Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Shivamogga News: ಯುವತಿಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್, ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಅರೆಸ್ಟ್

editor tv by editor tv
June 18, 2023
in ರಾಜ್ಯ
0
Shivamogga News: ಯುವತಿಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್, ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಅರೆಸ್ಟ್
1.9k
VIEWS
Share on FacebookShare on TwitterShare on Whatsapp

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಪ್ರತಿಷ್ಠಿತ ಕಾಲೇಜೊಂದರ ಯುವಕ-ಯುವತಿಯ ಕಾಮದಾಟ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ಸಂಘಟನೆ ಯ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ‌ವಿಡಿಯೋದಲ್ಲಿದ್ದ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿ ತೀರ್ಥಹಳ್ಳಿಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ, ವಿದ್ಯಾರ್ಥಿ ಸಂಘಟನೆ ಎಬಿವಿಪಿ ಯ ಪ್ರಮುಖ ನಾಯಕ ಎನ್ನಲಾಗಿದೆ ಕೆಲವು ಯುವತಿಯರ ಜೊತೆಗೆ ಈತ ಕಾಮದಾಟ ನಡೆಸುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) ಆಗಿವೆ

ಆರೋಪಿ ಬಂಧನದ ಬಳಿಕ ವಿಡಿಯೋ ವೈರಲ್‌ ಬಗ್ಗೆ ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದೆ. ಅಶ್ಲೀಲ ಫೋಟೊ, ವಿಡಿಯೋಗಳನ್ನು ವಾಟ್ಸಪ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುತ್ತಿರುವುದು ಗೊತ್ತಾಗಿದೆ. ಈ ರೀತಿ ಷೇರ್‌ ಮಾಡುವುದು ಮತ್ತು ಸ್ಟೋರ್‌ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ 67 (E) ಅಡಿ ಶಿಕ್ಷಾರ್ಹ ಅಪರಾಧ. ಆರೋಪ ಸಾಬೀತಾದರೆ 5 ವರ್ಷದವರೆಗೆ ಜೈಲು ಮತ್ತು ದಂಡ ವಿಧಿಸಲಾಗುತ್ತದೆ. ಈ ಕುರಿತು ಗ್ರೂಪ್‌ ಅಡ್ಮಿನ್‌ಗಳು ಕೂಡ ಎಚ್ಚರ ವಹಿಸಬೇಕು ಎಂದು ಸೂಚಿಸಿದ್ದಾರೆ.

ಇನ್ನು ಈ ಬಗ್ಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ಅವನು ಯಾವ ಸಂಘಟನೆ ಮುಖಂಡನೋ, ಅವನೊಬ್ಬ ಕೊಳಕು ಮನುಷ್ಯ. ನಾನು ಈ ಬಗ್ಗೆ ಪೊಲೀಸ್ ಅಧಿಕಾರಿ ಜೊತೆ ಮಾತನಾಡ್ತೇನೆ.ಅವನ ಬಗ್ಗೆ ಏನು ಬೇಕಾದರೂ ಕ್ರಮ ಕೈಗೊಳ್ಳಲಿ. ಗಾಂಜಾ, ಅಫೀಮು ಆರಂಭವಾಗಿದೆ. ಇದನ್ನು ಮಟ್ಟ ಹಾಕಲು ಪೋಷಕರು ಗಮನ ಹರಿಸಬೇಕು. 3-4 ದಿನದಲ್ಲಿ ಶಾಲಾ ಕಾಲೇಜು ಮುಖ್ಯಸ್ಥರು ಪೊಲೀಸರ ಸಭೆ ಕರೆದು ಚರ್ಚೆ ಮಾಡ್ತೇನೆ. ಕೇವಲ ತೀರ್ಥಹಳ್ಳಿ ಅಲ್ಲ, ರಾಜ್ಯದ ಎಲ್ಲಾ ಕಡೆ ಇದು ಇದೆ ಎಂದರು.

ಯುತಿಯರೊಂದಿಗೆ ನಗ್ನವಾಗಿ ವಿಡಿಯೋ ಕಾಲ್ ಮಾಡಿ ರೆಕಾರ್ಡಿಂಗ್ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ (Social Media) ಹಂಚಿಕೊಂಡಿರುವ ಬಗ್ಗೆ ಯುವಕನ ವಿರುದ್ಧ ಆರೋಪ ಕೇಳಿ ಬಂದಿದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ವಿದ್ಯಾರ್ಥಿ ಮುಖಂಡ ಹಾಗೂ ಬಿಜೆಪಿ ಕಾರ್ಯಕರ್ತನ (BJP Activist) ಕರ್ಮಕಾಂಡ ಬಯಲಾಗಿದೆ ಎಂದು ಕಾಂಗ್ರೆಸ್ (Congress) ಟ್ವೀಟ್ ಮಾಡಿದೆ.

ಇನ್ನು, ಎಬಿವಿಪಿ ನಾಯಕನ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಬೇಕು ಎಂದು ಎನ್‌ಎಸ್‌ಯುಐ ಸಂಘಟನೆ ಕಾರ್ಯಕರ್ತರು ತೀರ್ಥಹಳ್ಳಿ ಡಿವೈಎಸ್‌ಪಿಗೆ ದೂರು ನೀಡಿದ್ದರು.

Previous Post

ಮಿಡ್‌ನೈಟ್ ಆಪರೇಷನ್, ವೇಶ್ಯಾವಾಟಿಕೆಯಲ್ಲಿ ಭಾಗಿ ಶಂಕೆ – ಸಿನಿಮಿಯ ರೀತಿಯಲ್ಲಿ ವಿದೇಶಿಗರ ಬಂಧನ

Next Post

ಮಂಗಳೂರು: ಕೊಲೆ ಯತ್ನ ಪ್ರಕರಣ; 12 ಗಂಟೆಯೊಳಗೆ ಆರೋಪಿಗಳನ್ನು ಸೆರೆ ಹಿಡಿದ ಪೊಲೀಸರು

Next Post
ಡ್ರಮ್‌ನಲ್ಲಿ ಕೂಡಿ ಹಾಕಿ 4 ಮಕ್ಕಳ ಕೊಂದ ತಾಯಿ – ಬಳಿಕ ತಾನೂ ನೇಣಿಗೆ ಶರಣು

ಮಂಗಳೂರು: ಕೊಲೆ ಯತ್ನ ಪ್ರಕರಣ; 12 ಗಂಟೆಯೊಳಗೆ ಆರೋಪಿಗಳನ್ನು ಸೆರೆ ಹಿಡಿದ ಪೊಲೀಸರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.