Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ

editor tv by editor tv
June 11, 2023
in ರಾಜ್ಯ
0
ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ(Free Bus Travel For Women Scheme) ರಾಜ್ಯದಾದ್ಯಂತ ಚಾಲನೆ ಸಿಕ್ಕಿದೆ. ಇಂದು(ಜೂನ್ 11) ವಿಧಾನಸೌಧ ಮುಂಭಾಗ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ(Shakti yojana) ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಯ ಲೋಗೋ, ಸ್ಟಿಕರ್ ಹಾಗೂ ಸ್ಮಾರ್ಟ್​ ಕಾರ್ಡ್​ ಮಾದರಿಯನ್ನು ಬಿಡುಗಡೆಗೊಳಿಸಿದರು. ಇನ್ನು ಸಾಂಕೇತಿಕವಾಗಿ ಐದು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್​ ನೀಡಲಾಗಯ್ತು. ಇದರೊಂದಿಗೆ ಇಂದಿನಿಂದ ಸರ್ಕಾರಿ ಸಾರಿಗೆ ಹಾಗೂ ಬಿಎಂಟಿಸಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ರಾಜ್ಯದ ಮೂಲೆ-ಮೂಲೆಗಳಲ್ಲಿ ಪ್ರಯಾಣಿಸಬಹುದು. ಯಾವುದೇ ಗುರುತಿನ ಚೀಟಿ ಇರಲೇ ಬೇಕು. ಅಂದ್ರೆ ಫೋಟೋ, ವಿಳಾಸ ಇರುವ ಐಡಿ ತೋರಿಸುವುದು ಕಡ್ಡಾಯವಾಗಿದೆ. ಇನ್ನು ಫ್ರೀ ಬಸ್ ಪಾಸ್​ಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕು. ಇದಕ್ಕೆ ಮೂರು ತಿಂಗಳು ಸಮಯ ನೀಡಲಾಗಿದ್ದು, ಬಳಿಕ ಮಹಿಳೆಯರು ಸ್ಮಾರ್ಟ್ ಕಾರ್ಡ್ ತೋರಿಸಿ ಬಸ್​ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು.

ಇನ್ನು ಬಿಎಂಟಿಸಿ, KSRTC ಸೇರಿ 4 ಸಾರಿಗೆ ಸಂಸ್ಥೆಯಲ್ಲಿ ಫ್ರೀ ಪ್ರಯಾಣಕ್ಕೆ ಅವಕಾಶವಿದ್ದು, ಐಷಾರಾಮಿ ಬಸ್​ಗಳಾದ ರಾಜಹಂಸ, Non AC ಸ್ಲೀಪರ್, AC ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್​ನಲ್ಲಿ ಉಚಿತ ಬಸ್ ಪಯಾಣಕ್ಕೆ ಅವಕಾಶ ಇಲ್ಲ ಎನ್ನುವುದನ್ನು ಮರೀಬೇಡಿ. ಈಗಾಗಲೇ ಮಹಿಳಾ ಪ್ರಯಾಣಿಕರಿಗೆ ಮಾರ್ಗಸೂಚಿ ರಿಲೀಸ್ ಮಾಡಲಾಗಿದೆ. ಅತ್ತ ಸಾರಿಗೆ ಸಿಬ್ಬಂದಿಗೂ ಗೈಡ್​ಲೈನ್ಸ್ ಕೊಡಲಾಗಿದೆ. ಉಚಿತ ಪ್ರಯಾಣವಿರುವ ಬಸ್​ಗಳಿಗೆ ಸ್ಟಿಕ್ಕರ್ ಹಾಕಲಾಗುತ್ತೆ. ಕೆಲ ಅಂತಾರಾಜ್ಯ ಬಸ್​ಗಳಲ್ಲಿ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿದ್ದು, ಗ್ಯಾರಂಟಿ ಸ್ಟಿಕ್ಕರ್ ಇರುತ್ತೆ. ಹೀಗಾಗಿ ಸ್ಟಿಕ್ಕರ್ ನೋಡ್ಕೊಂಡು ಮಹಿಳೆಯರು ಬಸ್ ಹತ್ತಬೇಕಾಗುತ್ತೆ.

ಇನ್ನು ಮಹಿಳೆಯರ ಪ್ರಯಾಣದ ಮಾಹಿತಿ ಸಂಗ್ರಹಿಸುವುದಕ್ಕೆ ಸಾರಿಗೆ ಇಲಾಖೆ ಪಿಂಕ್ ಟಿಕೆಟ್​ಗಳನ್ನು ಪರಿಚಯಿಸಿದೆ. ಮಹಿಳೆಯ ಉಚಿತ ಬಸ್ ಪ್ರಯಾಣಕ್ಕೆ, ಕಂಡಕ್ಟರ್ ಫ್ರೀ ಟಿಕೆಟ್ ಕೊಡುತ್ತಾರೆ. ಒಂದು ವೇಳೆ ಟಿಕೆಟ್ ಸಮಸ್ಯೆಯಾದರೆ ಅಂದರೆ ಮಷಿನ್​ನಲ್ಲಿ ಟೆಕ್ನಿಕಲ್ ಸಮಸ್ಯೆಯಾದರೆ ಪಿಂಕ್ ಟಿಕೆಟ್ ಕೊಡಲಾಗುತ್ತೆ. ಬಳಿಕ ಪಿಂಕ್ ಟಿಕೆಟ್​ನ ಕಾರ್ಬನ್ ಕಾಪಿ ವಾಪಸ್ ಪಡೆಯಲಾಗುತ್ತೆ.

Bengaluru | Karnataka CM Siddaramaiah & Dy CM DK Shivakumar inaugurate free travel scheme for women in KSRTC & BMTC Bus under 'Shakti Yojana' pic.twitter.com/AAg7QA9sJS

— ANI (@ANI) June 11, 2023

ಒಟ್ಟಾರೆ,ಇಂದಿನಿಂದ ರಾಜ್ಯದ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರ ಕಾರುಬಾರು ಶುರುವಾಗಲಿದ್ದು, ನಾರಿಯರಿಗೆ ಫ್ರೀ ಸರ್ವೀಸ್ ಕೊಡೋಕೆ 21 ಸಾವಿರಕ್ಕೂ ಹೆಚ್ಚು ಬಸ್‌ಗಳು ಸಜ್ಜಾಗಿವೆ.

Previous Post

ಕೋಮುದ್ವೇಷ, ಪ್ರಚೋದಿಸುವವರ ವಿರುದ್ಧ ಕ್ರಮ: ಮೊದಲ ಭೇಟಿಯಲ್ಲೇ ಗುಡುಗಿದ ದಕ್ಷಣ ಕನ್ನಡ ಉಸ್ತುವಾರಿ ಸಚಿವ

Next Post

ʼಶಕ್ತಿʼ ಯೋಜನೆಯನ್ನ 10 ವರ್ಷವೂ ಉಚಿತ ಕೊಡ್ತೀವಿ: ರಾಮಲಿಂಗಾ ರೆಡ್ಡಿ

Next Post
ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ

ʼಶಕ್ತಿʼ ಯೋಜನೆಯನ್ನ 10 ವರ್ಷವೂ ಉಚಿತ ಕೊಡ್ತೀವಿ: ರಾಮಲಿಂಗಾ ರೆಡ್ಡಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.