ಮನಬಂದಂತೆ ಹಲ್ಲೆ ನಡೆಸಿದೆ. ಈ ಕಿರುಕುಳಕ್ಕೆ ತಾಳಲಾರದೆ ವ್ಯಕ್ತಿ ರೂಂನಲ್ಲೇ ಸಾವನ್ನಪ್ಪಿದ್ದಾನೆ. ಕೆ.ಜೆ.ಹಳ್ಳಿ ಬಳಿಯ ವೆಂಕಟೇಶಪುರದಲ್ಲಿ ಈ ಘಟನೆ ನಡೆದಿದ್ದು, ಸೈಫುಲ್ಲಾ (35) ಎಂಬಾತ ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದಾನೆ.

ಹಲ್ಲೆಯ ದೃಶ್ಯ ಮೊಬೈಲ್ ನಲ್ಲಿ ಸೆರೆ ಹಿಡಿದು ದುಷ್ಕರ್ಮಿಗಳು ಈ ವಿಕೃತಿ ಮೆರೆದಿದ್ದಾರೆ. ಸೈಫುಲ್ಲಾ ವೆಂಕಟೇಶಪುರ ಗೋಡಾನ್ ನಲ್ಲಿ ಕಳ್ಳತನ ಮಾಡಿದ ಆರೋಪಕ್ಕೆ  ಕೆಜಿ ಹಳ್ಳಿಯ ವೆಂಕಟೇಶಪುರಂ ರೂಂನಲ್ಲಿ ಕೂಡಿಟ್ಟು ಹಲ್ಲೆ ಮಾಡಲಾಗಿದೆ. ಒಂದು ವಾರ ಕೂಡಿಟ್ಟು ಹಲ್ಲೆ ಮಾಡಿದ್ದರಿಂದ ಸೈಫುಲ್ಲಾ ಕೊನೆಯುಸಿರೆಳೆದಿದ್ದಾನೆ. ಆತ ಮೃತಪಟ್ಟ ಬಳಿಕ ಶವವನ್ನ ಸಾದಹಳ್ಳಿ ಬ್ರಿಡ್ಜ್ ಮೋರಿಯಲ್ಲಿ ಎಸೆದು ದುಷ್ಕರ್ಮಿಗಳು  ಪರಾರಿಯಾಗಿದ್ದಾರೆ.

ಬಳಿಕ ಶವ ಎಸೆದು ತಾವೇ ದೂರು ನೀಡಲು ಆರೋಪಿಗಳು ಮುಂದಾಗಿದ್ದಾರೆ. ಆರೋಪಿ ಜಬೀ ಇಂದ ಮಿಸ್ಸಿಂಗ್ ಕೇಸ್ ದಾಖಲಿಸಲು ಯತ್ನ ನಡೆದಿದೆ. ಈ ವೇಳೆ ಮೃತನ ತಾಯಿಯಿಂದಲೂ ದೂರು ದಾಖಲಾಗಿದೆ. ಈ ವೇಳೆ ಎರಡು ಒಂದೇ ಕೇಸ್ ಎಂಬುದು ಪೊಲೀಸರ ಗಮನಕ್ಕೆ ಬಂದಿದೆ. ಈ ವೇಳೆ ಜಬೀಯನ್ನ ರಾಮಮೂರ್ತಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ

.ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಬಯಲಾಗಿದೆ. ಆರೋಪಿಗಳ ಮೊಬೈಲ್ ಪರಿಶೀಲನೆ ವೇಳೆ ಹಲ್ಲೆ ವಿಡಿಯೋಗಳು ಬೆಳಕಿಗೆ ಬಂದಿದೆ. ಹಲ್ಲೆ ನಡೆಸಿ ಕೂಡಿಟ್ಟ ವಿಡಿಯೋಗಳು ಸಿಕ್ಕಿವೆ. ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿ ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ಪ್ರಶಾಂತ್, ಜಬೀ, ಬಬನ್  ಎಂಬ ಮೂವರು ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ತನಿಖೆ ಮುಂದುವರೆದಿದೆ

Previous Post

Dalai Lama Video: ಬಾಲಕನಿಗೆ ಮುತ್ತಿಟ್ಟು, ತಮ್ಮ ನಾಲಿಗೆ ಚೀಪುವಂತೆ ಹೇಳಿದ ದಲೈ ಲಾಮಾ: ನೆಟ್ಟಿಗರು ಗರಂ

Next Post

Congress: ಕಾಂಗ್ರೆಸ್ ನಾಯಕರ ಬಗ್ಗೆ ಮುಸ್ಲಿಂ ನಾಯಕರಿಂದ ತೀವ್ರ ಅಸಮಾಧಾನ; ಕಾರಣ ಇಲ್ಲಿದೆ

Next Post
Congress: ಕಾಂಗ್ರೆಸ್ ನಾಯಕರ ಬಗ್ಗೆ ಮುಸ್ಲಿಂ ನಾಯಕರಿಂದ ತೀವ್ರ ಅಸಮಾಧಾನ; ಕಾರಣ ಇಲ್ಲಿದೆ

Congress: ಕಾಂಗ್ರೆಸ್ ನಾಯಕರ ಬಗ್ಗೆ ಮುಸ್ಲಿಂ ನಾಯಕರಿಂದ ತೀವ್ರ ಅಸಮಾಧಾನ; ಕಾರಣ ಇಲ್ಲಿದೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.