Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

1,500 ಮಹಿಳೆಯರಿಂದ ಸೇನಾ ವಾಹನಗಳಿಗೆ ಮುತ್ತಿಗೆ – 12 ದಾಳಿಕೋರರ ಬಿಡುಗಡೆ

editor tv by editor tv
June 25, 2023
in ರಾಷ್ಟ್ರೀಯ
0
1,500 ಮಹಿಳೆಯರಿಂದ ಸೇನಾ ವಾಹನಗಳಿಗೆ ಮುತ್ತಿಗೆ – 12 ದಾಳಿಕೋರರ ಬಿಡುಗಡೆ
1.9k
VIEWS
Share on FacebookShare on TwitterShare on Whatsapp

ಇಂಪಾಲ: 1,500 ಕ್ಕೂ ಹೆಚ್ಚು ಮಹಿಳೆಯರಿದ್ದ ಗುಂಪು ಸೇನಾ ವಾಹನಗಳಿಗೆ ಮುತ್ತಿಗೆ ಹಾಕಿದ ನಂತರ ಭಾರತೀಯ ಸೇನೆ (Indian Army) 12 ಜನ ದಾಳಿಕೋರರನ್ನು ಬಿಡುಗಡೆ ಮಾಡಿದ ಘಟನೆ ಮಣಿಪುರದಲ್ಲಿ (Manipur) ನಡೆದಿದೆ.

ಸೇನಾ ವಾಹನವನ್ನು ತಡೆದವರ ಬಳಿ ಸ್ಫೋಟಕಗಳು ಹಾಗೂ ಶಸ್ತ್ರಾಸ್ತಗಳಿದ್ದವು. ಅದ್ದರಿಂದ ನಾಗರಿಕರ ಪ್ರಾಣಕ್ಕೆ ಅಪಾಯ ಆಗದಂತೆ ರಕ್ಷಿಸಲು ದಾಳಿಕೋರರನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಸೇನೆ ಕೈಗೊಂಡಿದೆ. ಸೇನೆ ಮಾನವೀಯ ದೃಷ್ಠಿಯಿಂದ ಯಾವುದೇ ದಾಳಿ ನಡೆಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯ ಕಾರ್ಯಕ್ಕೆ ಕಾರ್ಯಾಚರಣೆಯ ಉಸ್ತುವಾರಿ ಕಮಾಂಡರ್ ಅವರನ್ನು ಅಧಿಕಾರಿಗಳು ಶ್ಲಾಘಿಸಿದ್ದಾರೆ.

ಸೇನೆಯು ಮೈತೇಯ್ ಉಗ್ರಗಾಮಿ ಸಂಘಟನೆಯ 12 ಕೆವೈಕೆಎಲ್ ಉಗ್ರಗಾಮಿಗಳನ್ನು ಬಂಧಿಸಿತ್ತು. ಈ ಗುಂಪು 2015 ರಲ್ಲಿ 6 ಡೋಗ್ರಾ ಘಟಕದ ಮೇಲೆ ದಾಳಿ ಸೇರಿದಂತೆ ಹಲವು ದಾಳಿಗಳಲ್ಲಿ ಭಾಗಿಯಾಗಿತ್ತು ಎಂದು ಸೇನೆ ತಿಳಿಸಿದೆ. ಅಲ್ಲದೇ ಸೇನಾ ವಾಹನವನ್ನು ಸುತ್ತುವರೆದ ಮಹಿಳೆಯರಿಗೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಸ್‍ಟಿ ಮೀಸಲಾತಿ ವಿಚಾರವಾಗಿ ಮೈತೇಯ್ ಮತ್ತು ಕುಕಿ ಬುಡಕಟ್ಟು ಸಮುದಾಯಗಳ ನಡುವೆ ಸಂಘರ್ಷ ಶುರುವಾಗಿದೆ. ಇದು ಮಣಿಪುರದಲ್ಲಿ ಹಿಂಸಾಚಾರ ಬುಗಿಲೆದ್ದಿತ್ತು. ಮೈತೇಯ್ ಹಾಗೂ ಕುಕಿ ಬುಡಕಟ್ಟು ಜನಾಂಗದ ನಡುವಿನ ಘರ್ಷಣೆಯಲ್ಲಿ ಇಲ್ಲಿಯ ವರೆಗೆ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

Previous Post

Breaking- ಡಾ.ರಾಜ್ ಕುಟುಂಬ ಕುಡಿ ನಟ ಧ್ರುವನ್ ಗಂಭೀರ ಅಪಘಾತ : ಐಸಿಯುನಲ್ಲಿ ಚಿಕಿತ್ಸೆ

Next Post

ಈಜಿಪ್ಟ್‌ ಅತ್ಯುನ್ನತ ರಾಜ್ಯ ಗೌರವ ‘ಆರ್ಡರ್ ಆಫ್ ದಿ ನೈಲ್’ ಸ್ವೀಕರಿಸಿದ ಮೋದಿ: ಐತಿಹಾಸಿಕ ಮಸೀದಿಗೆ ಭೇಟಿ

Next Post
ಈಜಿಪ್ಟ್‌ ಅತ್ಯುನ್ನತ ರಾಜ್ಯ ಗೌರವ ‘ಆರ್ಡರ್ ಆಫ್ ದಿ ನೈಲ್’ ಸ್ವೀಕರಿಸಿದ ಮೋದಿ: ಐತಿಹಾಸಿಕ ಮಸೀದಿಗೆ ಭೇಟಿ

ಈಜಿಪ್ಟ್‌ ಅತ್ಯುನ್ನತ ರಾಜ್ಯ ಗೌರವ 'ಆರ್ಡರ್ ಆಫ್ ದಿ ನೈಲ್' ಸ್ವೀಕರಿಸಿದ ಮೋದಿ: ಐತಿಹಾಸಿಕ ಮಸೀದಿಗೆ ಭೇಟಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.