Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ವಿಶೇಷ ಸುದ್ದಿ

ಮಂಗ್ಳೂರ್‌ ಮುಸ್ಲಿಂ ಹುಡುಗಿ- ಬಳ್ಳಾರಿ ಹಿಂದೂ ಹುಡ್ಗ: ಬೆಂಗ್ಳೂರಲ್ಲಿ ಲವ್‌ ಮಾಡ್ತಾ ಸತ್ತೇ ಹೋದ ಯುವತಿ!

editor tv by editor tv
May 7, 2023
in ವಿಶೇಷ ಸುದ್ದಿ
0
ಮಂಗ್ಳೂರ್‌ ಮುಸ್ಲಿಂ ಹುಡುಗಿ- ಬಳ್ಳಾರಿ ಹಿಂದೂ ಹುಡ್ಗ: ಬೆಂಗ್ಳೂರಲ್ಲಿ ಲವ್‌ ಮಾಡ್ತಾ ಸತ್ತೇ ಹೋದ ಯುವತಿ!
1.9k
VIEWS
Share on FacebookShare on TwitterShare on Whatsapp

ಬಳ್ಳಾರಿಯ ಯುವಕನ್ನು ಪ್ರೀತಿ ಮಾಡುತ್ತಿದ್ದ ಮಂಗಳೂರಿನ ಯುವತಿ ಡೆತ್‌ ನೋಟ್‌ ಬರೆದಿಟ್ಟು ಬೆಂಗಳೂರಿನ ಪೊಲೀಸ್‌ ಕ್ವಾಟ್ರಸ್‌ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಂಗಳೂರು (ಮೇ 7): ಪ್ರೀತಿ ಯಾವಾಗ ಯಾರ ಮೇಲೆ ಎಲ್ಲಿ ಆಗುತ್ತೆ ಎನ್ನೋದೇ ಗೊತ್ತಾಗೊಲ್ಲ. ಮಂಗಳೂರಿನ ಯುವತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲ ಹೋದಾಗ ಬಳ್ಳಾರಿಯ ಯುವಕನ ಪರಿಚಯವಾಗಿ ನಂತರ ಪ್ರೀತಿಯೂ ಬೆಳೆದಿತ್ತು. ಇಬ್ಬರೂ ತಂದೆ ತಾಯಿಯನ್ನು ಬಿಟ್ಟುಬಂದು ಬೆಂಗಳೂರಲ್ಲಿ ಪ್ರೀತಿ ಮಾಡುತ್ತಿದ್ದರು. ಆದರೆ, ಇಬ್ಬರ ನಡುವೆ ವೈಮನಸ್ಸು ಮೂಡಿ ಬಂದಿದ್ದು, ಯುವತಿ ಪೊಲೀಸ್‌ ಕ್ವಾಟ್ರಸ್‌ ಮೇಲಿಂದ ಬಿದ್ದು ದುರಂತ ಸಾವನ್ನಪ್ಪಿರುವ  ಘಟನೆ ಬೆಂಗಳೂರಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ.

ಇಡೀ ರಾಜ್ಯದಲ್ಲಿ ಚುನಾವಣಾ ಗುಂಗು ತುಂಬಿಕೊಂಡಿದೆ. ಆದರೆ, ಇದ್ದಕ್ಕಿಂದಂತೆ ನಿನ್ನೆ (ಭಾನುವಾರ) ಮಧ್ಯಾಹ್ನ ಬಿನ್ನಿಪೇಟೆ ಬಳಿಯಿರುವ ಪೊಲೀಸ್‌ ಕ್ವಾಟ್ರಸ್‌ನ ಮೇಲಿಂದ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು. ಆದರೆ, ಆಕೆ ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್‌ ಬರೆದಿಟ್ಟಿದ್ದು, ತನ್ನ ಸಾವಿಗೆ ಯಾರೋ ಕಾರಣವಲ್ಲ. ತನ್ನ ಪ್ರಿಯತಮ ಭೀಮೇಶ್‌ ನಾಯಕ್‌ ತುಂಬಾ ಒಳ್ಳೆಯವ ನಿನ್ನ ಮೇಲೆ ಸುಮ್ಮನೇ ಆರೋಪ ಮಾಡಿದ್ದೆ ಎಂದೆಲ್ಲಾ ಬರೆದುಕೊಂಡು ಪ್ರಾಣ ಬಿಟ್ಟಿದ್ದಳು. ಇಂದು ಯುವತಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಆಕೆಯ ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ.

ಮಗಳ ಸಾವಿನಲ್ಲಿ ಅನುಮಾನವಿಲ್ಲ ಎಂದ ತಂದೆ:  ಇನ್ನು ಬಿನ್ನಿಪೇಟೆ ಬಳಿಯಿರುವ ಪೊಲೀಸ್ ಕ್ವಾರ್ಟರ್ಸ್ ಕಟ್ಟಡದ ಮೇಲಿಂದ ಯುವತಿ ಬಿದ್ದು ಸಾವನ್ನಪ್ಪಿದ ಯುವತಿಯನ್ನು ಆಯೇಶ (21) ಎಂದು ಗುರುತಿಸಲಾಗಿದೆ. ಈ ಘಟನೆ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯುವತಿ ತಂದೆ ರೆಹಮತ್ ಖಾನ್ ಅವರು ಬಂದು ದೂರು ದಾಖಲಿಸಿದ್ದಾರೆ. ತನ್ನ ಮಗಳ ಸಾವಿನಲ್ಲಿ ಯಾವುದೇ ಅನುಮಾನ ಇಲ್ಲ ಎಂದು ದೂರು ದಾಖಲಿಸಿದ್ದಾರೆ. ಮೃತದೇಹವನ್ನು ಕೊಟ್ಟರೆ ನಾವು ಅಂತ್ಯಕ್ರಿಯೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ. ಆದರೆ, ಮಗಳನ್ನು ಕಳೆದುಕೊಂಡ ಅವರ ಆಕ್ರಂದನ ಮಾತ್ರ ಮೌನದಲ್ಲಿಯೇ ಮಡುಗಟ್ಟಿತ್ತು.

ಅನ್ಯಧರ್ಮೀಯರ ದುರಂತ ಪ್ರೀತಿ ಹುಟ್ಟಿದ್ದೆಲ್ಲಿಂದ? 
ಬಳ್ಳಾರಿಯಲ್ಲಿ ಹಿಂದೂ ಧರ್ಮದ ಭೀಮೇಶ್ ನಾಯಕ್ ಮತ್ತು ಮುಸ್ಲಿಂ ಧರ್ಮದ ಆಯೇಶ ನಡುವೆ ಪರೀಕ್ಷೆಗೆ ಹೋದಾಗ ಪರಿಚಯವಾಗಿತ್ತು. ಇಬ್ಬರ ಮಧ್ಯೆ ಸ್ನೇಹ ಶುರುವಾಗಿತ್ತು. ಅದೇ ಸ್ನೇಹ ನಂತರ ಪ್ರೀತಿಗೆ ತಿರುಗಿ ದೈಹಿಕ‌ ಸಂಬಂಧದವರೆಗೆ ಬಂದಿತ್ತು. ಆದರೆ, ಭೀಮೇಶ್‌ ರಾಜ್ಯದಲ್ಲಿ ಧರ್ಮದಂಗಲ್‌ ನಡೆಯುತ್ತಿದ್ದು, ಇಬ್ಬರ ಧರ್ಮ ಬೇರೆ ಬೇರೆ ಆಗಿರುವುದರಿಂದ ಪ್ರೀತಿಯನ್ನು ನಿಲ್ಲಿಸಲು ಪ್ರಯತ್ನ ಮಾಡಿದ್ದಾನೆ. ಆದರೆ, ಇದಕ್ಕೊಪ್ಪದ ಆಯಿಶಾ ತನ್ನ ಪ್ರಿಯಕರ ಭೀಮೇಶ್ ಅತ್ಯಾಚಾರ ಮಾಡಿದ್ದಾನೆ ಎಂದು 2021 ರಲ್ಲಿ ಬಸವನಗುಡಿಯಲ್ಲಿ ಪೋಕ್ಸೊ ಕೇಸ್ ದಾಖಲಿಸಿದ್ದಳು. ನಂತರ ಭೀಮೇಶ್‌ನನ್ನು ಬಂಧಿಸಿದ್ದ ಪೊಲೀಸರು ಮೂರು ತಿಂಗಳು ಜೈಲಿನಲ್ಲಿಟ್ಟಿದ್ದರು.

ಭೀಮೇಶ್‌ ಮನೆಯಲ್ಲಿ ಉಳಿದುಕೊಳ್ತಿದ್ದ ಆಯಿಶಾ: 
ಆದರೆ, ಯುವತಿ ತನ್ನ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ಭೀಮೇಶ್‌ ಅತ್ಯಾಚಾರ ಪ್ರಕರಣ ಸ್ಕ್ವಾಶ್ ಆಗಿತ್ತು. ಇದಾದ ಬಳಿಕವೂ ಇಬ್ಬರ ಮಧ್ಯೆ ಸಂಬಂಧ ಮುಂದುವರೆದಿದೆ. ಇನ್ನು ಸದ್ಯ ಮಂಗಳೂರಿನ ಸೇಂಟ್‌ ಆಗ್ನೆಸ್‌ ಕಾಲೇಜಿನಲ್ಲಿ ಬಿ.ಆರ್. ಆಯಿಶಾ ಬಿ.ಎಸ್‌ಸಿ ಅಭ್ಯಾಸ ಮಾಡುತ್ತಿದ್ದಳು. ಆದರೆ, ಆಗಿಂದಾಗ್ಗೆ ಆಯಿಶಾ ಮಂಗಳೂರಿನಿಂದ ಬಂದು ಬೆಂಗಳೂರಿನಲ್ಲಿರುವ ಭೀಮೇಶ್ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದಳು. ಆದರೆ, ನಿನ್ನೆ ಇಬ್ಬರಲ್ಲೂ ಸ್ವಲ್ಪ ವೈಮನಸ್ಸು ಬಂದಿರಬಹುದು. ಭೀಮೇಶ್‌ ಮತ್ತು ಆಯಿಶಾ ಪರಿಸ್ಪರ ತಮ್ಮ ಊರಿಗೆ ಹೋಗಲು ರೆಡಿಯಾಗಿದ್ದಾರೆ. ಈ ವೇಳೆ ಆಯಿಶಾ ಮೆಜೆಸ್ಟಿಕ್‌ ಬಸ್‌ ನಿಲ್ದಾಣದವರೆಗೂ ಹೋಗಿ, ಅಲ್ಲಿಂದ ವಾಪಸ್‌ ಬಂದು ಪೊಲೀಸ್‌ ಕ್ವಾಟ್ರಸ್‌ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತ್ಮಹತ್ಯೆ ಪತ್ರದ ಎಫ್‌ಎಸ್‌ಎಲ್‌ ಪರೀಕ್ಷೆ: ನಿನ್ನೆ ಆಯಿಶಾ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಆಕೆಯ ಬಳಿ ಡೆತ್‌ ನೋಟ್‌ ಕೂಡ ಲಭ್ಯವಾಗಿತ್ತು. ನನ್ನ ಸಾವಿಗೆ ನಾನೆ ಕಾರಣ ಎಂದು ಬರೆದುಕೊಂಡಿದ್ದಾಳೆ. ಡೆತ್ ನೋಟ್ ಎಫ್ಎಸ್ಎಲ್ ಗೆ ಕಳುಹಿಸಿರುವ ಕಾಟನ್ ಪೇಟೆ ಪೊಲೀಸರು, ಡೆತ್ ನೋಟ್‌ನಲ್ಲಿರುವ ಹ್ಯಾಂಡ್ ರೈಟಿಂಗ್ (ಕೈ ಬರಹ) ಆಯೇಶಳದ್ದೇನಾ ಅನ್ನೋದು ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯುವತಿ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆ ಪೂರ್ಣಗೊಂಡ ನಂತರ ಮೃತದೇಹವನ್ನು ಪೊಲೀಸರು ಯುವತಿಯ ಪೋಷಕರಿಗೆ ಹಸ್ತಾಂತರಿಸಿದ್ದಾರೆ.

ಕರಾವಳಿ ತೀರ, ಬಯಲು ಸೀಮೆಯ ಪ್ರೀತಿ ಬೆಂಗಳೂರಲ್ಲಿ ಅಂತ್ಯ: ಬೆಂಗಳೂರು ಎಂದಾಕ್ಷಣ ಜನರ ಸಾಗರ ಎಂದು ಹೇಳಬಹುದು. ಇಲ್ಲಿ ಜಾತಿ, ಭಾಷೆ, ಲಿಂಗ, ಜಿಲ್ಲೆ, ರಾಜ್ಯ ಹಾಗೂ ದೇಶದ ಬೇಧಭಾವವಿಲ್ಲದೇ ಎಲ್ಲರೂ ಒಂದು ಕಡೆ ನೆಲೆಸಿರುವ ತಾಣವಾಗಿದೆ. ಇಲ್ಲಿ ಯಾರನ್ನೂ, ಯಾರೊಬ್ಬರು ಯಾಕೆ ಇಲ್ಲಿಗೆ ಬಂದಿದ್ದೀರಿ ಎಂದು ಕೇಳುವವರೇ ಇರುವುದಿಲ್ಲ. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಅನೇಕರು ಪ್ರೀತಿ, ಪ್ರೇಮ ಹಾಗೂ ಅನೈತಿಕ ಸಂಬಂಧದೊಂದಿಗೆ ಮನೆಯನ್ನು ಬಿಟ್ಟುಬಂದು ಬೆಂಗಳೂರಿನಲ್ಲಿ ನೆಲೆಸುತ್ತಿದ್ದಾರೆ. ಅಂತಹ ಲಕ್ಷಾಂತರ ಜೋಡಿಗಳ ಮಧ್ಯೆ ಪ್ರೀತಿ ಮಾಡಿದ ಇಲ್ಲೊಂದು ಜೋಡಿ ಬೆಂಗಳೂರಿನಲ್ಲಿ ವಾಸವಿದ್ದು, ಒಬ್ಬರ ದುರಂತ ಅಂತ್ಯದಲ್ಲಿ ಪ್ರೀತಿ ಕೊನೆಯಾಗಿದೆ

Previous Post

Madhya Pradesh: ಆಸ್ಪತ್ರೆಯ ಮೆಟ್ಟಿಲಿನ ಮೇಲೆಯೇ ಮಹಿಳೆಗೆ ಹೆರಿಗೆ

Next Post

ಕೈ”ಗೆ 141 ಕ್ಷೇತ್ರ ವಿಜಯ ಖಚಿತ: ಸಿಎಂ ಸ್ಥಾನಕ್ಕೆ ಗುದ್ದಾಟವಿಲ್ಲ ! – ಡಿ.ಕೆ.ಶಿವಕುಮಾರ್‌

Next Post

ಕೈ”ಗೆ 141 ಕ್ಷೇತ್ರ ವಿಜಯ ಖಚಿತ: ಸಿಎಂ ಸ್ಥಾನಕ್ಕೆ ಗುದ್ದಾಟವಿಲ್ಲ ! – ಡಿ.ಕೆ.ಶಿವಕುಮಾರ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.