Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಲೇಖನ

ಬಿಜೆಪಿ ಮನಸ್ಸುಗಳಿಗೆ ಗ್ಯಾರಂಟಿ ಭಾಗ್ಯಗಳನ್ನು ಏಕೆ ಸಹಿಸಲಾಗುವುದಿಲ್ಲ

editor tv by editor tv
June 10, 2023
in ಲೇಖನ
0
Lok Sabha Elections 2024: 12ಕ್ಕೂ ಹೆಚ್ಚು ಬಿಜೆಪಿ ಸಂಸದರಿಗೆ ಲೋಕಸಭೆ ಚುನಾವಣೆ ಟಿಕೆಟಿಲ್ಲ?
1.9k
VIEWS
Share on FacebookShare on TwitterShare on Whatsapp

ಕಾಂಗ್ರೆಸ್ ಪಕ್ಷ ಚುನಾವಣಾ ಸಮಯದಲ್ಲಿ ಘೋಷಣೆ ಮಾಡಿದ ಗ್ಯಾರಂಟಿಗಳನ್ನು, ಸರ್ಕಾರ ರಚಿಸಿದ ಮೇಲೆ ಜಾರಿ ಮಾಡಲು ತೆಗೆದುಕೊಂಡ ಹದಿನೈದು ದಿನಗಳ ಅವಧಿಯಲ್ಲಿ, ಮನೆಯಿಂದ ಈಚೆಗೆದ್ದು ಬಂದ ಸೋತ ಬಿಜೆಪಿ ಎಮ್ಮೆಲ್ಲೆಗಳು, ಗ್ಯಾರಂಟಿಗಳನ್ನು ತಕ್ಷಣವೇ ಜಾರಿ ಮಾಡದಿದ್ದರೆ ಹೋರಾಟ ಮಾಡುತ್ತೇವೆ ಎಂದಿದ್ದರು. ದಳದ ಕುಮಾರಣ್ಣನವರು ಬೀದಿಗಿಳಿಯುವ ಬೆದರಿಕೆ ಹಾಕಿದರು. ಇದಾವುದಕ್ಕೂ ಕಿವಿಗೊಡದ ಸಿದ್ದು ಟೀಮು ಗ್ಯಾರಂಟಿಗಳನ್ನು ಜಾರಿ ಮಾಡಿಯೇಬಿಟ್ಟಿತು. ಇದರಿಂದ ಆಘಾತಗೊಂಡಂತಾದ ಟಿ.ವಿ ಮಾಧ್ಯಮದವರು ಸರಕಾರವನ್ನು ಅಕಾರಣವಾಗಿ ಟೀಕಿಸುವ ಅಡ್ನಾಡಿಗಳನ್ನು ತಂದು ಕೂರಿಸಿಕೊಂಡು ಎರಡು ಸಾವಿರ ರೂಗಳಿಂದ ಅತ್ತೆ ಸೊಸೆ ಜಗಳ ಶುರುವಾಗುತ್ತೆ, ಲಕ್ಷ ರೂಗಳ ಸಂಬಳ ತೆಗೆಯುವ ಕೆಲ ಮಹಿಳೆಯರಿಗೆ 2000 ಕೊಡುವುದು ಎಷ್ಟು ಸರಿ, ಈ ಭಾಗ್ಯಗಳಿಂದ ದೇಶ ದಿವಾಳಿಯಾಗುತ್ತೆ, ಇವುಗಳ ಮುಂದುವರಿಕೆ ಸಾಧ್ಯವಿಲ್ಲ ಎಂದು ಬೊಬ್ಬೆ ಹೊಡೆದವಲ್ಲ. ಸಾಮಾನ್ಯವಾಗಿ ಬಿಜೆಪಿ ಮನಸ್ಸುಗಳು ಬಡವರು ಸಫಲರಾಗುವುದನ್ನು ಸಹಿಸುವುದಿಲ್ಲವಂತಲ್ಲಾ, ಥೂತ್ತೇರಿ.

ಬಿಜೆಪಿ ಮನಸ್ಸುಗಳಿಗೆ ಗ್ಯಾರಂಟಿ ಭಾಗ್ಯಗಳನ್ನು ಏಕೆ ಸಹಿಸಲಾಗುವುದಿಲ್ಲ ಎಂದರೆ ಅವರ ಧರ್ಮಗುರುವಾದ ಗೋಳವಲಕರ ಬಡವರ ಉದ್ಧಾರದ ವಿರೋಧಿ; ಬಡವರು ಅದರಲ್ಲೂ ಶೋಷಿತಜಾತಿ ಜನರಿಗೆ ಯಾವ ಸವಲತ್ತನ್ನು ಕೊಡಬಾರದು, ಅವರು ಉನ್ನತ ಹುದ್ದೆಗೆ ಬರದಂತೆ ನೋಡಿಕೊಳ್ಳಬೇಕು, ಅವರು ಎ.ಸಿ ಮತ್ತು ಡಿ.ಸಿ ಹಾಗೂ ತಹಸೀಲ್ದಾರನಾಗದಂತೆ ನೋಡಿಕೊಳ್ಳಬೇಕು, ನಿಮ್ಮನ್ನ ನೋಡಿದ ಕೂಡಲೇ ಅವರು ನಿಮ್ಮ ಪಾದ ನೋಡುತ್ತ ನಿಲ್ಲಬೇಕು, ಅದು ಬಿಟ್ಟು ಸರಿಸಮಾನರಾಗಿ ವರ್ತಿಸಬಾರದು, ಬಡವರು ಮತ್ತು ಕೆಳಜಾತಿಗಳು ಎಂದಿನವರೆಗೆ ಬಡವರಾಗಿರುತ್ತಾರೊ ಅಲ್ಲಿಯವರೆಗೆ ನೀವು ಸುಖವಾಗಿರುತ್ತೀರಿ ತಿಳಿಯಿರಿ ಎಂದು ಆತ ಹೇಳಿದ್ದಾನೆ. ಈ ವೇದವಾಕ್ಯ ಅವರ ಬರವಣಿಗೆಯಲ್ಲಿ ದಾಖಲಾಗಿದೆ. ಅನುಮಾನಗೊಂಡವರು ಗೋಳವಲಕರನನ್ನ ಓದಬಹುದು. ಅದನ್ನು ಓದಿಕೊಂಡ ಬಿಜೆಪಿಗಳು ಗ್ಯಾರಂಟಿ ಜಾರಿಯಾದಂದಿನಿಂದ ನಿದ್ದೆಯನ್ನೆ ಕಳೆದುಕೊಂಡು, ಗ್ಯಾರಂಟಿ ನಂಬಬೇಡಿ ಎಂದು ಕೂಗಾಡುತ್ತ ತಿರುಗುತ್ತಿವೆಯಂತಲ್ಲಾ, ಥೂತ್ತೇರಿ.

Previous Post

ಬೆಂಗ್ಳೂರಲ್ಲೂ ದೆಹಲಿ ಮಾದರಿಯ ಮರ್ಡರ್ – ಮಹಿಳೆಯನ್ನ ಕೊಂದು, ದೇಹ ಪೀಸ್ ಪೀಸ್ ಮಾಡಿದ ಹಂತಕರು

Next Post

ಜಗತ್ತಿನ ಅತ್ಯಂತ ಬಡರಾಷ್ಟ್ರ ಸೊಮಾಲಿಯಾದಲ್ಲಿ ಬಾಂಬ್ ಸ್ಫೋಟವಾಗಿ 25 ಮಕ್ಕಳು ಸಾವು

Next Post
ಜಗತ್ತಿನ ಅತ್ಯಂತ ಬಡರಾಷ್ಟ್ರ ಸೊಮಾಲಿಯಾದಲ್ಲಿ ಬಾಂಬ್ ಸ್ಫೋಟವಾಗಿ 25 ಮಕ್ಕಳು ಸಾವು

ಜಗತ್ತಿನ ಅತ್ಯಂತ ಬಡರಾಷ್ಟ್ರ ಸೊಮಾಲಿಯಾದಲ್ಲಿ ಬಾಂಬ್ ಸ್ಫೋಟವಾಗಿ 25 ಮಕ್ಕಳು ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.