Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ನಾವು ನಮ್ಮ ಕಾನೂನನ್ನೇ ಅನುಸರಿಸುತ್ತೇವೆ, ಆದರೆ ಏಕ​ರೂಪ ಸಂಹಿ​ತೆ ವಿರುದ್ಧ ಬೀದಿಗೆ ಇಳಿಯಲ್ಲ: ಜಮೀಯ​ತ್‌ ಮುಖ್ಯಸ್ಥ

editor tv by editor tv
June 19, 2023
in ರಾಷ್ಟ್ರೀಯ
0
ನಾವು ನಮ್ಮ ಕಾನೂನನ್ನೇ ಅನುಸರಿಸುತ್ತೇವೆ, ಆದರೆ ಏಕ​ರೂಪ ಸಂಹಿ​ತೆ ವಿರುದ್ಧ ಬೀದಿಗೆ ಇಳಿಯಲ್ಲ: ಜಮೀಯ​ತ್‌ ಮುಖ್ಯಸ್ಥ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ)ಯು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಆದರೆ ಅದರ ವಿರುದ್ಧ ನಾವು ಬೀದಿಗಿಳಿಯುವುದಿಲ್ಲ ಎಂದು ಮುಸ್ಲಿ​ಮರ ಪ್ರಮುಖ ಸಂಸ್ಥೆ​ಯಾ​ದ ಜಮೀಯತ್‌ ಮುಖ್ಯಸ್ಥ ಆರ್ಷದ್‌ ಮದನಿ ಹೇಳಿದ್ದಾರೆ. ಭಾನು​ವಾರ ಈ ಬಗ್ಗೆ ಮಾತನಾಡಿರುವ ಅವರು ‘1,300 ವರ್ಷಗಳಿಂದ ನಾವು ನಮ್ಮದೇ ಆದ ವೈಯಕ್ತಿಕ ಕಾನೂನುಗಳನ್ನು ಹೊಂದಿದ್ದೇವೆ. ನಾವು ಅದನ್ನೇ ಅನುಸರಿಸುತ್ತೇವೆ. ಯುಸಿಸಿಯನ್ನು ವಿರೋಧಿಸುತ್ತೇವೆಯಾದರೂ ಅದರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಲು ನಾವು ಇಷ್ಟಪಡುವುದಿಲ್ಲ. ಪ್ರತಿಭಟನೆ ಹೆಚ್ಚಾದಷ್ಟೂ ಹಿಂದೂ-ಮುಸ್ಲಿಮರು ಪರ​ಸ್ಪರ ದೂರವಾಗುತ್ತಾರೆ. ಇದರಿಂದ ದುರುದ್ದೇಶವುಳ್ಳ ಜನರ ಧ್ಯೇಯ ಈಡೇರುತ್ತದೆ. ಆದ​ರೂ ಈ ಕಾನೂನಿನ ಅಗತ್ಯವಿರಲಿಲ್ಲ ಎಂದಿದ್ದಾರೆ.

ಯುಸಿಸಿ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಆಹ್ವಾನಿಸಿದ ಕಾನೂನು ಆಯೋಗ

ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ ರಾಜಕೀಯವಾಗಿ ಅತ್ಯಂತ ಸೂಕ್ಷ್ಮವಾದ, ಬಹುಚರ್ಚಿತ ಏಕರೂಪ ನಾಗರಿಕ ಸಂಹಿತೆ ವಿಷಯಕ್ಕೆ ಮತ್ತೆ ಜೀವ ಬಂದಿದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯ ಅಗತ್ಯದ ಕುರಿತಂತೆ ಹೊಸದಾಗಿ ಪರಿಶೀಲನೆ ನಡೆಸಲು ನಿರ್ಧರಿಸಿರುವ ಕಾನೂನು ಆಯೋಗವು, ಸಾರ್ವಜನಿಕರು ಮತ್ತು ಧಾರ್ಮಿಕ ಸಂಘಟನೆಗಳಿಂದ ಅಭಿಪ್ರಾಯ ಆಹ್ವಾನಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಕೇಂದ್ರ ಕಾನೂನು ಆಯೋಗವು, ಆಸಕ್ತರು ಪ್ರಕಟಣೆ ಹೊರಡಿಸಿದ 30 ದಿನಗಳಲ್ಲಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದು ಎಂದು ಮಾಹಿತಿ ನೀಡಿದೆ. ಈ ಹಿಂದೆ 21ನೇ ಕಾನೂನು ಆಯೋಗ ಕೂಡ ಈ ವಿಷಯವನ್ನು ಪರಿಶೀಲನೆ ಮಾಡಿ, ಎರಡು ಬಾರಿ ಸಾರ್ವಜನಿಕರು ಮತ್ತು ಧಾರ್ಮಿಕ ಸಂಘಟನೆಗಳಿಂದ ಅಭಿಪ್ರಾಯ ಆಹ್ವಾನಿಸಿತ್ತು. 2018ರಲ್ಲಿ ಆಯೋಗದ ಅವಧಿ ಮುಕ್ತಾಯದ ವೇಳೆ ‘ಕೌಟುಂಬಿಕ ಕಾನೂನಿನಲ್ಲಿ ಸುಧಾರಣೆ’ ಹೆಸರಲ್ಲಿ ಅದು ಸಮಾಲೋಚನಾ ವರದಿ ಪ್ರಕಟಿಸಿತ್ತು.

ಆದರೆ ‘ಸಮಾಲೋಚನಾ ವರದಿ ಪ್ರಕಟಿಸಿ ಈಗಾಗಲೇ 3 ವರ್ಷ ಕಳೆದಿರುವ ಹಿನ್ನೆಲೆಯಲ್ಲಿ, ಏಕರೂಪ ನಾಗರಿಕ ಸಂಹಿತೆಯ ಪ್ರಸ್ತುತತೆ, ಅದರ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಮತ್ತು ವಿವಿಧ ನ್ಯಾಯಾಲಯಗಳು ಹೊರಡಿಸಿರುವ ಆದೇಶಗಳನ್ನು ಗಮನಿಸಿ 22ನೇ ಕಾನೂನು ಆಯೋಗವು, ವಿಷಯದ ಕುರಿತು ಹೊಸದಾಗಿ ಸಮಾಲೋಚನೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬಂದಿದೆ. ಹೀಗಾಗಿ ಆಯೋಗವು ಮತ್ತೊಮ್ಮೆ ಸಾರ್ವಜನಿಕರು, ಧಾರ್ಮಿಕ ಸಂಘಟನೆಗಳಿಂದ ವಿಷಯದ ಕುರಿತು ಅಭಿಪ್ರಾಯ ಆಹ್ವಾನಿಸಲು ನಿರ್ಧರಿಸಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Previous Post

ಅಪ್ಪ ಚಾಕಲೇಟ್​ಗೆ ದುಡ್ಡು ಕೊಡಲಿಲ್ಲ ಎಂದು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು; ಪೋಷಕರು ಕಂಗಾಲು, 2 ದಿನದ ಬಳಿಕ ಪತ್ತೆ

Next Post

ಮಂಗಳೂರು: ಇನ್ನೂ ಮೃತರ ಹೆಸರಲ್ಲೇ ಇರುವ ಕರೆಂಟ್‌ ಬಿಲ್‌!

Next Post
ಮಂಗಳೂರು: ಇನ್ನೂ ಮೃತರ ಹೆಸರಲ್ಲೇ ಇರುವ ಕರೆಂಟ್‌ ಬಿಲ್‌!

ಮಂಗಳೂರು: ಇನ್ನೂ ಮೃತರ ಹೆಸರಲ್ಲೇ ಇರುವ ಕರೆಂಟ್‌ ಬಿಲ್‌!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.