Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಮಣಿಪುರದಲ್ಲಿ ಕುಕಿ ದಂಗೆಕೋರರೊಂದಿಗೆ ಬಿಎಸ್‌ಎಫ್ ಗುಂಡಿನ ಚಕಮಕಿ – ಓರ್ವ ಯೋಧ ಸಾವು, ಇಬ್ಬರಿಗೆ ಗಾಯ

editor tv by editor tv
June 6, 2023
in ರಾಷ್ಟ್ರೀಯ
0
ಮಣಿಪುರದಲ್ಲಿ ಕುಕಿ ದಂಗೆಕೋರರೊಂದಿಗೆ ಬಿಎಸ್‌ಎಫ್ ಗುಂಡಿನ ಚಕಮಕಿ – ಓರ್ವ ಯೋಧ ಸಾವು, ಇಬ್ಬರಿಗೆ ಗಾಯ
1.9k
VIEWS
Share on FacebookShare on TwitterShare on Whatsapp

ಇಂಪಾಲ: ಮಣಿಪುರದ (Manipur) ಸೆರೌ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಕುಕಿ ದಂಗೆಕೋರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಗಡಿ ಭದ್ರತಾ ಪಡೆ (BSF) ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.ಕಾಕ್ಚಿಂಗ್ (Kakching) ಜಿಲ್ಲೆಯ ಸುಗ್ನುವಿನ ಸೆರೌ (Serou) ಪ್ರದೇಶದ ಶಾಲೆಯೊಂದರಲ್ಲಿ ದಂಗೆಕೋರರು ಮತ್ತು ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಕಾನ್‌ಸ್ಟೇಬಲ್ ರಂಜಿತ್ ಯಾದವ್ ಎಂಬ ಯೋಧನಿಗೆ ಗುಂಡು ತಗುಲಿತ್ತು. ತಕ್ಷಣ ಅವರನ್ನು ಕಾಕ್ಚಿಂಗ್ ಜೀವನ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದರು.

ಮಂಗಳವಾರ ಮುಂಜಾನೆ 4:15ರ ಸುಮಾರಿಗೆ ಸೆರೌ ಪ್ರಾಕ್ಟಿಕಲ್ ಹೈಸ್ಕೂಲ್‌ನಲ್ಲಿ ನಿಯೋಜಿಸಲಾಗಿದ್ದ ಬಿಎಸ್‌ಎಫ್ ಪಡೆಗಳನ್ನು ಗುರಿಯಾಗಿಸಿಕೊಂಡು ಕುಕಿ ದಂಗೆಕೋರರು (Kuki Miscreants) ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅಲ್ಲದೇ ಗಾಯಗೊಂಡಿರುವ ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ಮಂತ್ರಿಪುಖ್ರಿಗೆ ವಾಯು ಸ್ಥಳಾಂತರಿಸಲಾಗಿದೆ. ಶೋಧ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಎಂದು ದಿಮಾಪುರದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಸೇನೆಯ ಸ್ಪಿಯರ್‌ಕಾರ್ಪ್ಸ್ ಟ್ವಿಟ್ಟರ್‌ನಲ್ಲಿ ಹೇಳಿದೆ.

ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಯುನೈಟೆಡ್ ಕುಕಿ ಲಿಬರೇಶನ್ ಫ್ರಂಟ್ (UKLF) ದಂಗೆಕೋರರು ಮಣಿಪುರದ ಕಕ್ಚಿಂಗ್ ಜಿಲ್ಲೆಯ ಸುಗ್ನು ಎಂಬಲ್ಲಿ ತಂಗಿದ್ದರು. ಶನಿವಾರ ಮಧ್ಯರಾತ್ರಿ ಸೆರೌನಲ್ಲಿ ಕಾಂಗ್ರೆಸ್ ಶಾಸಕ ರಂಜಿತ್ ಮನೆ ಸೇರಿದಂತೆ 100ಕ್ಕೂ ಹೆಚ್ಚು ಮನೆಗಳನ್ನು ದಂಗೆಕೋರರು ಸುಟ್ಟುಹಾಕಿದ್ದರು. ಈ ಘಟನೆಯ ಬಳಿಕ ದಂಗೆಕೋರರು ತಂಗಿದ್ದ ಶಿಬಿರಕ್ಕೆ ಗ್ರಾಮಸ್ಥರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮಣಿಪುರ ರಾಜಧಾನಿ ಇಂಪಾಲ್‌ನಲ್ಲಿ ಭಾರತೀಯ ಸಂವಿಧಾನದಡಿಯಲ್ಲಿ ಮೀಟಿ ಸಮುದಾಯವನ್ನು ಪರಿಶಿಷ್ಟ ಪಂಗಡಗಳಲ್ಲಿ ಸೇರಿಸುವ ಕುರಿತು ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಮೇ 3ರಂದು ಹಿಂಸಾತ್ಮಕ ಘರ್ಷಣೆಗಳು ಭುಗಿಲೆದ್ದಿದ್ದವು. 

Previous Post

Odisha Train Accident: ಪತ್ನಿಯ ಅಂತ್ಯಕ್ರಿಯೆ ನಡೆಸಿ, ಮಗಳ ದೇಹ ಹುಡುಕಲು ಹೋದ ವ್ಯಕ್ತಿ

Next Post

ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಕ್ರಿಶ್ಚಿಯನ್ ಸಂಘಟನೆಗಳ ಪ್ರತಿಭಟನೆ

Next Post
ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ  ಕ್ರಿಶ್ಚಿಯನ್ ಸಂಘಟನೆಗಳ ಪ್ರತಿಭಟನೆ

ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಕ್ರಿಶ್ಚಿಯನ್ ಸಂಘಟನೆಗಳ ಪ್ರತಿಭಟನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.