Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಹಿಂದೂ ಕಾರ್ಯಕರ್ತರಿಗಾಗಿ ಸಹಾಯವಾಣಿ ತೆರೆದ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಇಲ್ಲಿದೆ ನೋಡಿ ನಂಬರ್

editor tv by editor tv
May 23, 2023
in ರಾಜ್ಯ, ಸುದ್ದಿ
0
ಹಿಂದೂ ಕಾರ್ಯಕರ್ತರಿಗಾಗಿ ಸಹಾಯವಾಣಿ ತೆರೆದ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಇಲ್ಲಿದೆ ನೋಡಿ ನಂಬರ್
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಹಿಂದೂಪರ ಕಾರ್ಯಕರ್ತರಿಗಾಗಿ ಸಹಾಯವಾಣಿ ಓಪನ್​ ಮಾಡಿ ರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಹಿಂದೂಪರ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನ ಖಂಡಿಸಿ ಮತ್ತು ಅವರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲು ರಾಜ್ಯ ಶ್ರೀರಾಮಸೇನೆ ಸಂಘಟನೆಯ ಪ್ರಮುಖರ ಸಂಪರ್ಕಕ್ಕಾಗಿ ಅಧಿಕೃತ ನಂಬರನ್ನು ಬಿಡುಗಡೆ ಮಾಡಲಾಗಿದೆ. ಹಿಂದೂಪರ ಕಾರ್ಯಕರ್ತರು ಈ ನಂಬರ್ ಗೆ ಕರೆ ಮಾಡಿ 9945288819 ಮಾಹಿತಿ ನೀಡಬಹುದು. ವರ್ಷದ 365 ದಿನವು, ದಿನದ 24 ಗಂಟೆ ಈ ನಂಬರ್​ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದಿದ್ದಾರೆ.

ಇನ್ನು ಇತ್ತಿಚೆಗಷ್ಟೇ ಕಾರ್ಕಳ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುಂಡಿದ್ದ ಪ್ರಮೋದ್​ ಮುತಾಲಿಕ್

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್​ ಅವರ ವಿರುದ್ಧ ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಕಣಕ್ಕೀಳಿದಿದ್ದರು. ಈ ವೇಳೆ ಗುರುವಿನ ವಿರುದ್ಧ ಸುನಿಲ್​ ಕುಮಾರ್ ತುಟಿ ಪಿಟಿಕ್ ಎಂದಿರಲಿಲ್ಲ. ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಮತ್ತು ಬಿಜೆಪಿಗೆ ಬಹಳ ಪೈಪೋಟಿ ನಡೆದಿತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದ್ದು, ಈ ಬಾರಿ ಸುನಿಲ್ ಕುಮಾರ್​​ಗೆ ಕಾಂಗ್ರೆಸ್​​ ಪೈಪೋಟಿ ನೀಡಿತ್ತು. ಅವರು ಬಿಜೆಪಿಯಿಂದ ಗೆಲುವು ಸಾಧಿಸಿದ್ದರು. ಇನ್ನೂ ಸುನಿಲ್​​ ಕುಮಾರ್ ಅವರಿಗೆ ಪ್ರತಿಸ್ಪರ್ಧಿಯಾಗಿದ್ದು ಪ್ರಮೋದ್ ಮುತಾಲಿಕ್​​. ಶಿಷ್ಯನ ವಿರುದ್ಧವೇ ಹಿಂದೂ ಫೈರ್​ ಬ್ರಾಂಡ್​​ ಎನ್ನಿಸಿಕೊಂಡಿರುವ ಪ್ರಮೋದ್ ಮುತಾಲಿಕ್ ಚಿಲ್ಲರೆ ಮತ ಪಡೆದು ಮುಖಬಂಗಕ್ಕಿಡಾಗಿದ್ದರು

Previous Post

ಪೆಟ್ರೋಲ್​ ಬಂಕ್​ನಲ್ಲಿ 2 ಸಾವಿರ ರೂ. ನೋಟು ಕೊಟ್ಟಿದ್ದಕ್ಕೆ ಗ್ರಾಹಕನ ಬೈಕ್​ನಿಂದ ಪೆಟ್ರೋಲ್ ವಾಪಸ್ ತೆಗೆದ ಬಂಕ್ ಸಿಬ್ಬಂದಿ

Next Post

ಪತಿ- ಮಗುವಿನೊಂದಿಗೆ ಮಕ್ಕಾ ಮದೀನಾಗೆ ಸಂಜನಾ ಗಲ್ರಾನಿ ಭೇಟಿ

Next Post
ಪತಿ- ಮಗುವಿನೊಂದಿಗೆ ಮಕ್ಕಾ ಮದೀನಾಗೆ ಸಂಜನಾ ಗಲ್ರಾನಿ ಭೇಟಿ

ಪತಿ- ಮಗುವಿನೊಂದಿಗೆ ಮಕ್ಕಾ ಮದೀನಾಗೆ ಸಂಜನಾ ಗಲ್ರಾನಿ ಭೇಟಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.