Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಾನತ್ತೂರಿನಲ್ಲಿ ಆಣೆಗೆ ಬನ್ನಿ ಅಂದ್ರೂ ತಿಮರೋಡಿ ಬಂದಿರಲಿಲ್ಲ: ಸೌಜನ್ಯ ಕೇಸ್ ಆರೋಪ ಹೊತ್ತ ಮೂವರಿಂದ ಸುದ್ದಿಗೋಷ್ಠಿ

editor tv by editor tv
June 30, 2023
in ರಾಜ್ಯ
0
ಕಾನತ್ತೂರಿನಲ್ಲಿ ಆಣೆಗೆ ಬನ್ನಿ ಅಂದ್ರೂ ತಿಮರೋಡಿ ಬಂದಿರಲಿಲ್ಲ: ಸೌಜನ್ಯ ಕೇಸ್ ಆರೋಪ ಹೊತ್ತ ಮೂವರಿಂದ ಸುದ್ದಿಗೋಷ್ಠಿ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಧರ್ಮಸ್ಥಳದ ಸೌಜನ್ಯ (Dharmasthala Sowjanya Case) ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಹೆತ್ತವರು ಆರೋಪಿಸಿದ್ದ ಧರ್ಮಸ್ಥಳದ ಧೀರಜ್ ಕೆಲ್ಲ, ಉದಯ್ ಜೈನ್ ಮತ್ತು ಮಲ್ಲಿಕ್ ಜೈನ್ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ್ದಾರೆ.

ಮಂಗಳೂರಿನ ಸುದ್ದಿಗೋಷ್ಠಿಯಲ್ಲಿ ಧೀರಜ್ ಕೆಲ್ಲಾ ಮಾತನಾಡಿ, ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಮತ್ತು ಇತರರು ನಮ್ಮ ವಿರುದ್ಧ ಆರೋಪ ಮಾಡಿದ್ದರು. ದುಡ್ಡು ಮಾಡುವ ಏಕೈಕ ಉದ್ದೇಶದಿಂದ ತಿಮರೋಡಿ ಆರೋಪ ಮಾಡಿದ್ದರು. ನಾವು ತನಿಖೆಗೆ ಹಾಜರಾದರೂ ಸುಖಾಸುಮ್ಮನೆ ಆರೋಪ ಮಾಡಲಾಗಿತ್ತು. ಹೀಗಾಗಿ ನಾವು ಕಾನತ್ತೂರು ದೈವದ ಮೊರೆ ಹೋಗಿ ಆಣೆಗೆ ಕರೆದಿದ್ದೆವು, ಆದರೆ ಅದನ್ನು ತಪ್ಪಿಸಿದ್ದರು ಎಂದರು.

2014 ರ ಜುಲೈ ಹಾಗೂ ಆಗಸ್ಟ್ ನಲ್ಲಿ ಸಿಬಿಐ (CBI) ನಮ್ಮನ್ನು ಎರಡೆರೆಡು ಬಾರಿ ಬೆಳ್ತಂಗಡಿಯಲ್ಲಿ ತನಿಖೆ ಮಾಡಿತ್ತು. ಚೆನ್ನೈ, ಬೆಂಗಳೂರಿಗೂ ಕರೆಸಿ ನಮ್ಮನ್ನು ತನಿಖೆ ಮಾಡಿದ್ದಾರೆ. ನಮ್ಮ ರಕ್ತದ ಪರೀಕ್ಷೆ, ಡಿಎನ್‍ಎ ಪರೀಕ್ಷೆ, ಮಂಪರು ಪರೀಕ್ಷೆ (ಬ್ರೈನ್ ಮ್ಯಾಪಿಂಗ್) ಕೂಡ ಸಿಬಿಐ ಮಾಡಿದೆ. ಮೊಬೈಲ್ ಲೊಕೇಶನ್ ಟ್ರೇಸ್, ಸುಳ್ಳು ಪತ್ತೆಯ ಪಾಲಿಗ್ರಾಫ್ ಟೆಸ್ಟ್ ಜೊತೆ ಅನೇಕ ವೈಜ್ಞಾನಿಕ ಪರೀಕ್ಷೆ ಮಾಡಲಾಗಿದೆ ಎಂದು ವಿವರಿಸಿದರು.

2015ರ ಫೆ.23 ರಂದು ನಮ್ಮ ಮನವಿ ಮೇರೆಗೆ ಸಿಬಿಐ ಬೆಂಗಳೂರಿನ ಕೋರ್ಟ್ ಗೆ ಬ್ರೈನ್ ಮ್ಯಾಪಿಂಗ್ ಗೆ ಅರ್ಜಿ ಹಾಕಿತ್ತು. ಕೋರ್ಟ್ ಅನೇಕ ಬಾರಿ ಇದರ ಅಡ್ಡ ಪರಿಣಾಮಗಳ ಬಗ್ಗೆ ಹೇಳಿತ್ತು. ಆದರೆ ನಮ್ಮ ಮನವಿ ಮೇರೆಗೆ ಕೋರ್ಟ್ ಮಂಪರು ಪರೀಕ್ಷೆ ಮತ್ತು ಬ್ರೈನ್ ಮ್ಯಾಪಿಂಗ್ ಗೆ ಅನುಮತಿ ನೀಡಿತ್ತು. ಕೊನೆಗೆ ಎಲ್ಲಾ ತನಿಖೆ ಬಳಿಕ ಸಿಬಿಐ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಆದರೆ ಆ ಆರೋಪ ಪಟ್ಟಿಯಲ್ಲಿ ಎಲ್ಲೂ ನಮ್ಮನ್ನ ಅಪರಾಧಿ ಮಾಡಿಲ್ಲ. ಆದರೆ ಮತ್ತೆ ಸೌಜನ್ಯ ತಂದೆ ನಮ್ಮನ್ನು ಆರೋಪಿಯನ್ನಾಗಿ ಮಾಡಲು ಅರ್ಜಿ ಹಾಕಿದ್ರು. ಆದರೆ ನಮ್ಮ ಅನುಪಸ್ಥಿತಿಯಲ್ಲಿ ಕೋರ್ಟ್ ನಮಗೆ ಸಮನ್ಸ್ ನೀಡಿತು. ಹೀಗಾಗಿ ನಾವು ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದಾಗ ನ್ಯಾಯಾಲಯ ಸಿಬಿಐ ಆರೋಪ ಪಟ್ಟಿ ಉಲ್ಲೇಖಿಸಿತು ಎಂದು ಹೇಳಿದರು

ನಮ್ಮ ವಿರುದ್ಧ ಯಾವುದೇ ಸಾಕ್ಷ್ಯ, ಆರೋಪ ಇಲ್ಲದ ಕಾರಣ ಆರೋಪಿತರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್, ಆಕೆಯ ತಂದೆಯ ಮನವಿ ರದ್ದು ಮಾಡಿತು. ಇದೀಗ ಇಡೀ ಕೇಸ್ ನಲ್ಲಿ ಕೋರ್ಟ್ ತೀರ್ಪು ಕೊಟ್ಟಿದೆ. ಹೀಗಿದ್ದರೂ ಮಹೇಶ್ ಶೆಟ್ಟಿ ಮತ್ತೆ ನಮ್ಮ ವಿರುದ್ಧ ಮಾಧ್ಯಮಗಳ ಮುಂದೆ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ನಾವು ಮತ್ತೆ ಅವರನ್ನು ಆಣೆ ಪ್ರಮಾಣಕ್ಕೆ ಕರೀತಾ ಇದ್ದೇವೆ. ಕಾನತ್ತೂರು ನಾಲ್ವರ್ ದೈವಗಳ ಎದುರು ಬಂದು ಆಣೆ ಮಾಡಲಿ ಎಂದು ಧೀರಜ್ ಕೆಲ್ಲಾ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಅಭಯ ಚಂದ್ರ ಜೈನ್ ಉಪಸ್ಥಿತರಿದ್ದರು.

Previous Post

ಮುಸ್ಲಿಮರು ತರಕಾರಿ, ಮೀನು ಮಾರಾಟ ಮಾಡುತ್ತಾ ಬಂದರೆ ಗುಂಡು: ಬೆದರಿಕೆ ಹಾಕಿದ ಬಜರಂಗದಳ ಮುಖಂಡ

Next Post

Maharashtra Bus Accident: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಡಿವೈಡರ್​ಗೆ ಡಿಕ್ಕಿಯಾದ ಬಸ್;​​ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನ

Next Post
Maharashtra Bus Accident: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಡಿವೈಡರ್​ಗೆ ಡಿಕ್ಕಿಯಾದ ಬಸ್;​​ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನ

Maharashtra Bus Accident: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಡಿವೈಡರ್​ಗೆ ಡಿಕ್ಕಿಯಾದ ಬಸ್;​​ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.