Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Ration Card Aadhaar Linking: ಆಧಾರ್, ರೇಷನ್ ಕಾರ್ಡ್ ಲಿಂಕ್ ಮಾಡುವ ಡೆಡ್​ಲೈನ್ ಸೆಪ್ಟಂಬರ್ 30ಕ್ಕೆ ವಿಸ್ತರಣೆ; ಯಾರಿಗೆ ಇದು ಕಡ್ಡಾಯ? ಲಿಂಕ್ ಮಾಡುವುದು ಹೇಗೆ?

editor tv by editor tv
July 4, 2023
in ರಾಜ್ಯ
0
Ration Card Aadhaar Linking: ಆಧಾರ್, ರೇಷನ್ ಕಾರ್ಡ್ ಲಿಂಕ್ ಮಾಡುವ ಡೆಡ್​ಲೈನ್ ಸೆಪ್ಟಂಬರ್ 30ಕ್ಕೆ ವಿಸ್ತರಣೆ; ಯಾರಿಗೆ ಇದು ಕಡ್ಡಾಯ? ಲಿಂಕ್ ಮಾಡುವುದು ಹೇಗೆ?
1.9k
VIEWS
Share on FacebookShare on TwitterShare on Whatsapp

Ashraf Kammaje |

Updated on: Jul 04, 2023 | 4:12 PM

September 30, Deadline To Link Aadhaar With Ration Card: ಆಧಾರ್​ಗೆ ಪ್ಯಾನ್ ಲಿಂಕ್ ಮಾಡುವ ಡೆಡ್​ಲೈನ್ ಆಯಿತು. ಈಗ ಆಧಾರ್​ಗೆ ರೇಷನ್ ಕಾರ್ಡ್ ಲಿಂಕ್ ಮಾಡುವ ಡೆಡ್​ಲೈನ್ ಸೆ. 30ಕ್ಕೆ ನಿಗದಿಯಾಗಿದೆ. ಇವೆರಡನ್ನು ಜೋಡಿಸುವುದು ಹೇಗೆ ಎಂಬ ವಿವರ ಇಲ್ಲಿದೆ….

ರೇಷನ್ ಕಾರ್ಡ್ಗೆ ಆಧಾರ್ ಲಿಂಕ್ ಮಾಡುವ ಕಾರ್ಯಕ್ಕೆ (Aadhaar and Ration Card Linking) ಜೂನ್ 30 ಎಂದು ಇದ್ದ ಡೆಡ್​ಲೈನ್ ಅನ್ನು ಸೆಪ್ಟಂಬರ್ 30ಕ್ಕೆ ವಿಸ್ತರಿಸಲಾಗಿದೆ. ಎಲ್ಲಾ ಪಡಿತರ ಚೀಟಿದಾರರೂ ಆಧಾರ್​ಗೆ ಲಿಂಕ್ ಮಾಡಬಹುದು. ಆದರೆ, ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟಂಬ ಪಡಿತರ (Priority Household Ration) ಯೋಜನೆಯ ಫಲಾನುಭವಿಗಳು ತಮ್ಮ ರೇಷನ್ ಕಾರ್ಡನ್ನು ಆಧಾರ್​ಗೆ ಲಿಂಕ್ ಮಾಡುವುದು ಕಡ್ಡಾಯಪಡಿಸಲಾಗಿದೆ. ಆಧಾರ್ ನಂಬರ್​ಗೆ ಲಿಂಕ್ ಆಗದ ಪಡಿತರ ಚೀಟಿದಾರರಿಗೆ ಈ ಎರಡು ಯೋಜನೆಗಳು ಲಭ್ಯ ಇರುವುದಿಲ್ಲ. ಈ ಎರಡು ಯೋಜನೆಗಳು ಬಡವರು ಮತ್ತು ನಿರ್ಗತಿಕರಿಗೆಂದು ರೂಪಿಸಲಾಗಿದ್ದು, ಸ್ವಲ್ಪ ಸ್ಥಿತಿವಂತರೂ ಯೋಜನೆಯ ದುರ್ಲಾಭ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿತ್ತು. ಇದರಿಂದಾಗಿ ಅನರ್ಹ ರೇಷನ್ ಕಾರ್ಡ್ ಅನ್ನು ನೀಗಿಸುವ ದೃಷ್ಟಿಯಿಂದ ಆಧಾರ್​ಗೆ ಲಿಂಕ್ ಮಾಡಲಾಗುತ್ತಿದೆ.

ಅಂತ್ಯೋದಯ ಯೋಜನೆ 2002ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಬಡತನ ರೇಖೆಗಿಂತ ಕೆಳಗಿರುವ ಭೂರಹಿತ ಕೃಷಿಕಾರ್ಮಿಕರು, ವಿಧವೆಯರು, ಎಚ್​ಐವಿ ಬಾಧಿತರ ಕುಟುಂಬ ಮುಂತಾದವರಿಗೆಂದು ಇದೆ. ಇದರಲ್ಲಿ ಸಬ್ಸಿಡಿ ದರದಲ್ಲಿ ಪ್ರತೀ ಕುಟುಂಬಕ್ಕೂ 35 ಕಿಲೋನಷ್ಟು ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತದೆ. ಇನ್ನು, ಆದ್ಯತಾ ಕುಟುಂಬ ಪಡಿತರ ಚೀಟಿ, ಅಥವಾ ಪ್ರಯಾರಿಟಿ ರೇಷನ್ ಕಾರ್ಡ್ ಕೂಡ ಬಿಪಿಎಲ್ ಕುಟುಂಬಗಳಿಗೆ ನೀಡಲಾಗುತ್ತದೆ.

ಆಧಾರ್ ಮತ್ತು ರೇಷನ್ ಕಾರ್ಡ್ ಜೋಡಿಸುವುದು ಹೇಗೆ?

ಸಮೀಪದ ಪಡಿತರ ಕಚೇರಿಗೆ ಹೋಗಿ ಉಚಿತವಾಗಿ ನೀವು ಆಧಾರ್ ನಂಬರ್ ಲಿಂಕ್ ಮಾಡಬಹುದು. ಆನ್​ಲೈನ್​ನಲ್ಲೂ ಸುಲಭವಾಗಿ ಈ ಕಾರ್ಯ ಮಾಡಬಹುದು.

ಸಮೀಪದ ರೇಷನ್ ಅಂಗಡಿಯಲ್ಲಿ ಮಾಡಿಸುವುದಾದರೆ ನಿಮ್ಮ ರೇಷನ್ ಕಾರ್ಡ್​ನಲ್ಲಿರುವ ಎಲ್ಲಾ ಕುಟುಂಬ ಸದಸ್ಯರ ಆಧಾರ್ ಕಾರ್ಡ್​ನ ಫೋಟೋ ಕಾಪಿ ತೆಗೆದುಕೊಂಡು ಹೋಗಬೇಕು. ರೇಷನ್ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರ ಪಾಸ್​ಪೋರ್ಟ್ ಗಾತ್ರದ ಫೋಟೋ ತೆಗೆದುಕೊಂಡು ಹೋಗಬೇಕು.

ನಿಮ್ಮ ಬ್ಯಾಂಕ್ ಖಾತೆ ಆಧಾರ್​ಗೆ ಲಿಂಕ್ ಆಗಿಲ್ಲದೇ ಇದ್ದರೆ ಬ್ಯಾಂಕ್ ಪಾಸ್​ಬುಕ್​ನ ಒಂದು ಪ್ರತಿ ಹೊಂದಿರಬೇಕು.

ಈ ಎಲ್ಲಾ ದಾಖಲೆಗಳನ್ನು ಪಡಿತರ ಅಂಗಡಿಯಲ್ಲಿ ಸಲ್ಲಿಸಬೇಕು. ಅಲ್ಲಿ ನಿಮ್ಮ ಆಧಾರ್ ಬಯೋಮೆಟ್ರಿಕ್ ಮಾಹಿತಿ ದೃಢಪಡಿಸಲು ಫಿಂಗರ್ ಪ್ರಿಂಟ್ ಪಡೆಯಲಾಗುತ್ತದೆ.

ಎಲ್ಲಾ ದಾಖಲೆಗಳ ಸಲ್ಲಿಕೆಯಾದ ಬಳಿಕ ಆಧಾರ್ ಜೊತೆ ನೊಂದಾಯಿತವಾದ ನಿಮ್ಮ ಮೊಬೈಲ್ ನಂಬರ್​ಗೆ ಎಸ್ಸೆಮ್ಮೆಸ್ ಬರುತ್ತದೆ.

ಆನ್​ಲೈನ್​ನಲ್ಲಿ ಆಧಾರ್​ಗೆ ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?

ಯುಐಡಿಎಐನ ವೆಬ್​ಸೈಟ್ ಮೂಲಕ ರೇಷನ್ ಕಾರ್ಡ್ ಲಿಂಕ್ ಮಾಡಬಹುದು. ರಾಜ್ಯ ಪಿಡಿಎಸ್ ವೆಬ್​ಸೈಟ್ ಮೂಲಕವೂ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಬಹುದು

Previous Post

ಗುರುಪುರ:ಗ್ರಾಮ ಸಭೆಯನ್ನು ಬಹಿಷ್ಕರಿಸಿದ ಗ್ರಾಮಸ್ಥರು

Next Post

ರೆಡ್ ಅಲರ್ಟ್ ಹಿನ್ನಲೆ:  ನಾಳೆ (ಜುಲೈ 05)ದ.ಕ. ಜಿಲ್ಲೆಯ ಎಲ್ಲಾ ಶಾಲಾ- ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಣೆ

Next Post

ರೆಡ್ ಅಲರ್ಟ್ ಹಿನ್ನಲೆ:  ನಾಳೆ (ಜುಲೈ 05)ದ.ಕ. ಜಿಲ್ಲೆಯ ಎಲ್ಲಾ ಶಾಲಾ- ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.