Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ಯತ್ನಾಳರೇ ಧಮ್‌ ಇದ್ರೆ ನನ್ನ ಮೇಲೆ ಗುಂಡು ಹಾಕಿ: ಅಸಾದುದ್ದಿನ್‌ ಒವೈಸಿ ಸವಾಲು

editor tv by editor tv
May 5, 2023
in ಚುನಾವಣೆ, ಸುದ್ದಿ
0
ಯತ್ನಾಳರೇ ಧಮ್‌ ಇದ್ರೆ ನನ್ನ ಮೇಲೆ ಗುಂಡು ಹಾಕಿ: ಅಸಾದುದ್ದಿನ್‌ ಒವೈಸಿ ಸವಾಲು
1.9k
VIEWS
Share on FacebookShare on TwitterShare on Whatsapp

ವಿಜಯಪುರ ಬಿಜೆಪಿ ಶಾಸಕ ಸಮಾರಂಭದಲ್ಲಿ ಮುಸ್ಲಿಮರನ್ನು ಟಾಯ್‌ ಟಾಯ್‌ ಎಂದು ಗುಂಡು ಹಾರಿಸಬೇಕೆಂದು ಹೇಳಿಕೆಗೆ ನೀಡಿದ್ದಾರೆ. ಟಿಪ್ಪು ಸುಲ್ತಾನರು ಬಂದೂಕಿನ ಗುಂಡು ತಿಂದು ಪ್ರಾಣ ತ್ಯಾಗ ಮಾಡಿದ್ದಾರೆ. ಯತ್ನಾಳರೇ ಧಮ್‌ ಇದ್ರೆ ಟಾಯ್‌ ಟಾಯ್‌ ಅಂತ ನನ್ನ ಮೇಲೆ ಗುಂಡು ಹಾಕಿ ಎಂದು ಸವಾಲು ಹಾಕಿದ ಎಐಎಂಐಎಂ ಪಕ್ಷದ ರಾಷ್ಟ್ರಾಧ್ಯಕ್ಷ, ಸಂಸದ ಅಸಾದುದ್ದಿನ್‌ ಒವೈಸಿ

ಜಮಖಂಡಿ(ಮೇ.05): ಪ್ರಧಾನಿ ಮೋದಿ ನನಗೆ ಜನರು ಬೈಯುತ್ತಿದ್ದಾರೆಂದು ನೋವು ತೋಡಿಕೊಳ್ಳುತ್ತಿರುವುದನ್ನು ಬಿಡಬೇಕು. ಜನ ಕಷ್ಟಗಳನ್ನು ನಿಮಗೆ ಹೇಳದೆ ಆಕಾಶದಲ್ಲಿರುವ ನಕ್ಷತ್ರಗಳಿಗೆ ಹೇಳಬೇಕೆ ಎಂದು ಎಐಎಂಐಎಂ ಪಕ್ಷದ ರಾಷ್ಟ್ರಾಧ್ಯಕ್ಷ, ಸಂಸದ ಅಸಾದುದ್ದಿನ್‌ ಒವೈಸಿ ಪ್ರಶ್ನಿಸಿದರು.

ಇಲ್ಲಿನ ಕುಂಚನೂರ ರಸ್ತೆ ಮೈದಾನದಲ್ಲಿ ಬುಧವಾರ ರಾತ್ರಿ ಜಮಖಂಡಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಶೀಲಕುಮಾರ ಬೆಳಗಲಿ ಅವರ ಚುನಾವಣೆ ಪ್ರಚಾರದ ಬೃಹತ್‌ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿ, ಮೋದಿ ನಾ ಖಾವುಂಗಾ ನಾ ಖಾನೆದುಂಗಾ ಹೇಳಿದರೆ ರಾಜ್ಯದ ಬಿಜೆಪಿ ಸರ್ಕಾರ ಹಮ್‌ ಕಾಯೆಂಗೆ ಕಿಸಿಕೋ ನಾ ದೆಂಗೆ ಎಂಬಂತೆ ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ ಎಂದರು.

ವಿಜಯಪುರ ಬಿಜೆಪಿ ಶಾಸಕ ಸಮಾರಂಭದಲ್ಲಿ ಮುಸ್ಲಿಮರನ್ನು ಟಾಯ್‌ ಟಾಯ್‌ ಎಂದು ಗುಂಡು ಹಾರಿಸಬೇಕೆಂದು ಹೇಳಿಕೆಗೆ ನೀಡಿದ್ದಾರೆ. ಟಿಪ್ಪು ಸುಲ್ತಾನರು ಬಂದೂಕಿನ ಗುಂಡು ತಿಂದು ಪ್ರಾಣ ತ್ಯಾಗ ಮಾಡಿದ್ದಾರೆ. ಯತ್ನಾಳರೇ ಧಮ್‌ ಇದ್ರೆ ಟಾಯ್‌ ಟಾಯ್‌ ಅಂತ ನನ್ನ ಮೇಲೆ ಗುಂಡು ಹಾಕಿ ಎಂದು ಸವಾಲು ಹಾಕಿದರು.

ನಾನು ಕೂಡಾ ಛತ್ರಪತಿ ಶಿವಾಜಿ ಮಹಾರಾಜರನ್ನು ಗೌರವಿಸುತ್ತೇನೆ. ಮರಾಠಿಗರು ಮುಸ್ಲಿಮರ ವಿರೋಧಿಗಳಲ್ಲ. ಆಗ್ರಾ ಕೋಟೆಯಿಂದ ತಪ್ಪಿಸಿಕೊಂಡು ಹೋದಾಗ ಶಿವಾಜಿ ಹಿಂದೆ ಇದ್ದವರು ಮುಸ್ಲಿಮರು. ಶಿವಾಜಿ ಯುದ್ದ ಸೇನೆ ಮುಖ್ಯಸ್ಥ ಮುಸ್ಲಿಮರು, ಆಡಳಿತ ನಿಯೋಜನೆಯಲ್ಲಿ ಮುಸ್ಲಿಮರು ಪ್ರಮುಖರಾಗಿದ್ದರು ಎಂದು ತಿಳಿಸಿದರು.

ಡಾ.ಅಂಬೇಡ್ಕರ್‌ ರಚಿಸಿದ ಸಂವಿಧಾನ ಎಲ್ಲರಿಗೂ ಒಂದೆ ಆಗಿದೆ. ಹೀಗಿರುವಾಗ ಮುಸ್ಲಿಂ ಮತ್ತು ದಲಿತರನ್ನು ಬಿಜೆಪಿ ಯಾಕೆ ಪರಿಗಣಿಸುವುದಿಲ್ಲ? ಬಿಜೆಪಿ ಬಗ್ಗೆ ಎಷ್ಟುಮಾತನಾಡಿದರೂ ಕಡಿಮೆ. ಕಾಂಗ್ರೆಸ್‌ ಬಗ್ಗೆ ಹೇಳಿದರೆ ಒಂದು ದಿನವೂ ಸಾಲೋದಿಲ್ಲ. ದೇಶದಲ್ಲಿ ಅಲ್ಪಸಂಖ್ಯಾತರು, ಮುಸ್ಲಿಮರು, ದಲಿತರು ತೊಂದರೆಯಲ್ಲಿದ್ದಾರೆ. ಕ್ಷೇತ್ರದಲ್ಲಿ ನೀರಿನ ವ್ಯವಸ್ಥೆ, ಶೌಚಾಲಯ, ಚರಂಡಿ, ಸರ್ಕಾರಿ ಪದವಿ ಕಾಲೇಜು ಇಲ್ಲ, ಉರ್ದು ಪದವಿ ಕಾಲೇಜಗಳಿಲ್ಲದೇ ಸಂಪೂರ್ಣ ಅಭಿವೃದ್ಧಿ ಕುಂಠಿತವಾಗಿದೆ. ಕ್ಷೇತ್ರದ ಅಭಿವೃದ್ಧಿ ಮಾಡದವರಿಗೆ ಏಕೆ ಅಧಿಕಾರ ಕೋಡತ್ತಿರಾ? ಕಾಂಗ್ರೆಸ್‌ ಮತ್ತು ಬಿಜೆಪಿ ಹೊರತುಪಡಿಸಿ ಸ್ವಾಭಿಮಾನಿ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುವ ಮೂಲಕ ತಮ್ಮ ಮತ ನೀಡಬೇಕು ಎಂದರು.

ಅಭ್ಯರ್ಥಿ ಸುಶೀಲಕುಮಾರ ಬೆಳಗಲಿ ಮಾತನಾಡಿ, ಎಐಎಂಐಎಂ ಪಕ್ಷದ ರಾಷ್ಟಾ್ರದ್ಯಕ್ಷ ಅಸಾದುದ್ದಿನ ಒವೈಸಿ ಸಮ್ಮುಖದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇನೆ. ನಾನು ಜಾತ್ಯತೀತವಾಗಿ ಗುರ್ತಿಸಿಕೊಂಡಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಜನರು ನನ್ನ ಜೊತೆಗೆ ಬೆರೆತು ಕೆಲಸ ಮಾಡುತ್ತಿದ್ದಾರೆ. ನನ್ನ ಜೀವನದಲ್ಲಿ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿದ್ದೇನೆ. ಕ್ಷೇತ್ರದಲ್ಲಿ ಪ್ರತಿಯೊಬ್ಬರ ಸಹಾಯ ಸಹಕಾರ ಲಭಿಸುತ್ತಿದೆ ಎಂದರು.

ವೇದಿಕೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಲತೀಫಖಾನ್‌ ಪಠಾಣ, ದಲಿತರ ಮುಖಂಡ ಪ್ರಮೋದ ಹಿರೇಮನಿ, ಜಿಲ್ಲಾಧ್ಯಕ್ಷ ಅಬ್ದುಲ್‌ ಜಮಾದಾರ, ರೈತ ಸಂಘ ಮುಖ್ಯಸ್ಥ ರಾಜು ನದಾಫ, ತಾಪಂ ಮಾಜಿ ಅಧ್ಯಕ್ಷ ಶಾಂತೂ ಖಿದ್ರಾಪೂರ, ಶ್ರೀಕಾಂತ ಗಣಿ, ನಜೀಬ ಆಲಗೂರ, ಹೈದ್ರಾಬಾದ ಮಹತರಂ ಸಾಹೇಬಾ,ಜಾಖರ ಮೈಹಬೂಬ, ಅಕ್ತರ್‌ ಫಾರುಖಾನ, ಸಾಜೂರ ಸಾಬ ಸೇರಿದಂತೆ ಇಬ್ಬರೂ ಸಾಸಕರು,ಏಳು ಜನ ಹೈದರಾಬಾದ್‌ ನಗರ ಪಾಲಿಕೆ ಸದಸ್ಯರು ಇದ್ದರು.

Previous Post

ಕಾಪು ಪುರಸಭಾ ವ್ಯಾಪ್ತಿಯ ಲೇ ಔಟ್‌ ಖಾತಾ ಸಮಸ್ಯೆ ಒಂದು ತಿಂಗಳೊಳಗೆ ನಿವಾರಣೆ: ಸೊರಕೆ

Next Post

ಕರಾವಳಿ ಜಿಲ್ಲೆಗಳಲ್ಲಿ ನೀರಿನ ಅಭಾವ; ಆತಂಕದಲ್ಲಿ ಗ್ರಾಮಸ್ಥರು

Next Post
ಕರಾವಳಿ ಜಿಲ್ಲೆಗಳಲ್ಲಿ ನೀರಿನ ಅಭಾವ; ಆತಂಕದಲ್ಲಿ ಗ್ರಾಮಸ್ಥರು

ಕರಾವಳಿ ಜಿಲ್ಲೆಗಳಲ್ಲಿ ನೀರಿನ ಅಭಾವ; ಆತಂಕದಲ್ಲಿ ಗ್ರಾಮಸ್ಥರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.