Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್ಆರ್ ಟಿಸಿ ಸರಕಾರಿ ನಗರ ಸಾರಿಗೆ ನರ್ಮ್ ಬಸ್ಸ್ ತನ್ನ ಸಂಚಾರ ಸೇವೆಯನ್ನು ಈ ಕೂಡಲೇ ಮುಂದುವರಿಸಲು ಕ್ರಮ ಕೈಗೊಳ್ಳಬೇಕು :ಡಿವೈಎಫ್ಐ

editor tv by editor tv
June 13, 2023
in ಕರಾವಳಿ
0
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್ಆರ್ ಟಿಸಿ ಸರಕಾರಿ ನಗರ ಸಾರಿಗೆ ನರ್ಮ್ ಬಸ್ಸ್ ತನ್ನ ಸಂಚಾರ ಸೇವೆಯನ್ನು ಈ ಕೂಡಲೇ ಮುಂದುವರಿಸಲು ಕ್ರಮ ಕೈಗೊಳ್ಳಬೇಕು :ಡಿವೈಎಫ್ಐ
1.9k
VIEWS
Share on FacebookShare on TwitterShare on Whatsapp

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್ಆರ್ ಟಿಸಿ ಸರಕಾರಿ ನಗರ ಸಾರಿಗೆ ನರ್ಮ್ ಬಸ್ಸ್ ತನ್ನ ಸಂಚಾರ ಸೇವೆಯನ್ನು ಈ ಕೂಡಲೇ ಮುಂದುವರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮತ್ತು ಜನರ ಬೇಡಿಕೆಯ ಅನುಗುಣವಾಗಿ ಮಂಜೂರಾಗದೆ ಬಾಕಿ ಇರುವ ಪ್ರದೇಶಗಳಿಗೂ ಶೀಘ್ರವೇ ಬಸ್ ಸಂಚಾರ ಸೇವೆ ಒದಗಿಸಲು ಆಗ್ರಹಿಸಿ ಡಿವೈಎಫ್ಐ ದಕ್ಷಿಣ ಜಿಲ್ಲಾ ಸಮಿತಿಯು ಇಂದು ಜಿಲ್ಲಾಧಿಕಾರಿಗೆ ಮನವಿಯನ್ನು ಸಲ್ಲಿಸಿದೆ.ಈ ನಿಯೋಗದಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ಮಂಗಳೂರು ನಗರ ಕಾರ್ಯದರ್ಶಿ ನವೀನ್ ಕೊಂಚಾಡಿ, ಉಳ್ಳಾಲ ವಲಯ ಅಧ್ಯಕ್ಷರಾದ ರಫೀಕ್ ಹರೇಕಳ, ಜಿಲ್ಲಾ ಮುಖಂಡರಾದ ರಝಾಕ್ ಮೊಂಟೆಪದವು, ಉಸ್ಮಾನ್ ಕಣ್ಣೂರು, ಮುಸ್ತಫಾ ಕಲ್ಲಕಟ್ಟೆ ಮುಂತಾದವರು ಉಪಸ್ಥಿತರಿದ್ದರು.


ನರ್ಮ್ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 35 ರಷ್ಟು
ಸರಕಾರಿ ಕೆಎಸ್ಆರ್ ಟಿಸಿ ನಗರ ಸಾರಿಗೆ ಬಸ್ಸುಗಳು ಸಂಚಾರ ಸೇವೆ ಒದಗಿಸಲು ಮಂಜೂರಾಗಿದ್ದವು. ಆದರೆ ಮಂಜೂರಾದ 35 ಬಸ್ಸುಗಳಲ್ಲಿ 18 ಬಸ್ಸು ನಗರದ ಸ್ಟೇಟ್ ಬ್ಯಾಂಕ್ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ಬಾಕಿ ಉಳಿದ ಬಸ್ಸು ನಗರದ ಹೊರಭಾಗದಿಂದ ಸೇವೆ ಸಲ್ಲಿಸಲು ಆರ್ಟಿಎ ಪ್ರಾಧಿಕಾರ ಸಭೆ ಒಪ್ಪಿಗೆ‌ ನೀಡಿದ್ದವು. ಆ ಸಂದರ್ಭ ಖಾಸಗೀ ಬಸ್ ಮಾಲಕರು ಹೈಕೋರ್ಟ್ ಮೆಟ್ಟಿಲೇರಿ ತಡೆ ಹೇರಿದೆಯಾದರೂ ಮುಂದೆ ನರ್ಮ್ ಸಾರಿಗೆ ಸೇವೆಗೆ ಸಂಬಂಧಿಸಿದ ಹೈಕೋರ್ಟ್ ದೂರನ್ನು ಜಿಲ್ಲಾಧಿಕಾರಿ ಹಂತದಲ್ಲಿ ಇತ್ಯರ್ಥ ಪಡಿಸಲು ನಿರ್ದೇಶನ ನೀಡಿತ್ತು.

ಒಟ್ಟಾರೆ ಖಾಸಗೀ ಬಸ್ಸು ಮಾಲಕರ ವಿರೋಧದ ನಡುವೆಯೂ ಆಗಿನ ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಅವರ ಜನಪರ ಆಡಳಿತ ನಡೆಯಿಂದ ಸರಕಾರಿ ನರ್ಮ್ ನಗರ ಸಾರಿಗೆ‌ ಬಸ್ ತನ್ನ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಅದರ ಜೊತೆ ಸುಳ್ಯ, ಪುತ್ತೂರು, ಬೆಳ್ತಂಗಡಿಗಳಂತಹ ಗ್ರಾಮೀಣ ಭಾಗಗಳಿಗೂ ಸರಕಾರಿ ಗ್ರಾಮಾಂತರ ಸಾರಿಗೆ ಬಸ್ಸು ನಿರಂತರ ಸೇವೆಯನ್ನು ನೀಡಿದೆ. ಆದರೆ ಇತ್ತೀಚೆಗೆ ಕೊರೋನಾ ಕಾಲದಲ್ಲಿ ಸ್ಥಗಿತಗೊಂಡಿರುವ ಸರಕಾರಿ ಬಸ್ ಸಂಚಾರ ಸೇವೆಯು ಮತ್ತೆ ಹಿಂದಿನ ರೀತಿಯಲ್ಲಿ ನೀಡಲೇ ಇಲ್ಲ. ಸರಕಾರಿ ನರ್ಮ್ ನಗರ ಸಾರಿಗೆ ಬಸ್ಸು ಮತ್ತು ಗ್ರಾಮೀಣ ಭಾಗದ ಸರಕಾರಿ ಬಸ್ ಸಂಚಾರ ಸೇವೆಯಲ್ಲಿ ಅರ್ಧಕ್ಕರ್ಧ ವ್ಯತ್ಯಯ ಉಂಟಾಗಿದೆ. ಜಿಲ್ಲೆಯಲ್ಲಿ ಖಾಸಗೀ ಬಸ್ಸುಗಳ ಭರಾಟೆಯ ನಡುವೆ ಸರಕಾರಿ ಬಸ್ಸುಗಳು ಮೂಲೆಗುಂಪಾಗ ತೊಡಗಿದೆ.

ಇದರಿಂದಾಗಿ ಬಹುತೇಕ ಕಡಿಮೆ ಆದಾಯಕ್ಕೆ ದುಡಿಯುವ ಜನ ಸಾಮಾನ್ಯರು ಸಮಸ್ಯೆಯನ್ನು ಅನುಭವಿಸುವಂತಾಗಿದೆ. ಜೂನ್ 11 ರಿಂದ ಸರಕಾರ ಫೋಷಿಸಿದ ಕೆಎಸ್ಆರ್ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆಯು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರಿಗೂ ಸಿಗುವಂತಾಗಬೇಕು. ಸದ್ಯ ಜಿಲ್ಲೆಯಲ್ಲಿ ಬೀಡಿ ಉದ್ದಿಮೆ ನೆಲಕ್ಕಚ್ಚಿದ ನಂತರ ಈಗ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಪುಟ್ಟ ಅಂಗಡಿ ಮುಗ್ಗಟ್ಟುಗಳಲ್ಲಿ, ಬಟ್ಟೆಯಂಗಡಿಗಳಲ್ಲಿ, ಆಸ್ಪತ್ರೆ, ಕಾಲೇಜುಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದು ಅಂತ ಮಹಿಳೆಯರಿಗೆ ಸರಕಾರದ ಈ ಯೋಜನೆಯು ಅನುಕೂಲಕರವಾಗಲಿದೆ.


ಆದ್ದರಿಂದ ದ.ಕ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್ಏರ್ಟಿಸಿ ಸರಕಾರಿ ನಗರ ಸಾರಿಗೆ ನರ್ಮ್ ಬಸ್ಸ್ ತನ್ನ ಸಂಚಾರ ಸೇವೆಯನ್ನು ಈ ಕೂಡಲೇ ಮುಂದುವರಿಸಲು ಕ್ರಮ ಕೈಗೊಳ್ಳಬೇಕೆಂದು ಮತ್ತು ಜನರ ಬೇಡಿಕೆಯ ಅನುಗುಣವಾಗಿ ಮಂಜೂರಾಗದೆ ಬಾಕಿ ಇರುವ ಪ್ರದೇಶಗಳಿಗೂ ಶೀಘ್ರವೇ ಬಸ್ ಸಂಚಾರ ಸೇವೆ ಒದಗಿಸಲು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿಯು ಒತ್ತಾಯಿಸಿದೆ.

Previous Post

ಕಾಂಗ್ರೆಸ್‌ ಜೊತೆ ಅಡ್ಜಸ್ಟ್‌ಮೆಂಟ್‌ ರಾಜಕಾರಣ: ಸ್ವಪಕ್ಷೀಯರ ವಿರುದ್ಧವೇ ಪ್ರತಾಪ್‌ ಸಿಂಹ ಅಸಮಾಧಾನ

Next Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಬಸ್ ರಸ್ತೆಗಿಳಿಸುವುದಕ್ಕೆ ಹೆಚ್ಚಿದ ಒತ್ತಾಯ

Next Post
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸರಕಾರಿ ಬಸ್ ರಸ್ತೆಗಿಳಿಸುವುದಕ್ಕೆ ಹೆಚ್ಚಿದ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಬಸ್ ರಸ್ತೆಗಿಳಿಸುವುದಕ್ಕೆ ಹೆಚ್ಚಿದ ಒತ್ತಾಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.