Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ಕಾಪು ಪುರಸಭಾ ವ್ಯಾಪ್ತಿಯ ಲೇ ಔಟ್‌ ಖಾತಾ ಸಮಸ್ಯೆ ಒಂದು ತಿಂಗಳೊಳಗೆ ನಿವಾರಣೆ: ಸೊರಕೆ

editor tv by editor tv
May 5, 2023
in ಚುನಾವಣೆ
0
ಕಾಪು ಪುರಸಭಾ ವ್ಯಾಪ್ತಿಯ ಲೇ ಔಟ್‌ ಖಾತಾ ಸಮಸ್ಯೆ ಒಂದು ತಿಂಗಳೊಳಗೆ ನಿವಾರಣೆ: ಸೊರಕೆ
1.9k
VIEWS
Share on FacebookShare on TwitterShare on Whatsapp

ಕಾಪು : ಕಾಪು ಪುರಸಭೆ ಆದ ಬಳಿಕ ಪುರಸಭೆ ವ್ಯಾಪ್ತಿಯ ಮಲ್ಲಾರು ಸನ್‌ ಶೆ„ನ್‌ ಬಡಾವಣೆಯೂ ಸೇರಿದಂತೆ ವಿವಿಧೆಡೆಯಲ್ಲಿ ಪ್ರಾಧಿಕಾರದ ಮೂಲಕ ಪಡೆಯುವ ಖಾತಾ ಸಮಸ್ಯೆ ನಿವಾರಣೆಗೆ ಶಾಸಕನಾಗಿ ಆಯ್ಕೆಯಾದ ಕೂಡಲೇ ಜನಸ್ನೇಹಿಯಾದ ಮಾಸ್ಟರ್‌ ಪ್ಲ್ಯಾನ್‌ ರೂಪಿಸಲಾಗುವುದು ಎಂದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಮಾರ್‌ ಸೊರಕೆ ಹೇಳಿದ್ದಾರೆ.

ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು ಸನ್‌ ಸೆ„ನ್‌ ಬಡಾವಣೆಗೆ ಭೇಟಿ ನೀಡಿ, ಮತಯಾಚನೆ ನಡೆಸಿ ನಿವಾಸಿಗಳ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಅವರು ಕಾಪು ಪುರಸಭೆ ಮತ್ತು ಪ್ರಾಧಿಕಾರ ರಚನೆಯ ಸಂದರ್ಭ ಜನರು ಎದುರಿಸ ಬಹುದಾದ ಸಮಸ್ಯೆಗಳ ಪಟ್ಟಿ ಮಾಡಿಕೊಂಡು, ಅವುಗಳ ನಿವಾರಣೆಗೆ ಅಗತ್ಯವಿರುವ ಎಲ್ಲಾ ಕಾಯ್ದೆ-ಕಾನೂನುಗಳ ಬಗ್ಗೆ ಅರಿತುಕೊಂಡು, ಬೈಲಾ ತಿದ್ಧಪಡಿಗೆ ಬಗ್ಗೆ ನಾವು ಸಿದ್ಧತೆ ನಡೆಸಿದ್ದೆವು. ಆದರೆ ಚುನಾವಣೆಯಲ್ಲಿ ಸೋತ ಬಳಿಕ ಅದನ್ನು ಸಮರ್ಪಕವಾಗಿ ಜಾರಿಗೆ ತರುವಲ್ಲಿ ವಿಫಲವಾಗಿರುವುದೇ ಸಮಸ್ಯೆ ಹೆಚ್ಚಾಗಲು ಕಾರಣವಾಗಿದೆ ಎಂದರು.

ಪ್ರಾಧಿಕಾರದ ಬೈಲಾದಲ್ಲಿ ತುಸು ಬದಲಾವಣೆ ತಂದು ತಿಂಗಳೊಳಗೆ ಸಮಸ್ಯೆಗೆ ಪರಿಹಾರ
ಕಾಪು, ಮಲ್ಲಾರು, ಉಳಿಯಾರಗೋಳಿ ಗ್ರಾಮ ಪಂಚಾಯತ್‌ ವ್ಯವಸ್ಥೆ ಇರುವಾಗ ವಿವಿಧ ಲೇಔಟ್‌ಗಳಲ್ಲಿ ಜಾಗ ಖರೀದಿಸಿದ ಜನರು ಕಾಪು ಪುರಸಭೆಯಾದ ನಂತರ ಪ್ರಾಧಿಕಾರದ ಮೂಲಕ ಖಾತಾ ಮಾಡಿಸಿಕೊಳ್ಳಲು ಬಹಳಷ್ಟು ಹೆಣಗಾಡುವಂತಾಗಿದೆ. ಬಿಜೆಪಿಯವರು ಈ ಬಗ್ಗೆ ನನ್ನ ಮೇಲೆ ಸುಳ್ಳು ಆಪಾದನೆ ಹೊರಿಸಿ, ತಾವು ಅಧಿಕಾರಕ್ಕೆ ಬಂದಲ್ಲಿ ಎಲ್ಲವನ್ನೂ ಸರಿಪಡಿಸುವುದಾಗಿ ಭರವಸೆ ನೀಡಿದ್ದರು. ಆ ಮೂಲಕ ಕಳೆದ ಬಾರಿ ಚುನಾವಣೆಯಲ್ಲಿ ನಾನು ಸೋಲುವಂತೆ ಮಾಡಿದ್ದರು. ನಾನು ಚುನಾವಣೆಯಲ್ಲಿ ಸೋತ ಮೇಲೂ ಕಾಪುವಿನ ಜನತೆಯನ್ನು ಕಾಡುತ್ತಿದ್ದ ಪ್ರಾಧಿಕಾರದ ಖಾತಾ ಬೆ„ಲಾದಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆ ತಂದು ಮಾಸ್ಟರ್‌ ಪ್ಲಾನ್‌ ರೂಪಿಸಿ ಬದಲಾವಣೆ ತರಲು ಪ್ರಾಧಿಕಾರಕ್ಕೆ ತಿಳಿಸಿದ್ದು ನನಗೆ ಅಧಿಕಾರವಿಲ್ಲದ ಕಾರಣ ಅಧಿಕಾರಿಗಳು ನನ್ನ ಮಾತನ್ನು ಪುರಸ್ಕರಿಸಿಲ್ಲ. ಈ ಬಾರಿ ಪುರಸಭೆ ವ್ಯಾಪ್ತಿಯ ಜನತೆ ನನ್ನನ್ನು ಮತ್ತೂಮ್ಮೆ ಶಾಸಕನನ್ನಾಗಿ ಆಯ್ಕೆ ಮಾಡಿದರೆ ಒಂದು ತಿಂಗಳೊಳಗೆ ಈ ಸಮಸ್ಯೆಗೆ ಪರಿಹಾರ ರೂಪಿಸುವುದಾಗಿ ಭರವಸೆ ನೀಡಿದ್ದಾರೆ.

ಕಾಪು ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಂತಲತಾ ಶೇಟ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ರಮೀಝ್ ಹುಸೇನ್‌, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಪುದ್ದೀನ್‌ ಶೇಖ್‌, ಪಕ್ಷ ಮುಖಂಡರಾದ ಅಮೀರ್‌ ಕಾಪು, ಮಹಮ್ಮದ್‌ ಸಾಧಿಕ್‌, ದೀಪ್ತಿ, ನಯೀಮ್‌, ಬಾಶು ಸಾಹೇಬ್‌, ಶುಭಾ, ಅನಿಲ್‌ ಶೆಟ್ಟಿ, ಬಡಾವಣೆ ನಿವಾಸಿ ರವಿ ಆಚಾರ್ಯ ಉಪಸ್ಥಿತರಿದ್ದರು.

Previous Post

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ; ಇನಾಯತ್ ಅಲಿ

Next Post

ಯತ್ನಾಳರೇ ಧಮ್‌ ಇದ್ರೆ ನನ್ನ ಮೇಲೆ ಗುಂಡು ಹಾಕಿ: ಅಸಾದುದ್ದಿನ್‌ ಒವೈಸಿ ಸವಾಲು

Next Post
ಯತ್ನಾಳರೇ ಧಮ್‌ ಇದ್ರೆ ನನ್ನ ಮೇಲೆ ಗುಂಡು ಹಾಕಿ: ಅಸಾದುದ್ದಿನ್‌ ಒವೈಸಿ ಸವಾಲು

ಯತ್ನಾಳರೇ ಧಮ್‌ ಇದ್ರೆ ನನ್ನ ಮೇಲೆ ಗುಂಡು ಹಾಕಿ: ಅಸಾದುದ್ದಿನ್‌ ಒವೈಸಿ ಸವಾಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.