Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ನಾನೊಬ್ಬ ಟ್ರಾನ್ಸ್ ಮ್ಯಾನ್ – ಲಿಂಗ ಪರಿವರ್ತನೆಗೆ ಒಳಗಾಗ್ತಿದ್ದಾರೆ ಪಶ್ಚಿಮ ಬಂಗಾಳದ ಮಾಜಿ ಸಿಎಂ ಪುತ್ರಿ!

editor tv by editor tv
June 22, 2023
in ರಾಷ್ಟ್ರೀಯ
0
ನಾನೊಬ್ಬ ಟ್ರಾನ್ಸ್ ಮ್ಯಾನ್ – ಲಿಂಗ ಪರಿವರ್ತನೆಗೆ ಒಳಗಾಗ್ತಿದ್ದಾರೆ ಪಶ್ಚಿಮ ಬಂಗಾಳದ ಮಾಜಿ ಸಿಎಂ ಪುತ್ರಿ!
1.9k
VIEWS
Share on FacebookShare on TwitterShare on Whatsapp

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ (Buddhadeb Bhattacharya) ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ (Suchetana Bhattacharya) ಪುರುಷನಾಗಿ ರೂಪಾಂತರಗೊಳ್ಳಲು ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಉದ್ದೇಶಿಸಿದ್ದಾರೆ. ಅಲ್ಲದೇ ತಮ್ಮ ಹೆಸರನ್ನ ʻಸುಚೇತನ್‌ʼ ಎಂದೂ ಬಸಲಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಲಿಂಗಪರಿವರ್ತನೆಗೆ ಒಳಗಾಗಲು ಸಕಲ ಸಿದ್ಧತೆ ನಡೆಸಿದ್ದು, ಅಗತ್ಯ ಪ್ರಮಾಣ ಪತ್ರಗಳನ್ನ ಪಡೆದುಕೊಳ್ಳಲು ಮನೋವೈದ್ಯರನ್ನ (Psychiatrists) ಸಂಪರ್ಕಿಸುತ್ತಿದ್ದಾರೆ. ಜೊತೆಗೆ ಪರಿಣಿತರಿಂದ ಸೂಕ್ತ ಸಲಹೆಗಳನ್ನೂ ಅವರು ಪಡೆಯುತ್ತಿದ್ದಾರೆ. ಇತ್ತೀಚೆಗೆ ನಡೆದ ಎಲ್‌ಜಿಬಿಟಿಕ್ಯೂ ಕಾರ್ಯಾಗಾರದಲ್ಲಿ ಸುಚೇತನಾ ತಮ್ಮನ್ನ ಒಬ್ಬ ಪುರುಷ ಎಂದು ಗುರುತಿಸಿಕೊಂಡಿದ್ದರು. ದೈಹಿಕವಾಗಿಯೂ ಪುರುಷನ ಹಾಗೆ ಕಾಣಿಸಿಕೊಳ್ಳಲು ಬಯಸಿರುವುದಾಗಿ ಹೇಳಿಕೊಂಡಿದ್ದರು.

ಈ ಕುರಿತು ಖಾಸಗಿ ವಾಹಿನಿಯೊಂದಿಗಿನ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ನನ್ನ ಎಲ್‌ಜಿಬಿಟಿಕ್ಯೂ (LGBTQ) ಚಳವಳಿಯ ಭಾಗವಾಗಿ ಇದನ್ನು ಮಾಡ್ತಿದ್ದೇನೆ. ನನ್ನ ಪೋಷಕರು ಗುರುತಾಗಲಿ, ಕುಟುಂಬದ ಐಡೆಂಟಿಟಿಯಾಗಲಿ ಇಲ್ಲಿ ದೊಡ್ಡ ವಿಷಯವಲ್ಲ. ಲಿಂಗ ಪರಿವರ್ತನೆ ಆಗುವ ಮೂಲಕ ಪ್ರತಿದಿನ ಎದುರಿಸುವ ಸಾಮಾಜಿಕ ಕಿರುಕುಳ ತಡೆಯಲು ನಾನು ಬಯಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನನ್ನ ನಿರ್ಧಾರ ನಾನೇ ತೆಗೆದುಕೊಳ್ಳಬಹುದು:
ಅಲ್ಲದೇ ನಾನೀಗ ವಯಸ್ಕಳಾಗಿದ್ದೇನೆ, ನನಗೆ ಈಗ 41 ವರ್ಷ ವಯಸ್ಸು. ಹೀಗಾಗಿ ನನ್ನ ಜೀವನಕ್ಕೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನೂ ನಾನೇ ತೆಗೆದುಕೊಳ್ಳಬಹುದು, ಅದೇ ರೀತಿಯಲ್ಲಿ ಈ ನಿರ್ಧಾರ ಕೂಡ ನಾನು ತೆಗೆದುಕೊಳ್ಳುತ್ತಿದ್ದೇನೆ. ಈ ವಿಚಾರಕ್ಕೆ ದಯವಿಟ್ಟು ನನ್ನ ಪೋಷಕರನ್ನು ಎಳೆದು ತರಬೇಡಿ. ಯಾರು ತಮ್ಮನ್ನು ಮಾನಸಿಕವಾಗಿ ಪುರುಷ ಎಂದು ಪರಿಗಣಿಸುತ್ತಾರೋ, ಅವರು ವಾಸ್ತವವಾಗಿಯೂ ಪುರುಷರೇ ಆಗಿರುತ್ತಾರೆ. ನನ್ನನ್ನು ನಾನು ಮಾನಸಿಕವಾಗಿ ಪುರುಷ ಎಂದೇ ಪರಿಗಣಿಸಿದ್ದೇನೆ. ಅದನ್ನು ದೈಹಿಕವಾಗಿ ಕೂಡ ಸಾಧ್ಯವಾಗಿಸಲು ಬಯಸಿದ್ದೇನೆ. ನನ್ನ ತಂದೆ ಬಾಲ್ಯದಿಂದಲೂ ನನ್ನ ನಿರ್ಧಾರಗಳಿಗೆ ಸಹಕರಿಸುತ್ತಲೇ ಬಂದಿದ್ದಾರೆ. ಈಗಲೂ ಅವರು ನನ್ನ ನಿರ್ಧಾರವನ್ನು ಒಪ್ಪುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಏಕಾಂಗಿಯಾಗಿ ಹೋರಾಟ ಮಾಡ್ತೀನಿ:
ಯಾರೂ ಏನಾದರೂ ಹೇಳಿಕೊಳ್ಳಲಿ, ನಾನಂತೂ ನಿರ್ಧಾರ ತೆಗೆದುಕೊಂಡಿದ್ದೇನೆ. ಅದಕ್ಕಾಗಿ ಹೋರಾಟ ನಡೆಸುವ ಧೈರ್ಯವೂ ನನಗಿದೆ. ಪ್ರತಿಯೊಬ್ಬರ ಪ್ರಶ್ನೆಗೆ ಉತ್ತರ ಕೊಡೋದಕ್ಕೂ ನಾನೂ ಸಿದ್ಧವಾಗಿದ್ದೇನೆ. ಇದು ನನ್ನ ಸ್ವಂತ ನಿರ್ಧಾರ, ಏಕಾಂಗಿಯಾಗಿ ಹೋರಾಡಲು ಇಚ್ಛಿಸುತ್ತೇನೆ. ನನಗೆ ಬಾಲ್ಯದಿಂದಲೂ ಈ ದೃಷ್ಟಿಕೋನವಿತ್ತು. ಅನೇಕ ಜನರು ಇದನ್ನು ಬೆಂಬಲಿಸಿದ್ದಾರೆ, ಮತ್ತೂ ಕೆಲವರು ಲೇವಡಿ ಮಾಡಿದ್ದಾರೆ. ನಾನು ಒಬ್ಬ ಟ್ರಾನ್ಸ್ ಮ್ಯಾನ್. ದೈಹಿಕವಾಗಿಯೂ ನಾನು ಹಾಗೇ ಆಗಲು ಬಯಸಿದ್ದೇನೆ ಎಂದು ತಿಳಿಸಿದ್ದಾರೆ.

Previous Post

ಗುರುಪುರ: ಖಾಸಗಿ ಬಸ್ ಬೈಕ್ ಗೆ ಡಿಕ್ಕಿ – ಬ್ಯಾಂಕ್ ಉದ್ಯೋಗಿ ಮೃತ್ಯು

Next Post

ಪೊಲೀಸ್​ ಆಕಾಂಕ್ಷಿಗಳಿಗೆ ಗುಡ್​ನ್ಯೂಸ್​: ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ: ಗೃಹ ಸಚಿವ ಜಿ ಪರಮೇಶ್ವರ್​​

Next Post
ಪೊಲೀಸ್​ ಆಕಾಂಕ್ಷಿಗಳಿಗೆ ಗುಡ್​ನ್ಯೂಸ್​: ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ: ಗೃಹ ಸಚಿವ ಜಿ ಪರಮೇಶ್ವರ್​​

ಪೊಲೀಸ್​ ಆಕಾಂಕ್ಷಿಗಳಿಗೆ ಗುಡ್​ನ್ಯೂಸ್​: ಇನ್ನೊಂದು ವಾರದಲ್ಲಿ 3,500 ಪೊಲೀಸರ ನೇಮಕಕ್ಕೆ ಆದೇಶ: ಗೃಹ ಸಚಿವ ಜಿ ಪರಮೇಶ್ವರ್​​

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.