Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ನನ್ನನ್ನು 50 ಸಾವಿರ ಮತದಿಂದ ಸೋಲಿಸಲು ಇದು ಗುಜರಾತ್ ಅಲ್ಲ…ಕರ್ನಾಟಕ: ಶೆಟ್ಟರ್ ಕಿಡಿ

editor tv by editor tv
May 1, 2023
in ಚುನಾವಣೆ
0
ನನ್ನನ್ನು 50 ಸಾವಿರ ಮತದಿಂದ ಸೋಲಿಸಲು ಇದು ಗುಜರಾತ್ ಅಲ್ಲ…ಕರ್ನಾಟಕ: ಶೆಟ್ಟರ್ ಕಿಡಿ
1.9k
VIEWS
Share on FacebookShare on TwitterShare on Whatsapp

ಕೊಪ್ಪಳ: ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 140 ರಿಂದ 150 ಸ್ಥಾನದಲ್ಲಿ ಗೆಲ್ಲುವುದು ನಿಶ್ಚಿತ. ಪಕ್ಷದ ಆರು ಘೋಷಣೆಗಳು ಜನಪರವಾಗಿವೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಹೇಳಿದರು.ಕೊಪ್ಪಳದಲ್ಲಿ ಕೈ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಪರ ಪ್ರಚಾರ ನಡೆಸಿ, ಸುದ್ದಿಗಾರರ ಜೊತೆ ಮಾತನಾಡಿದರು.

ಕಾಂಗ್ರೆಸ್‌ನಲ್ಲಿ ನಾನೇನು ಸ್ಥಾನಮಾನ ಕೇಳಿಲ್ಲ. ಬದಲಾಗಿ ಗೌರವದಿಂದ ನಡೆಸಿಕೊಳ್ಳಿ ಎಂದಿರುವೆ. ಅದರಂತೆ ಅವರು ಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದಾರೆ. ಬಿಜೆಪಿಯಲ್ಲಿ ಜನಸಂಘದ ಕಾಲದಲ್ಲೂ ನಮ್ಮ ಕುಟುಂಬ ಇತ್ತು. ಆದರೆ ಅಲ್ಲಿ ಇತ್ತೀಚೆಗಿನ ಬೆಳವಣಿಗೆಗಳು ಸರಿ ಕಂಡಿಲ್ಲ. ಕೆಲವೇ ಕೆಲವರ ಕೈಯಲ್ಲಿ ಬಿಜೆಪಿ ಹಿಡಿತ ಬಂದಿದೆ. ಅವರು ಹೇಳಿದಂತೆ ನಡೆಯಬೇಕೆನ್ನುವ ವ್ಯವಸ್ಥೆ ಬಂದಿದೆ. ನಾನು ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದಕ್ಕೆ ಹೊರ ಬಂದೆ. ಸ್ವಾಭಿಮಾನಕ್ಕೆ ದಕ್ಕೆಯಾದಾಗಲೂ ಸುಮ್ಮನೆ ಇದ್ದರೆ ಅದು ಗುಲಾಮಗಿರಿಗೆ ಹೋದಂತೆ. ಆಗ ಅವರು ಇದ್ದರೂ ಸತ್ತಂತೆ. ಆ ಗುಲಾಮಗಿರಿಗೆ ಶೆಡ್ಡು ಹೊಡೆದು ಹೊರ ಬಂದಿರುವೆ. ಯಾರೂ ಗುಲಾಮಗಿರಿಗೆ ಒಳಗಾಗ ಬಾರದು. ಅವರಿಗೆ ಚಾಲೆಂಜ್ ಮಾಡಿ ನಾನು ಹೊರ ಬಂದಿರುವೆ. ಬಿಜೆಪಿ ಈಗ ನೈತಿಕತೆ ಕಳೆದುಕೊಂಡಿದೆ ಎಂದರು.

ಕಾಂಗ್ರೆಸ್ ಕೆಲವೊಂದು ಗ್ಯಾರಂಟಿ ಘೋಷಣೆ ಮಾಡಿದೆ. ಬಿಜೆಪಿಯ ಪ್ರನಾಳಿಕೆಯಲ್ಲಿ ಯಾವುದೇ ಭರವಸೆಯಿಲ್ಲ. ಬಿಜೆಪಿಯಲ್ಲಿ ಬಿಎಸ್‌ವೈ ನಂತರ ನಾನೇ ಲಿಂಗಾಯತ ಸಿನಿಯರ್ ನಾಯಕನಾಗಿದ್ದೆ. ಆದರೆ ಬಿಜೆಪಿ ನನಗೆ ಯಾವುದೇ ಮನ್ನಣೆ ನೀಡದೆ ಸಣ್ಣ ಮಕ್ಕಳಂತೆ ನಿಮಗೆ ಟಿಕೆಟ್ ಇಲ್ಲ ಎಂದಿತು. ಇದರ ಹಿಂದೆ ಅವರಿಗೆ ಒಂದು ಹಿಡನ್ ಅಜೆಂಡಾ ಇದೆ. ಲಿಂಗಾಯತ ನಾಯಕರು ಬೇಡ ಎನ್ನುವ ಮನಸ್ಥಿತಿಯಲ್ಲಿದೆ. ಅವರ ವರ್ತನೆ ಬೇಸರ ತರಿಸಿತು. ಬಿಜೆಪಿಯಲ್ಲಿ ಐಡಿಯಾಲಜಿ ಇದ್ದರೆ ಪ್ರಿಯಾಂಕ ಖರ್ಗೆ ವಿರುದ್ದ ರಾಥೋಡ್‌ಗೆ ಟಿಕೆಟ್ ಕೊಟ್ಟಿದ್ದೀರಿ. ರೌಡೀ ಶೀಟರ್ ಇದ್ದಾನೆ.

ಆತನಿಗೆ ಏಕೆ ಟಿಕೆಟ್ ಕೊಟ್ಟಿದ್ದಾರೆ. ಹಿಂದೆ ಕಾಂಗ್ರೆಸ್-ಜೆಡಿಎಸ್‌ನಿಂದ 17 ಜನರನ್ನು ಬಿಜೆಪಿಗೆ ಕರೆತಂದರಲ್ಲಾ. ಅವರ ತತ್ವ ಏನಾಗಿದೆ. ಸೀಡಿಯಲ್ಲಿ 5-6 ಜನ ಸಚಿವರಿದ್ದಾರೆ. ಕೋರ್ಟ್‌ನಲ್ಲಿ ಅವರು ತಡೆಯಾಜ್ಞೆ ತಂದಿದ್ದಾರೆ. ಅವರಿಗೆ ಏಕೆ ಟಿಕೆಟ್ ಕೊಟ್ಟಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಅಮಿತ್ ಶಾ ಅವರು ನನ್ನನ್ನು 50 ಸಾವಿರ ಮತದಿಂದ ಸೋಲಿಸುವ ಚಾಲೆಂಜ್ ಮಾಡಿರುವ ವಿಚಾರ, ಇದು ಗುಜರಾತ್ ಅಲ್ಲ, ಕರ್ನಾಟಕ. ಹುಬ್ಬಳ್ಳಿಯ ಜನರ ಮನಸ್ಸಿನಲ್ಲಿ ನಾನಿದ್ದೇನೆ. ನನಗೂ ಅವರಿಗೂ ಹೃದಯ ಸಂಬಂಧವಿದೆ. ಯಾರೇ ಚಾಲೆಂಜ್ ಮಾಡಿದರೂ ನಾನು ಗೆಲ್ಲುವೆ. ಮತ್ತೆ ಹೆಚ್ಚು ಮತಗಳಿಂದ ಗೆಲ್ಲುವೆ ಎಂದರು.

Previous Post

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ಯುಪಿ ಮಾದರಿ ಎನ್‌ಕೌಂಟರ್ ನಿಶ್ಚಿತ: ಯತ್ನಾಳ್ ವಿವಾದಾತ್ಮಕ ಹೇಳಿಕೆ

Next Post

ಕಾಸರಗೋಡು: “ವಂದೇ ಭಾರತ್‌’ಎಕ್ಸ್‌ಪ್ರೆಸ್‌’ರೈಲಿನ ಮೇಲೆ ಕಲ್ಲೆಸೆತ

Next Post
ಕಾಸರಗೋಡು: “ವಂದೇ ಭಾರತ್‌’ಎಕ್ಸ್‌ಪ್ರೆಸ್‌’ರೈಲಿನ ಮೇಲೆ ಕಲ್ಲೆಸೆತ

ಕಾಸರಗೋಡು: “ವಂದೇ ಭಾರತ್‌’ಎಕ್ಸ್‌ಪ್ರೆಸ್‌’ರೈಲಿನ ಮೇಲೆ ಕಲ್ಲೆಸೆತ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.