Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಪ್ಯಾರಸಿಟಮಾಲ್ ಡಿಸ್ಪರ್ಸಿಬಲ್ ಸೇರಿದಂತೆ 14 ಎಫ್ ಡಿಸಿ ಔಷಧಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

editor tv by editor tv
June 10, 2023
in ರಾಷ್ಟ್ರೀಯ
0
ಪ್ಯಾರಸಿಟಮಾಲ್ ಡಿಸ್ಪರ್ಸಿಬಲ್ ಸೇರಿದಂತೆ 14 ಎಫ್ ಡಿಸಿ ಔಷಧಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ
1.9k
VIEWS
Share on FacebookShare on TwitterShare on Whatsapp

ಜನರ ಆರೋಗ್ಯಕ್ಕೆ ಅಪಾಯಕಾರಿಯಾಗಿರುವ 14 ಸ್ಥಿರ ಡೋಸ್ ಸಂಯೋಜನೆಯ (ಎಫ್ ಡಿಸಿ) ಔಷಧಗಳ ಮೇಲೆ ಕೇಂದ್ರ ಸರ್ಕಾರ ಇತ್ತೀಚೆಗೆ ನಿರ್ಬಂಧ ವಿಧಿಸಿದೆ. ಇದರಲ್ಲಿ ಪ್ಯಾರಸಿಟಮಾಲ್ ಡಿಸ್ಪರ್ಸಿಬಲ್ ಕೂಡ ಸೇರಿದೆ. ಈ ಔಷಧಗಳು ಯಾವುದೇ ‘ಚಿಕಿತ್ಸಕ ಸಮರ್ಥನೆ’ ಹೊಂದಿಲ್ಲ ಹಾಗೂ ಜನರ ಆರೋಗ್ಯಕ್ಕೆ ಅಪಾಯಕಾರಿಯಾಗಲ್ಲವು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ (ಜೂ.10): ಪ್ಯಾರಸಿಟಮಾಲ್ ಸೇರಿದಂತೆ ಜನರ ಆರೋಗ್ಯಕ್ಕೆ ಅಪಾಯಕಾರಿಯಾಗಿರುವ 14 ಸ್ಥಿರ ಡೋಸ್ ಸಂಯೋಜನೆಯ (ಎಫ್ ಡಿಸಿ) ಔಷಧಗಳ ಮೇಲೆ ಕೇಂದ್ರ ಸರ್ಕಾರ ಇತ್ತೀಚೆಗೆ ನಿರ್ಬಂಧ ವಿಧಿಸಿದೆ. ಈ ಔಷಧಗಳು ಯಾವುದೇ ‘ಚಿಕಿತ್ಸಕ ಸಮರ್ಥನೆ’ ಹೊಂದಿಲ್ಲ ಹಾಗೂ ಜನರ ಆರೋಗ್ಯಕ್ಕೆ ಅಪಾಯಕಾರಿಯಾಗಲ್ಲವು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸ್ಥಿರ ಡೋಸ್ ಸಂಯೋಜನೆಯೆಂದ್ರೆ (ಎಫ್ ಡಿಸಿ) ಎರಡು ಅಥವಾ ಅದಕ್ಕಿಂತ ಹೆಚ್ಚಿನ ಔಷಧಗಳ ನಿರ್ದಿಷ್ಟ ಡೋಸೇಜ್ ಸಂಯೋಜನೆ. ಇನ್ನು ಈ ಡ್ರಗ್ಸ್ ಗಳನ್ನು ಮೊದಲ ಬಾರಿಗೆ ಸಂಯೋಜನೆಗೊಳಿಸಿದರೆ ಅದನ್ನು ಹೊಸ ಡ್ರಗ್ ಎಂದೇ ಪರಿಗಣಿಸಲಾಗುತ್ತದೆ. ನಿಷೇಧಿತ ಔಷಧಗಳ ಪಟ್ಟಿಯಲ್ಲಿ ಕೆಮ್ಮು ಮತ್ತು ಜ್ವರದಂತಹ ಸಾಮಾನ್ಯ ಸೋಂಕುಗಳ ಚಿಕಿತ್ಸೆಗೆ ಬಳಸುವ ನಿಮೆಸುಲೈಡ್ + ಪ್ಯಾರಸಿಟಮಾಲ್ ಡಿಸ್ಪರ್ಸಿಬಲ್ ಮಾತ್ರೆಗಳು, ಕ್ಲೋರ್ಫೆನಿರಮೈನ್ ಮಲೇಟ್ + ಕೊಡೈನ್ ಸಿರಪ್, ಫೋಲ್ಕೊಡೈನ್ + ಪ್ರೊಮೆಥಾಜಿನ್, ಅಮೋಕ್ಸಿಸಿಲಿನ್ + ಬ್ರೋಮ್ಹೆಕ್ಸಿನ್ ಮತ್ತು ಬ್ರೋಮ್ಹೆಕ್ಸಿನ್ + ಡೆಕ್ಸ್ಟ್ರೊಮೆಥೋರ್ಫಾನ್ + ಅಮೋನಿಯಮ್ + ಪ್ಯಾರಾಸೆಟಾ + ಪ್ಯಾರಾಸೆಟಾ + ಕ್ಲೋರೈಡ್ ಫೆನೈಲ್ಫ್ರಿನ್ + ಕ್ಲೋರ್ಫೆನಿರಮೈನ್ + ಗ್ವೈಫೆನೆಸಿನ್ ಮತ್ತು ಸಾಲ್ಬುಟಮಾಲ್ + ಬ್ರೋಮ್ಹೆಕ್ಸಿನ್ ಸಂಯೋಜನೆಗಳು ಸೇರಿವೆ.

ನಿಷೇಧಕ್ಕೆ ತಜ್ಞರ ಸಮಿತಿ ಶಿಫಾರಸು
ತಜ್ಞರ ಸಮಿತಿ ಈ ಸಂಬಂಧ ಸರ್ಕಾರಕ್ಕೆ ನೀಡಿರುವ ಶಿಫಾರಸುಗಳನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯದ ಸಂಸತ್ ಸ್ಥಾಯಿ ಸಮಿತಿ ಸಿಡಿಎಸ್ ಸಿಒ (ಸೆಂಟ್ರಲ್  ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್)  ಕಾರ್ಯನಿರ್ವಹಣೆ ಬಗ್ಗೆ ತನ್ನ 59ನೇ ವರದಿಯಲ್ಲಿ ಉಲ್ಲೇಖಿಸಿದ್ದು, ಕೆಲವು ರಾಜ್ಯ ಪರವಾನಗಿ ಪ್ರಾಧಿಕಾರಿಗಳು ಸಿಡಿಎಸ್ ಸಿಒನಿಂದ (CDSCO) ಮುಂಚಿತವಾಗಿ ಒಪ್ಪಿಗೆ ಪಡೆಯದೆ ದೊಡ್ಡ ಸಂಖ್ಯೆಯ ಎಫ್ ಡಿಸಿಗಳ ( FDCs) ಉತ್ಪಾದನೆಗೆ ಪರವಾನಗಿ ನೀಡಿವೆ ಎಂಬ ವಿಚಾರವನ್ನು ಪ್ರಸ್ತಾಪಿಸಿತ್ತು. ಈ ರೀತಿ ಎಫ್ ಡಿಸಿಗಳ ಉತ್ಪಾದನೆಗೆ ಪರವಾನಗಿ ನೀಡಿರುವ ಕಾರಣ ಮಾರುಕಟ್ಟೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಎಫ್ ಡಿಸಿ ಔಷಧಗಳು ದೊರೆಯುತ್ತಿವೆ. ಈ ಔಷಧಗಳ ಸಾಮರ್ಥ್ಯ ಹಾಗೂ ಸುರಕ್ಷತೆಯನ್ನು ಪರೀಕ್ಷಿಸದ ಕಾರಣ ಇವು ರೋಗಿಗಳನ್ನು ಅಪಾಯಕ್ಕೆ ತಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. 

ರಾಜ್ಯಗಳು /ಕೇಂದ್ರಾಡಳಿತ ಪ್ರದೇಶಗಳಲ್ಲಿನ ಉತ್ಪಾದಕರು ಎಫ್ ಡಿಸಿಗಳ ಸುರಕ್ಷತೆ ಹಾಗೂ ಕಾರ್ಯದಕ್ಷತೆಯನ್ನು 18 ತಿಂಗಳೊಳಗೆ ಸಾಬೀತುಪಡಿಸುವಂತೆ ಸಂಬಂಧಪಟ್ಟ ಎಲ್ಲ ರಾಜ್ಯಗಳ/ಕೇಂದ್ರಾಡಳಿತ ಪ್ರದೇಶಗಳ ಡ್ರಗ್ ಕಂಟ್ರೋಲರ್ ಗಳಿಗೆ ಸಿಡಿಎಸ್ ಸಿಒ (CDSCO) ಮನವಿ ಮಾಡಿದೆ. ಹಾಗೆಯೇ ಈ ನಿಯಮವನ್ನು ಪಾಲಿಸಲು ವಿಫಲವಾದ ಎಫ್ ಡಿಸಿಗಳ ಉತ್ಪಾದನೆ ಹಾಗೂ ಮಾರ್ಕೆಂಟಿಂಗ್ ಅನ್ನು ದೇಶದಲ್ಲಿ ನಿಷೇಧಿಸುವಂತೆ ತಿಳಿಸಿದೆ. ಇಂಥ ಅರ್ಜಿಗಳನ್ನು ಸಿಡಿಎಸ್ ಸಿಒ ದೊಡ್ಡ ಪ್ರಮಾಣದಲ್ಲಿ ಸ್ವೀಕರಿಸಿದೆ. ಹಾಗೆಯೇ ಇಂಥ ಅರ್ಜಿಗಳ ಪರಿಶೀಲನೆಗೆ ಸಿ.ಕೆ. ಕೊಕಟೆ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ಕೂಡ ರಚಿಸಲಾಗಿತ್ತು. ಈ ಸಮಿತಿ ಇಂಥ ಎಫ್ ಡಿಸಿಗಳ ಅರ್ಜಿಗಳನ್ನು ಪರಿಶೀಲಿಸಿ ಸಮಯಕ್ಕೆ ಸರಿಯಾಗಿ ಆರೋಗ್ಯ ಸಚಿವಾಲಯಕ್ಕೆ ವಿವಿಧ ವರದಿಗಳನ್ನು ಸಲ್ಲಿಕೆ ಮಾಡುತ್ತದೆ. 

2016ರಲ್ಲಿ ವೈಜ್ಞಾನಿಕ ಮಾಹಿತಿಯಿಲ್ಲದೆ ಔಷಧಗಳನ್ನು ರೋಗಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಕಾರಣಕ್ಕೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ರಚಿಸಲಾದ ತಜ್ಞರ ಸಮಿತಿ 44 ಔಷಧ ಸಂಯೋಜನೆಗಳ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಿತು. ಪ್ರಸ್ತುತ ನಿಷೇಧಿಸಲ್ಪಟ್ಟಿರುವ 14 FDC ಗಳು ಆ 344 ಔಷಧ ಸಂಯೋಜನೆಗಳ ಭಾಗವಾಗಿವೆ.

Previous Post

ಯುವತಿಯನ್ನು ಕೊಲೆಗೈದು ಮ್ಯಾನ್‍ಹೋಲ್‍ಗೆ ಬಿಸಾಕಿದ ಅರ್ಚಕ!

Next Post

ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಕೆಎಸ್​ಆರ್​​ಟಿಸಿ ಬಸ್ ಒದಗಿಸಿ; ರಾಮಲಿಂಗಾ ರೆಡ್ಡಿಗೆ ಪುತ್ತೂರು ಶಾಸಕ ಅಶೋಕ್‌ ರೈ ಮನವಿ

Next Post
ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಕೆಎಸ್​ಆರ್​​ಟಿಸಿ ಬಸ್ ಒದಗಿಸಿ; ರಾಮಲಿಂಗಾ ರೆಡ್ಡಿಗೆ ಪುತ್ತೂರು ಶಾಸಕ ಅಶೋಕ್‌ ರೈ ಮನವಿ

ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಕೆಎಸ್​ಆರ್​​ಟಿಸಿ ಬಸ್ ಒದಗಿಸಿ; ರಾಮಲಿಂಗಾ ರೆಡ್ಡಿಗೆ ಪುತ್ತೂರು ಶಾಸಕ ಅಶೋಕ್‌ ರೈ ಮನವಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.