Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಭೀಕರ ರಸ್ತೆ ಅಪಘಾತ; ಖ್ಯಾತ ಕಿರುತೆರೆ ಮಲಯಾಳಂ ನಟ ನಿಧನ, ಮೂವರ ಸ್ಥಿತಿ ಗಂಭೀರ

editor tv by editor tv
June 5, 2023
in ರಾಷ್ಟ್ರೀಯ
0
ಭೀಕರ ರಸ್ತೆ ಅಪಘಾತ; ಖ್ಯಾತ ಕಿರುತೆರೆ ಮಲಯಾಳಂ ನಟ ನಿಧನ, ಮೂವರ ಸ್ಥಿತಿ ಗಂಭೀರ
1.9k
VIEWS
Share on FacebookShare on TwitterShare on Whatsapp

Kollam Sudhi Death: ‘ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ಕರೆತರಲಾಯಿತು. ಮೂವರ ಸ್ಥಿತಿ ಚಿಂತಾಜನಕ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಮಲಯಾಳಂನಲ್ಲಿ ಹಾಸ್ಯ ಪಾತ್ರಗಳ ಮೂಲಕ ಕಿರುತೆರೆ ಹಾಗೂ ಹಿರಿತೆರೆ ಯಲ್ಲಿ ಗುರುತಿಸಿಕೊಂಡಿದ್ದ ಕೊಲ್ಲಂ ಸುಧಿ (Kollam Sudhi) ಅವರು ನಿಧನ ಹೊಂದಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. ಕಾರು ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಇಂದು (ಜೂನ್ 5) ಮುಂಜಾನೆ ಈ ಅಪಘಾತ ನಡೆದಿದೆ. ಅವರ ಸಾವಿಗೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಅವರ ಅಕಾಲಿಕ ಮರಣವು ಕುಟುಂಬದವರಿಗೆ ಹಾಗೂ ಫ್ಯಾನ್ಸ್​ಗೆ ಅತೀವ ದುಃಖ ತಂದಿದೆ. ಸೋಶಿಯಲ್ ಮೀಡಿಯಾ (Social Media) ಮೂಲಕ ಸಂತಾಪ ಸೂಚಿಸಲಾಗುತ್ತಿದೆ

ತ್ರಿಶೂರ್ ಸಮೀಪ ಮುಂಜಾನೆ 4.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅವರು ವಡಕರಾದಲ್ಲಿ ಕಾರ್ಯಕ್ರಮ ಒಂದನ್ನು ಮುಗಿಸಿ ಮರಳುತ್ತಿದ್ದರು. ಆಗ ಇವರ ಕಾರು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಟ್ರಕ್​ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡ ಕೊಲ್ಲಂ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.

ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ಕರೆತರಲಾಯಿತು. ಸುಧಿ ಅವರು ಮೊದಲು ಮೃತಪಟ್ಟರು. ಉಳಿದ ಮೂವರ ಸ್ಥಿತಿ ಚಿಂತಾಜನಕ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

2015ರಲ್ಲಿ ಸುಧಿ ಚಿತ್ರರಂಗಕ್ಕೆ ಬಂದರು. ಸುಧಿ ಅವರು ಕಿರುತೆರೆಯಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರು. ಹಾಸ್ಯ ಪಾತ್ರಗಳ ಮೂಲಕ ಅವರು ಗಮನ ಸೆಳೆದಿದ್ದರು. ಸುಧಿ ಅವರು ಸಿನಿಮಾದಲ್ಲೂ ನಟಿಸಿದ್ದಾರೆ. ‘ಕಟ್ಟಪ್ಪಣ್ಣ’, ‘ಆ್ಯನ್ ಇಂಟರ್​ನ್ಯಾಷನಲ್​ ಲೋಕಲ್ ಸ್ಟೋರಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.  ಸುಧಿ ಸಾವಿಗೆ ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ. ಅವರನ್ನು ಕಳೆದುಕೊಂಡಿದ್ದು ಫ್ಯಾನ್ಸ್​ಗೆ ದುಃಖ ತಂದಿದೆ

Previous Post

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ? ಹೀಗಿದೆ ಕ್ಷೇತ್ರ ಹಂಚಿಕೆ ಲೆಕ್ಕಾಚಾರ

Next Post

ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು ಶಕ್ತಿ ಸ್ಮಾರ್ಟ್​​ಕಾರ್ಡ್​; ಅರ್ಜಿ ಸಲ್ಲಿಸುವುದು ಹೇಗೆ?

Next Post
ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು ಶಕ್ತಿ ಸ್ಮಾರ್ಟ್​​ಕಾರ್ಡ್​; ಅರ್ಜಿ ಸಲ್ಲಿಸುವುದು ಹೇಗೆ?

ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು ಶಕ್ತಿ ಸ್ಮಾರ್ಟ್​​ಕಾರ್ಡ್​; ಅರ್ಜಿ ಸಲ್ಲಿಸುವುದು ಹೇಗೆ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.