Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ರಾಜಕೀಯ ನಾಯಕರ ವೇತನ: ಸಿಎಂ, ಸಚಿವರ ಸಂಬಳ ಎಷ್ಟಿರುತ್ತೆ?

editor tv by editor tv
May 19, 2023
in ರಾಜ್ಯ, ಸುದ್ದಿ
0
ರಾಜಕೀಯ ನಾಯಕರ ವೇತನ: ಸಿಎಂ, ಸಚಿವರ ಸಂಬಳ ಎಷ್ಟಿರುತ್ತೆ?
1.9k
VIEWS
Share on FacebookShare on TwitterShare on Whatsapp

Salary of political leaders: ಕರ್ನಾಟಕದಲ್ಲಿ ನಾಳೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ 30 ಮಂದಿ ಶಾಸಕರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ

  • 2015ರಿಂದ ಮುಖ್ಯಮಂತ್ರಿ, ಸಚಿವರು, ಸಭಾಪತಿ, ಉಪ ಸಭಾಪತಿ, ಸ್ಪೀಕರ್, ಉಪಸಭಾಪತಿಗಳ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಿರಲಿಲ್ಲ.
  • 2022ರಲ್ಲಿ ಮುಖ್ಯಮಂತ್ರಿ, ಸಚಿವರು, ಸ್ಪೀಕರ್​ ಮತ್ತು ಉಪ ಸ್ಪೀಕರ್​ ಮತ್ತು ಶಾಸಕರ ವೇತನ ಶೇಕಡಾ 50ರಿಂದ 60ರಷ್ಟು ಹೆಚ್ಚಿಸಲಾಯಿತು. 

ವಾಸ್ತವವಾಗಿ, 2015ರಿಂದ ಮುಖ್ಯಮಂತ್ರಿ, ಸಚಿವರು, ಸಭಾಪತಿ, ಉಪ ಸಭಾಪತಿ, ಸ್ಪೀಕರ್, ಉಪಸಭಾಪತಿಗಳ  ವೇತನ ಮತ್ತು ಭತ್ಯೆ ಗಳನ್ನು ಪರಿಷ್ಕರಿಸಿರಲಿಲ್ಲ.  2022ರಲ್ಲಿ ಮುಖ್ಯಮಂತ್ರಿ, ಸಚಿವರು, ಸ್ಪೀಕರ್​ ಮತ್ತು ಉಪ ಸ್ಪೀಕರ್​ ಮತ್ತು ಶಾಸಕರ ವೇತನ ಶೇಕಡಾ 50ರಿಂದ 60ರಷ್ಟು ಹೆಚ್ಚಿಸಲಾಯಿತು.

ಮುಖ್ಯಮಂತ್ರಿ, ಸ್ಪೀಕರ್​ ಮತ್ತು ಸಭಾಪತಿ
ವೇತನ: 75 ಸಾವಿರ ರೂ. (ಪ್ರತಿ ತಿಂಗಳಿಗೆ)
===========
ವಿರೋಧ ಪಕ್ಷದ ನಾಯಕರ ವೇತನ
ಪ್ರತಿ ತಿಂಗಳಿಗೆ 60 ಸಾವಿರ ರೂಪಾಯಿ
===========
ಗೃಹ ಭತ್ಯೆ:
ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು,
ಉಪ ಸ್ಪೀಕರ್ ಮತ್ತು ಉಪ ಸಭಾಪತಿ:
1.2 ಲಕ್ಷ ರೂ. (ಪ್ರತಿ ತಿಂಗಳಿಗೆ)
———–
ಸ್ಪೀಕರ್​ ಮತ್ತು ಸಭಾಪತಿಗೆ
1.6 ಲಕ್ಷ ರೂ. (ಪ್ರತಿ ತಿಂಗಳಿಗೆ)
===========
ಮನೆ ನಿರ್ವಹಣಾ ಭತ್ಯೆ 
35 ಸಾವಿರ ರೂ. ಪ್ರತಿ ತಿಂಗಳಿಗೆ
===========
ಇಂಧನ ಭತ್ಯೆ 
ಪ್ರತಿ ತಿಂಗಳಿಗೆ 2 ಸಾವಿರ ಲೀಟರ್​ ಇಂಧನ
=========
ಪ್ರಯಾಣ ಭತ್ಯೆ:
ಪ್ರತಿ ಕಿಲೋ ಮೀಟರ್‌ಗೆ 40 ರೂ.
=========
ಅತಿಥಿ ಭತ್ಯೆ
4 ರಿಂದ 4.5 ಲಕ್ಷ ರೂ. (ಪ್ರತಿ ತಿಂಗಳಿಗೆ)

ಮಂತ್ರಿಗಳ ವೇತನ: ಪ್ರತಿ ತಿಂಗಳಿಗೆ 60 ಸಾವಿರ ರೂಪಾಯಿ. ಉಳಿದಂತೆ ಮುಖ್ಯಮಂತ್ರಿಗಳಿಗೆ ಸಿಗುವ ಭತ್ಯೆಗಳು ಸಚಿವರಿಗೆ ಸಿಗುತ್ತವೆ.

Karnataka CM, Ministers salary: ಕರ್ನಾಟಕದಲ್ಲಿ ನಾಳೆಯಿಂದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಜೋಡೆತ್ತು ಸರ್ಕಾರ ರಚನೆಗೆ ಈಗಾಗಲೇ ಸಕಲ ಸಿದ್ಧತೆ ಭರದಿಂದ ಸಾಗಿದೆ. ನಾಳೆ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿ ಡಿಕೆ ಶಿವಕುಮಾರ್​ ಪಡಗ್ರಹಣ ಮಾಡಲಿದ್ದಾರೆ. ಅವರೊಂದಿಗೆ  30 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

Previous Post

ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ವೇದಿಕೆ ಸಜ್ಜು : ಕಾರ್ಯಕ್ರಮದಲ್ಲಿ ಸೇರಲಿದೆ ಗಣ್ಯರ ದಂಡು, ಭದ್ರತೆಗೆ ಹೆಚ್ಚಿನ ಒತ್ತು

Next Post

Rs. 2,000 ನೋಟು ಹಿಂಪಡೆದ ಆರ್​ಬಿಐ,. ಸೆ.30ರವರೆಗೆ ವಿನಿಮಯ ಮಾಡಲು ಅವಕಾಶ!

Next Post
Rs. 2,000 ನೋಟು ಹಿಂಪಡೆದ ಆರ್​ಬಿಐ,.         ಸೆ.30ರವರೆಗೆ ವಿನಿಮಯ ಮಾಡಲು ಅವಕಾಶ!

Rs. 2,000 ನೋಟು ಹಿಂಪಡೆದ ಆರ್​ಬಿಐ,. ಸೆ.30ರವರೆಗೆ ವಿನಿಮಯ ಮಾಡಲು ಅವಕಾಶ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.