Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ಪುತ್ತೂರಿನ ಜನತೆ ಅಶೋಕ್ ರೈ ಪರವಾಗಿದ್ದು, ಬೆಂಬಲ ವ್ಯಕ್ತಪಡಿಸುತ್ತಿರುವುದನ್ನು ಕಂಡು ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ.

editor tv by editor tv
May 4, 2023
in ಚುನಾವಣೆ
0
ಪುತ್ತೂರಿನ ಜನತೆ ಅಶೋಕ್ ರೈ ಪರವಾಗಿದ್ದು, ಬೆಂಬಲ ವ್ಯಕ್ತಪಡಿಸುತ್ತಿರುವುದನ್ನು ಕಂಡು ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ.
1.9k
VIEWS
Share on FacebookShare on TwitterShare on Whatsapp

ಪುತ್ತೂರು; ನಾನು ಒಬ್ಬ ತೆರಿಗೆ ಪಾವತಿದಾರ ಉದ್ಯಮಿ. ವರ್ಷಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುತ್ತಿದ್ದೇನೆ. ಬಿಜೆಪಿ ಸೋಲಿನ ಹತಾಶೆಗೆ ನನ್ನ ಮನೆ ಮೇಲೆ ಐಟಿ ದಾಳಿ ನಡೆಸಿದೆ. ಆದರೆ ಅಲ್ಲಿ ಅವರಿಗೆ ಏನೂ ಸಿಕ್ಕಿಲ್ಲ. ಬರಿಗೈಲಿ ಹಿಂತಿರುಗಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಬುಧವಾರ ಪುತ್ತೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಸ್ತುತ ಪುತ್ತೂರಿನ ಜನತೆ ಅಶೋಕ್ ರೈ ಪರವಾಗಿದ್ದು, ಬೆಂಬಲ ವ್ಯಕ್ತಪಡಿಸುತ್ತಿರುವುದನ್ನು ಕಂಡು ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ. ಬೇರೆ ಆಯುಧಗಳಿಲ್ಲದೆ ಇನ್ನೊಂದು ಅಸ್ತ್ರವಾಗಿ ಐಟಿ ದಾಳಿ ಮಾಡಿಸಿದ್ದಾರೆ. ಈ ವಿಷಯದಲ್ಲಿಯೂ ಬಿಜೆಪಿ ಸಂಪೂರ್ಣವಾಗಿ ಸೋಲು ಕಂಡಿದೆ ಎಂದರು.

ಮೈಸೂರಿನಲ್ಲಿ ನನ್ನ ಸಹೋದರನ ಮನೆ ಮೇಲೆ ಐಟಿ ದಾಳಿ ನಡೆದ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಆವರ ವ್ಯವಹಾರವೇ ಬೇರೆ. ನನ್ನ ವ್ಯವಹಾರವೇ ಬೇರೆ. ಅವರೂ ಒಬ್ಬ ತೆರಿಗೆ ಪಾವತಿದಾರ. ಅದಕ್ಕೂ ನನಗೂ ಯಾವುದೇ ಸಂಬಂಧವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ 5 ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಅದನ್ನು ಪ್ರಶ್ನೆ ಮಾಡಿರುವ ನನ್ನ ಭಾಷಣವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ನನ್ನ ತೇಜೋವಧೆಗೆ ಶ್ರಮಿಸುತ್ತಿದ್ದಾರೆ. ಯಾರಿಗೂ ಬುದ್ಧಿ ಕಲಿಸುತ್ತೇನೆ ಎಂದು ಹೇಳಿಲ್ಲ. ಬಡವರಿಗೆ ನ್ಯಾಯ ಕೊಡಿಸುವ ವಿಚಾರದಲ್ಲಿ ಯಾರೊಂದಿಗೂ ನನ್ನದು ರಾಜಿ ಇಲ್ಲ. ನಾನು ಓರ್ವ ಹಿಂದೂ ಆಗಿ ಹಿಂದುತ್ವವನ್ನು ಒಪ್ಪಿಕೊಂಡವ. ಆದರೆ, ನನ್ನ ಹಿಂದುತ್ವವು ನನ್ನ ಧರ್ಮವನ್ನು ಪ್ರೀತಿಸಿ ಇನ್ನೊಂದು ಧರ್ಮವನ್ನು ಗೌರವಿಸುವುದು ಎಂದರು.

ರಾಜಕೀಯದಲ್ಲಿ ನಾನೊಬ್ಬ ಸಣ್ಣ ವ್ಯಕ್ತಿ. ಡಿ.ವಿ. ಸದಾನಂದ ಗೌಡರು ಬಹಳಷ್ಟು ವರ್ಷಗಳಿಂದ ರಾಜಕೀಯದಲ್ಲಿ ಪಳಗಿದವರು. ರಾಜ್ಯದ ಮುಖ್ಯಮಂತ್ರಿ, ಕೇಂದ್ರ ಸಚಿವರಾಗಿ ದೇಶದ ರಾಜ್ಯದ ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿದವರು. ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಅವರು ನನ್ನ ಬಗ್ಗೆ ಹೆಚ್ಚು ಮಾತಾಡಿಲ್ಲ. ಆದರೆ, ನಾನು ಮಿತ್ರನಲ್ಲ ಶತ್ರು ಎಂದಿದ್ದಾರೆ. ಡಿ.ವಿ. ಸದಾನಂದ ಗೌಡರು ನನಗೆ ಯಾವತ್ತೂ ಶತ್ರು ಅಲ್ಲ. ಆಪ್ತಮಿತ್ರರು. ನನಗೆ ಯಾರೂ ಶತ್ರುಗಳಿಲ್ಲ. ಎಲ್ಲರೂ ನನ್ನ ಮಿತ್ರರೇ ಎಂದು ಹೇಳಿದರು.

Previous Post

ಮಂಗಳೂರಿನಲ್ಲಿ ನೀರಿನ ಸಮಸ್ಯೆ ಉಲ್ಬಣ: ಕಟ್ಟಡ ಕಾಮಗಾರಿ, ವೆಹಿಕಲ್ ವಾಶ್ ನಿಷೇಧ

Next Post

ಮಳೆಗಾಗಿ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಪತ್ರಕರ್ತ, ಕವಿ, ಸಂಶೋಧಕ ಶಂಶೀರ್ ಬುಡೋಳಿ ಮನವಿ

Next Post
ಮಳೆಗಾಗಿ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಪತ್ರಕರ್ತ, ಕವಿ, ಸಂಶೋಧಕ ಶಂಶೀರ್ ಬುಡೋಳಿ ಮನವಿ

ಮಳೆಗಾಗಿ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಪತ್ರಕರ್ತ, ಕವಿ, ಸಂಶೋಧಕ ಶಂಶೀರ್ ಬುಡೋಳಿ ಮನವಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.