Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಜೆಡಿಎಸ್ ಮುಖಂಡರಿಗೆ ಮಾಹಿತಿ ಇಲ್ಲದೆ ನಾಮಪತ್ರ ವಾಪಾಸ್ ಪಡೆದ ಉಳ್ಳಾಲದ ಜೆಡಿಎಸ್ ಅಭ್ಯರ್ಥಿ

editor tv by editor tv
April 24, 2023
in ಕರಾವಳಿ, ಸುದ್ದಿ
0
ಜೆಡಿಎಸ್ ಮುಖಂಡರಿಗೆ ಮಾಹಿತಿ ಇಲ್ಲದೆ ನಾಮಪತ್ರ ವಾಪಾಸ್ ಪಡೆದ ಉಳ್ಳಾಲದ ಜೆಡಿಎಸ್ ಅಭ್ಯರ್ಥಿ
1.9k
VIEWS
Share on FacebookShare on TwitterShare on Whatsapp

ಮಂಗಳೂರು :ಜೆಡಿಎಸ್ ಮುಖಂಡರಿಗೆ ಮಾಹಿತಿ ಯೇ ಇಲ್ಲದೆ ಜೆಡಿಎಸ್ನಾ ಉಳ್ಳಾಲದ ಅಭ್ಯರ್ಥಿ ಅಲ್ತಾಫ್ ರವರು ನಾಮಪತ್ರ ವಾಪಾಸ್ಪಡೆದಿದ್ದಾರೆ ನಂತರ ನಂತರ ಮೊಬೈಲ್ಆ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ

ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ ಎಸ್ ಎಫ್ ನಾಯಕ ರಾಗಿದ್ದರು ಅಲ್ತಾಫ್ ಕುಂಪಲ

ಪಕ್ಷದ ಮುಖಂಡರಿಗೆ ಮಾಹಿತಿಯೇ ನೀಡದೆ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವುದಾಗಿ ನಾಯಕರು ಆರೋಪ ಮಾಡುತ್ತಿದ್ದಾರ್ರೆ

ಅಲ್ತಾಫ್ ಕುಂಪಲ ಇವರು ಹಲವು ವರ್ಷಗಳಿಂದ ಎಸ್ ಎಸ್ ಎಫ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು,ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡಿದ್ದರು

ವಿಧಾನಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್ ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬಿ- ಫಾರಂ ಪಡೆದುಕೊಂಡಿದ್ದರು,ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದರು

ಹಾಗೂ ಜೆಡಿಎಸ್ ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ

ಎ.21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು,ಕುರಿತು ಎ.22 ರಂದು ನೋಟೀಸು ಬೋರ್ಡಿನಲ್ಲಿ ಮಾಹಿತಿಯನ್ನು ಹಾಕಲಾಗಿತ್ತು,ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರುಗಳಿಗೆ ಮಾಹಿತಿ ನೀಡಿದ್ದರು,ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿದೆ.

Previous Post

ಪಾದ್ರಿಯೊಬ್ಬರ ಜಮೀನಿನಲ್ಲಿ ಪತ್ತೆಯಾಯ್ತು 47 ಶವಗಳು, ಭಯ ಹುಟ್ಟಿಸುತ್ತೆ ಈ ಸಾವಿನ ಹಿಂದಿರುವ ಕಾರಣ

Next Post

ನನ್ನ ಮಾತು, ನಡೆ, ನುಡಿ, ಸಾರ್ವಜನಿಕ ಜೀವನದಲ್ಲಿ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ: ರಹೀಂ ಉಚ್ಚಿಲ್

Next Post
ನನ್ನ ಮಾತು, ನಡೆ, ನುಡಿ, ಸಾರ್ವಜನಿಕ ಜೀವನದಲ್ಲಿ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ: ರಹೀಂ ಉಚ್ಚಿಲ್

ನನ್ನ ಮಾತು, ನಡೆ, ನುಡಿ, ಸಾರ್ವಜನಿಕ ಜೀವನದಲ್ಲಿ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ: ರಹೀಂ ಉಚ್ಚಿಲ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.