Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

MLA ಅಲ್ಲ, MLC ಅಂತು ಅಲ್ಲವೇ ಅಲ್ಲ..! ಯಾರು ಈ ನೂತನ ಸಚಿವ ʼಬೋಸರಾಜುʼ..?

editor tv by editor tv
May 27, 2023
in ರಾಜ್ಯ, ಸುದ್ದಿ
0
MLA ಅಲ್ಲ, MLC ಅಂತು ಅಲ್ಲವೇ ಅಲ್ಲ..! ಯಾರು ಈ ನೂತನ ಸಚಿವ ʼಬೋಸರಾಜುʼ..?
1.9k
VIEWS
Share on FacebookShare on TwitterShare on Whatsapp

ಶಾಸಕರು, ಎಂಎಲ್‌ಸಿಯೂ ಅಲ್ಲದ ಬೋಸರಾಜ್​ ಅವರಿಗೆ ಸಚಿವ ಸ್ಥಾನ ಹೇಗೆ ಸಿಕ್ತು ಎಂದು ಒಳಗೊಳಗೆ ಕೈ ಪಡೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ.​ ಈ ವಿಚಾರ ರಾಜ್ಯ ರಾಜಕೀಯದಲ್ಲೂ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಸ್ವತಃ ಜನರಿಗೂ ಈ ಕುರಿತು ಶಾಕ್‌ ಉಂಟಾಗಿದ್ದು, ಯಾರು ಈ ಬೋಸರಾಜು ಅಂತ ತಲೆಕಡಿಸಿಕೊಂಡಿದ್ದಾರೆ.

ಬೆಂಗಳೂರು : ಇಂದು ರಾಜಭನದಲ್ಲಿ ನಡೆದ ಕಾರ್ಯಕ್ರಮದಲ್ಲಿ 24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸದ್ಯ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ 24 ಸಚಿವರು ಸೇರ್ಪಡೆಗೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಪರಿಪೂರ್ಣವಾಗಿ ರಚನೆಯಾಗಿದೆ. ಇದರ ನಡುವೆ ಮಾಜಿ ಶಾಸಕ ಎನ್‌.ಎಸ್‌. ಬೋಸರಾಜು ಅವರಿಗೆ ಮಂತ್ರಿಗಿರಿ ನೀಡಿದ್ದಕ್ಕೆ ಕೈ ಪಾಳಯದಲ್ಲಿ ಆಕ್ರೋಶ ಹೆಚ್ಚಾಗಿದೆ. 

ಹೌದು.ಬೋಸರಾಜು ಅವರು ಅಸಲಿಗೆ ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಶಾಸಕರಾದವರಂತೂ ಅಲ್ಲ, ಕಡೆಗೆ ಎಂಎಲ್‌ಸಿಯೂ ಅಲ್ಲ ಆದ್ರೂ ಅವರಿಗೆ ಸಚಿವರ ಸ್ಥಾನ ನೀಡಿದ ಬಗ್ಗೆ ಕಾಂಗ್ರೆಸ್ಸಿನ ಕೆಲವು ನಾಯಕರುಗ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸ್ವತಃ ಜನರಿಗೂ ಈ ಕುರಿತು ಶಾಕ್‌ ಉಂಟಾಗಿದ್ದು, ಯಾರು ಈ ಬೋಸರಾಜು ಅಂತ ತಲೆಕಡಿಸಿಕೊಂಡಿದ್ದಾರೆ.

ಸಿಎಂ ಸಿದ್ಧರಾಮಯ್ಯ ಸಂಪುಟದಲ್ಲಿ ಸಚಿವರಾಗಿರುವ ಬೋಸರಾಜು ಅವರು, ಹುಟ್ಟಿದ್ದು, ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲೂರು ಗ್ರಾಮದದಲ್ಲಿ ಎನ್.ಎಸ್. ಬೋಸರಾಜ್ ಅವರು ಜನಿಸಿದರು. ಕೃಷಿಕ ಕುಟುಂಬದಲ್ಲಿ ಜನಿಸಿದ ಇವರು, ತಮ್ಮ ಡಿಪ್ಲೊಮಾ ಪದವಿ ನಂತರ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಜೇನೂರು ಕ್ಯಾಂಪ್‌ಗೆ ಬಂದ ಇವರು ಕೃಷಿಕರಾಗಿ ತಮ್ಮ ಜೀವನ ಮುಂದುವರೆಸಿದರು. ಹೈನುಗಾರಿಕೆ, ಕೋಳಿ ಸಾಕಾಣಿಕೆಯನ್ನು ಬೃಹತ್ ಪ್ರಮಾಣದ ಉದ್ಯಮವಾಗಿಸುವ ಜೊತೆಗೆ ಎನ್.ಎಸ್.ಬೋಸರಾಜ್ ಅವರು ರಾಜಕೀಯ ಪ್ರವೇಶ ಮಾಡಿದರು. ಕ್ಷತ್ರಿಯರಾಗಿರುವ ಬೋಸರಾಜು ಅವರು, ಎಐಸಿಸಿ ಕಾರ್ಯದರ್ಶಿ ಮತ್ತು ತೆಲಂಗಾಣ ಕಾಂಗೆಸ್‌ ಉಸ್ತುವಾರಿ ಸಹ ಆಗಿದ್ದರು.  1999 ಮತ್ತು 2004 ಶಾಸಕರಾಗಿ ಆಯ್ಕೆಯಾಗಿದ್ದರು. ಇದೀಗ ಸಿದ್ದು ಸಂಪುಟದಲ್ಲಿ ಸಚಿವರಾಗಿದ್ದಾರೆ.

ತ್ಯಾಗಕ್ಕೆ ಒಲಿಯಿತು ಮಂತ್ರಿಗಿರಿ : ಶಾಸಕರು, ಎಂಎಲ್‌ಸಿಯೂ ಅಲ್ಲದ ಬೋಸರಾಜ್​ ಅವರಿಗೆ ಸಚಿವ ಸ್ಥಾನ ಹೇಗೆ ಸಿಕ್ತು ಎಂದು ಒಳಗೊಳಗೆ ಕೈ ಪಡೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ.​ ಈ ವಿಚಾರ ರಾಜ್ಯ ರಾಜಕೀಯದಲ್ಲೂ ಭಾರಿ ಚರ್ಚೆಗೆ ಗ್ರಾಸವಾಗಿದೆ. ಆದ್ರೆ, ಬೋಸರಾಜ್​ ಅವರಿಗೆ ಮಂತ್ರಿಭಾಗ್ಯ ದೊರೆತ್ತಿದ್ದೇ ಹೈಕಮಾಂಡ್​ನಿಂದ. ಅವರು ಕ್ಷೇತ್ರ ತ್ಯಾಗ ಮಾಡಿದ್ದರಿಂದ.. ಹೌದು.. 2023 ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ನಗರ ವಿಧಾನಸಭಾಕ್ಷೇತ್ರದ ಟಿಕೆಟ್​ ಮುಸ್ಲಿಂ ಅಭ್ಯರ್ಥಿಗೆ ನೀಡಲು ನಿರ್ಧಾರಿಸಲಾಗಿತ್ತು. ಆದ್ರೆ, ಬೋಸರಾಜ್ ಅವರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಒಂದು ವೇಳೆ ತಮಗೆ ಟಿಕೆಟ್‌ ಕೊಡದಿದ್ದರೆ ತಮ್ಮ ಪುತ್ರನಿಗಾದರೂ ನೀಡುವಂತೆ ಬೇಡಿಕೆಯಿಟ್ಟಿದ್ದರು. ರಾಜ್ಯ ಕೈ ನಾಯಕರ ಸಂಧಾನಕ್ಕೂ ಒಪ್ಪದ ಹಿನ್ನೆಲೆ ಖುದ್ದು ರಾಹುಲ್ ಗಾಂಧೀ ಅವರೇ ಮಾತುಕತೆ ನಡೆಸಿ, ಸರ್ಕಾರ ಬಂದರೆ ಎಂಎಲ್​ಸಿ ಮಾಡಿ ಪ್ರಮುಖ ಹುದ್ದೆ ನೀಡುವುದಾಗಿ ಭರವಸೆ ನೀಡಿದ್ದರು ಎನ್ನಲಾಗಿದೆ. ಅದರಂತೆ ಇದೀಗ ಬೋಸರಾಜ್​ ಅವರು ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

Previous Post

ಕರ್ನಾಟಕದ 24 ಸಚಿವರು ಪ್ರಮಾಣವಚನ ಸ್ವೀಕಾರ

Next Post

34 ಮಂದಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

Next Post
34 ಮಂದಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

34 ಮಂದಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.