Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಬಿಸಿಲಿನ ಬೇಗೆಗೆ ಕಂಗಾಲಾದ ಕರಾವಳಿ ಜನ- ಉ.ಕ ಜಿಲ್ಲೆಯ 150 ಗ್ರಾಮಗಳಲ್ಲಿ ನೀರಿನ ಅಭಾವ

editor tv by editor tv
May 28, 2023
in ಕರಾವಳಿ
0
ಬಿಸಿಲಿನ ಬೇಗೆಗೆ ಕಂಗಾಲಾದ ಕರಾವಳಿ ಜನ- ಉ.ಕ ಜಿಲ್ಲೆಯ 150 ಗ್ರಾಮಗಳಲ್ಲಿ ನೀರಿನ ಅಭಾವ
1.9k
VIEWS
Share on FacebookShare on TwitterShare on Whatsapp

ಕಾರವಾರ: ಕರಾವಳಿ ಜಿಲ್ಲೆಯಲ್ಲೀಗ ಸಿಲಿನ ಅಬ್ಬರ ಜೋರಾಗಿದ್ದು, ಜನ ಕುಡಿಯುವ ನೀರಿ (Drinking Water) ಗಾಗಿ ಪರದಾಡುವಂತಾಗಿದೆ. ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ರೂ ಕರಾವಳಿಗೆ ಮಾತ್ರ ಇನ್ನೂ ಮಳೆಯ ಕೃಪೆಯಾಗಿಲ್ಲ. ಹೀಗಾಗಿ ಇರುವ ಜಲಮೂಲಗಳೆಲ್ಲ ಬತ್ತಿಹೋಗಿ ಜನ ಹನಿ ನೀರಿಗಾಗಿ ಕಿಲೋಮೀಟರ್ ಗಟ್ಟಲೇ ತೆರಳಬೇಕಾಗಿದೆ. ಇರುವ ಬಾವಿಗಳಲ್ಲಿ ಉಪ್ಪು ನೀರು ಬರುತ್ತಿದ್ದು, ಬಳಕೆಗೆ ಬಾರದಂತಾದ ಪರಿಸ್ಥಿತಿ ನಿರ್ಮಾಣವಾಗಿದೆ. ಯಾವಾಗ ಮಳೆಯಾಗುತ್ತೋ ಎಂದು ಜನ ಕಾದುಕೂರುವಂತಾಗಿದೆ.

ಕರಾವಳಿ ಜಿಲ್ಲೆ ಉತ್ತರ ಕನ್ನಡ (Uttara Kannada) ದಲ್ಲಿ ಬಿಸಿಲಿನ ತಾಪದ ಏರಿಕೆಯೊಂದಿಗೆ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗುತ್ತಿದೆ. ಈಗಾಗಲೇ ಉತ್ತರ ಕನ್ನಡದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೇಸಿಗೆ ಅಬ್ಬರಕ್ಕೆ ಜಲಮೂಲಗಳು ಬತ್ತಿಹೋಗುತ್ತಿವೆ. ಜನರು ಕುಡಿಯುವ ನೀರಿಗಾಗಿ ಕೊಡ ಹಿಡಿದು ಕಿಲೋ ಮೀಟರ್‍ಗಟ್ಟಲೇ ನಡೆದುಹೋಗುವಂತಾಗಿದೆ. ಕೆರೆ, ಕಟ್ಟೆಗಳು ನೀರಿಲ್ಲದೇ ಬರಿದಾಗಿದ್ದು ಬಾವಿಗಳಲ್ಲಿ ನೀರಿದ್ದರೂ ಸಹ ಕರಾವಳಿಯಲ್ಲಿ ಉಪ್ಪು ನೀರಿ (Salt Water) ನ ಸಮಸ್ಯೆ ತಲೆದೂರಿದೆ. ಪರಿಣಾಮ ಬಾವಿಗಳಲ್ಲಿ ನೀರಿದ್ದರೂ ಕುಡಿಯಲು ಯೋಗ್ಯವಾಗಿಲ್ಲ. ಜೊತೆಗೆ ಬಳಕೆಗೂ ಬಾರದಂತಾಗಿದೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ಸೇರಿದಂತೆ ಘಟ್ಟದ ಮೇಲಿನ ತಾಲೂಕುಗಳಲ್ಲೂ ಸಹ ನೀರಿಗಾಗಿ ಹಾಹಾಕಾರ ಶುರುವಾಗಿದೆ. ರಾಜ್ಯಕ್ಕೆ ಹೋಲಿಸಿದರೆ ಈ ಬಾರಿ ಉತ್ತರಕನ್ನಡ ಜಿಲ್ಲೆಯಲ್ಲಿ 64% ಕಡಿಮೆ ಮಳೆಯಾಗಿರುವುದರಿಂದ ನೀರಿನ ಮೂಲಗಳು ಅವಧಿಗೆ ಮುನ್ನವೇ ಬತ್ತಿ ಹೋಗುವಂತಾಗಿದೆ. ಹಲವು ಗ್ರಾಮಗಳಲ್ಲಿ ಪಂಚಾಯಿತಿ ವತಿಯಿಂದ ಈಗಾಗಲೇ ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದ್ದು, ಜಿಲ್ಲೆಯಾದ್ಯಂತ 150ಕ್ಕೂ ಅಧಿಕ ಗ್ರಾಮ ಪಂಚಾಯತ್‍ಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಹೀಗಾಗಿ ದಿನಬಿಟ್ಟು ದಿನ ನೀರಿನ ಪೂರೈಕೆಗೆ ಸೂಚನೆ ನೀಡಿದ್ದು, ಯಾವುದೇ ಗ್ರಾಮದಲ್ಲಿ ನೀರಿನ ತೊಂದರೆಯಿದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತರುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಮುಂಗಾರು ಪೂರ್ವ ಮಳೆಯ ಕೊರತೆಯಿಂದ ಉತ್ತರಕನ್ನಡ ಜನತೆ ನೀರಿನ ಸಮಸ್ಯೆ ಎದುರಿಸುವಂತಾಗಿದ್ದು, ಯಾವಾಗ ಮಳೆ ಬರುತ್ತೆ ಎಂದು ಜನರು ಕಾದು ಕೂರುವಂತಾಗಿದೆ. ಮಳೆ ಬೀಳದಿದ್ದರೇ ಮತ್ತಷ್ಟು ಸಮಸ್ಯೆ ಜನ ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ

Previous Post

ಭಾನುವಾರ ನೂತನ ಸಂಸತ್ ಭವನ ಉದ್ಘಾಟನೆ – ಏನಿದರ ವಿಶೇಷತೆ?

Next Post

New Parliament Inauguration : ನೂತನ ಸಂಸತ್ ಭವನ ಲೋಕಾರ್ಪಣೆ; ಸ್ಪೀಕರ್​ ಆಸನದ ಬಳಿ ಸೆಂಗೋಲ್​ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

Next Post
New Parliament Inauguration : ನೂತನ ಸಂಸತ್ ಭವನ ಲೋಕಾರ್ಪಣೆ; ಸ್ಪೀಕರ್​ ಆಸನದ ಬಳಿ ಸೆಂಗೋಲ್​ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

New Parliament Inauguration : ನೂತನ ಸಂಸತ್ ಭವನ ಲೋಕಾರ್ಪಣೆ; ಸ್ಪೀಕರ್​ ಆಸನದ ಬಳಿ ಸೆಂಗೋಲ್​ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.