Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

IPL 2023: 27 ಎಸೆತ, 6 ಸಿಕ್ಸ್​, 2 ಫೋರ್: ಐಪಿಎಲ್​ನಲ್ಲಿ ಡೇಂಜರಸ್​ ಧೋನಿಯ ಆರ್ಭಟ

editor tv by editor tv
April 14, 2023
in ಕ್ರೀಡೆ, ಸುದ್ದಿ
0
IPL 2023: 27 ಎಸೆತ, 6 ಸಿಕ್ಸ್​, 2 ಫೋರ್: ಐಪಿಎಲ್​ನಲ್ಲಿ ಡೇಂಜರಸ್​ ಧೋನಿಯ ಆರ್ಭಟ
1.9k
VIEWS
Share on FacebookShare on TwitterShare on Whatsapp

IPL 2023 Kannada: ವಿಶೇಷ ಎಂದರೆ ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಧೋನಿ 214.81 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸುತ್ತಿದ್ದಾರೆ.

IPL 2023: ಈ ಬಾರಿಯ ಐಪಿಎಲ್​ ಮೂಲಕ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್​ ಬದುಕಿಗೆ ವಿದಾಯ ಹೇಳಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರ ವಯಸ್ಸು. 41 ವರ್ಷದ ಧೋನಿಗೆ ಇದು ಕೊನೆಯ ಐಪಿಎಲ್​​. ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನ ಧೋನಿ ಕುರಿತಾದ ಸದ್ದು ಮಾಡಿದ ಸುದ್ದಿಗಳಿವು.

ಆದರೆ ಇದೀಗ 41 ವರ್ಷದ ಧೋನಿಯ ಅಬ್ಬರ ನೋಡುತ್ತಿದ್ದರೆ ಅವರು ಐಪಿಎಲ್​ಗೆ ವಿದಾಯ ಹೇಳುವುದು ಅನುಮಾನ. ಏಕೆಂದರೆ ಯುವಕರೇ ನಾಚುವಂತೆ ಮೈದಾನದಲ್ಲಿ ಎಂಎಸ್​ಡಿ ಅಬ್ಬರಿಸುತ್ತಿದ್ದಾರೆ. ಸಿಕ್ಸ್​-ಫೋರ್​ಗಳ ಮೂಲಕ ಹಳೆಯ ಖದರ್ ತೋರಿಸಲಾರಂಭಿಸಿದ್ದಾರೆ.
ಆದರೆ ಇದೀಗ 41 ವರ್ಷದ ಧೋನಿಯ ಅಬ್ಬರ ನೋಡುತ್ತಿದ್ದರೆ ಅವರು ಐಪಿಎಲ್​ಗೆ ವಿದಾಯ ಹೇಳುವುದು ಅನುಮಾನ. ಏಕೆಂದರೆ ಯುವಕರೇ ನಾಚುವಂತೆ ಮೈದಾನದಲ್ಲಿ ಎಂಎಸ್​ಡಿ ಅಬ್ಬರಿಸುತ್ತಿದ್ದಾರೆ. ಸಿಕ್ಸ್​-ಫೋರ್​ಗಳ ಮೂಲಕ ಹಳೆಯ ಖದರ್ ತೋರಿಸಲಾರಂಭಿಸಿದ್ದಾರೆ.
ಇದಕ್ಕೆ ಸಾಕ್ಷಿಯೇ ಈ ಬಾರಿಯ ಐಪಿಎಲ್​ನಲ್ಲಿ ಧೋನಿಯ ಸ್ಟ್ರೈಕ್ ರೇಟ್. ಇದುವರೆಗೆ 3 ಇನಿಂಗ್ಸ್ ಆಡಿರುವ ಧೋನಿ 27 ಎಸೆತಗಳನ್ನು ಎದುರಿಸಿದ 58 ರನ್​ ಚಚ್ಚಿದ್ದಾರೆ. ಈ ವೇಳೆ ಧೋನಿಯ ಬ್ಯಾಟ್​ನಿಂದ​ ಸಿಡಿದಿರುವುದು ಬರೋಬ್ಬರಿ 6 ಭರ್ಜರಿ ಸಿಕ್ಸರ್​ಗಳು ಹಾಗೂ 2 ಫೋರ್​ಗಳು.

ಇದಕ್ಕೆ ಸಾಕ್ಷಿಯೇ ಈ ಬಾರಿಯ ಐಪಿಎಲ್​ನಲ್ಲಿ ಧೋನಿಯ ಸ್ಟ್ರೈಕ್ ರೇಟ್. ಇದುವರೆಗೆ 3 ಇನಿಂಗ್ಸ್ ಆಡಿರುವ ಧೋನಿ 27 ಎಸೆತಗಳನ್ನು ಎದುರಿಸಿದ 58 ರನ್​ ಚಚ್ಚಿದ್ದಾರೆ. ಈ ವೇಳೆ ಧೋನಿಯ ಬ್ಯಾಟ್​ನಿಂದ​ ಸಿಡಿದಿರುವುದು ಬರೋಬ್ಬರಿ 6 ಭರ್ಜರಿ ಸಿಕ್ಸರ್​ಗಳು ಹಾಗೂ 2 ಫೋರ್​ಗಳು.

ಡೆತ್ ಓವರ್​ಗಳ ವೇಳೆ ಕಣಕ್ಕಿಳಿಯುತ್ತಿರುವ ಧೋನಿ 214.81 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸುವ ಮೂಲಕ ಎದುರಾಳಿ ಬೌಲರ್​ಗಳಿಗೆ ನಡುಕ ಹುಟ್ಟಿಸುತ್ತಿದ್ದಾರೆ. ಕಳೆದ ಕೆಲ ಸೀಸನ್​ಗಳಿಂದ ಮರೆಯಾಗಿದ್ದ ಧೊನಿಯ ಸಿಡಿಲಬ್ಬರ ಈ ಬಾರಿ ಆರಂಭದಲ್ಲೇ ಕಾಣಿಸಿಕೊಂಡಿದೆ.

ಡೆತ್ ಓವರ್​ಗಳ ವೇಳೆ ಕಣಕ್ಕಿಳಿಯುತ್ತಿರುವ ಧೋನಿ 214.81 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸುವ ಮೂಲಕ ಎದುರಾಳಿ ಬೌಲರ್​ಗಳಿಗೆ ನಡುಕ ಹುಟ್ಟಿಸುತ್ತಿದ್ದಾರೆ. ಕಳೆದ ಕೆಲ ಸೀಸನ್​ಗಳಿಂದ ಮರೆಯಾಗಿದ್ದ ಧೊನಿಯ ಸಿಡಿಲಬ್ಬರ ಈ ಬಾರಿ ಆರಂಭದಲ್ಲೇ ಕಾಣಿಸಿಕೊಂಡಿದೆ.

ವಿಶೇಷ ಎಂದರೆ ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಧೋನಿ 214.81 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸುತ್ತಿದ್ದಾರೆ. ಈ ಹಿಂದೆ 2013 ರಲ್ಲಿ ಧೋನಿ ಬ್ಯಾಟ್​ನಿಂದ ಇಂತಹದೊಂದು ಸ್ಪೋಟಕ ಆಟ ಮೂಡಿಬಂದಿತ್ತು.

ವಿಶೇಷ ಎಂದರೆ ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಧೋನಿ 214.81 ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸುತ್ತಿದ್ದಾರೆ. ಈ ಹಿಂದೆ 2013 ರಲ್ಲಿ ಧೋನಿ ಬ್ಯಾಟ್​ನಿಂದ ಇಂತಹದೊಂದು ಸ್ಪೋಟಕ ಆಟ ಮೂಡಿಬಂದಿತ್ತು

2013 ರಲ್ಲಿ 162.89 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದ ಧೋನಿ 461 ರನ್​ ಕಲೆಹಾಕಿದ್ದರು. ಇದೀಗ 200 ಕ್ಕೂ ಅಧಿಕ ಸ್ಟ್ರೈಕ್ ರೇಟ್​ ಮೂಲಕ ಐಪಿಎಲ್​ 2023 ರಲ್ಲಿ ಮಹೇಂದ್ರ ಸಿಂಗ್ ಧೋನಿ ಸಂಚಲನ ಸೃಷ್ಟಿಸಿದ್ದಾರೆ. ಅದರಲ್ಲೂ 41 ರ ಹರೆಯದಲ್ಲೂ ಯುವಕರೇ ನಾಚುವಂತೆ ಸಿಕ್ಸ್​ ಸಿಡಿಸುವ ಮೂಲಕ ಅಬ್ಬರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ 27 ಎಸೆತಗಳಲ್ಲಿ ಅವರ ಬ್ಯಾಟ್​ನಿಂದ ಮೂಡಿಬಂದಿರುವ 6 ಭರ್ಜರಿ ಸಿಕ್ಸ್​ಗಳು.

2013 ರಲ್ಲಿ 162.89 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದ ಧೋನಿ 461 ರನ್​ ಕಲೆಹಾಕಿದ್ದರು. ಇದೀಗ 200 ಕ್ಕೂ ಅಧಿಕ ಸ್ಟ್ರೈಕ್ ರೇಟ್​ ಮೂಲಕ ಐಪಿಎಲ್​ 2023 ರಲ್ಲಿ ಮಹೇಂದ್ರ ಸಿಂಗ್ ಧೋನಿ ಸಂಚಲನ ಸೃಷ್ಟಿಸಿದ್ದಾರೆ. ಅದರಲ್ಲೂ 41 ರ ಹರೆಯದಲ್ಲೂ ಯುವಕರೇ ನಾಚುವಂತೆ ಸಿಕ್ಸ್​ ಸಿಡಿಸುವ ಮೂಲಕ ಅಬ್ಬರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ 27 ಎಸೆತಗಳಲ್ಲಿ ಅವರ ಬ್ಯಾಟ್​ನಿಂದ ಮೂಡಿಬಂದಿರುವ 6 ಭರ್ಜರಿ ಸಿಕ್ಸ್​ಗಳು

Previous Post

Karnataka Assembly Elections 2023: ಮೊದಲ ದಿನವೇ 221 ನಾಮಪತ್ರ

Next Post

Karnataka Assembly Election 2023: ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕರಾವಳಿಯಲ್ಲಿ ಚುನಾವಣೆಯಿಂದ ಹಿಂದೆ ಸರಿದ ಎಡಪಕ್ಷಗಳು

Next Post
Karnataka Assembly Election 2023: ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕರಾವಳಿಯಲ್ಲಿ ಚುನಾವಣೆಯಿಂದ ಹಿಂದೆ ಸರಿದ ಎಡಪಕ್ಷಗಳು

Karnataka Assembly Election 2023: ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕರಾವಳಿಯಲ್ಲಿ ಚುನಾವಣೆಯಿಂದ ಹಿಂದೆ ಸರಿದ ಎಡಪಕ್ಷಗಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.