Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Bengaluru News: ಬಲವಂತವಾಗಿ ಬಿಎಂಟಿಸಿ ಕಂಡಕ್ಟರ್​​ ಟೋಪಿ ತೆಗೆಸಿದ ಮಹಿಳೆ; ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್

editor tv by editor tv
July 12, 2023
in ರಾಜ್ಯ
0
Bengaluru News: ಬಲವಂತವಾಗಿ ಬಿಎಂಟಿಸಿ ಕಂಡಕ್ಟರ್​​ ಟೋಪಿ ತೆಗೆಸಿದ ಮಹಿಳೆ; ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ  ಬಸ್ ಕಂಡಕ್ಟರ್‌ ಕರ್ತವ್ಯದ ವೇಳೆ ಟೋಪಿ ಧರಿಸಿದ್ದಕ್ಕೆ ಬೆಂಗಳೂರಿನ ಮಹಿಳೆಯೊಬ್ಬರು ಆಕ್ಷೇಪ ವ್ಯಕ್ತಪಡಿಸಿ ಅದನ್ನು ತೆಗೆಯುವಂತೆ ಮಾಡಿದ್ದಾರೆ. ಘಟನೆಯ ವಿಡಿಯೋ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಬಿಎಂಟಿಸಿ ಅಧಿಕಾರಿಗಳ ಪ್ರಕಾರ, ಘಟನೆಯು 10-12 ದಿನಗಳ ಹಿಂದೆ ನಡೆದಿದೆ. ಆದರೆ, ಅದಕ್ಕೆ ಸಂಬಂಧಿಸಿದ ವೀಡಿಯೊ ಮಂಗಳವಾರ ಬಹಿರಂಗವಾಗಿದೆ. ಮೊಹಮ್ಮದ್ ಹನೀಫ್ ಎಂಬವರು ಮಹಿಳೆ ಮತ್ತು ಕಂಡಕ್ಟರ್ ನಡುವಣ ಸಂವಾದದ ವೀಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲೇನಿದೆ?

ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆ ಮತ್ತು ಬಿಎಂಟಿಸಿ ಬಸ್ ಕಂಡಕ್ಟರ್ ನಡುವಿನ ಕನ್ನಡ ಸಂಭಾಷಣೆಯ ಪ್ರತಿ ಹೀಗಿದೆ.

ಮಹಿಳೆ: ಸರ್, ನಿಮ್ಮ ನಿಯಮಗಳ ಪ್ರಕಾರ ಈ ಕ್ಯಾಪ್ ಧರಿಸಲು ನಿಮಗೆ ಅನುಮತಿ ಇದೆಯೇ?

ಕಂಡಕ್ಟರ್: ನಾವು ಅದನ್ನು ಧರಿಸಬಹುದು ಅಥವಾ ಧರಿಸದೇ ಇರಬಹುದು.

ಮಹಿಳೆ: ನೀವು ನಿಮ್ಮ ಮನೆಯಲ್ಲಿ ನಿಮ್ಮ ಧರ್ಮವನ್ನು ಆಚರಿಸಿ. ಇದು ಸಮವಸ್ತ್ರದ ಭಾಗವಾಗಿಲ್ಲದಿದ್ದರೆ, ನೀವು ಅದನ್ನು ಧರಿಸಲು ಸಾಧ್ಯವಿಲ್ಲ. ಇದನ್ನು ಅನುಮತಿಸಲಾಗಿದೆಯೇ ಅಥವಾ ಇಲ್ಲವೇ? ”

ಕಂಡಕ್ಟರ್: ನಾನು ಅದನ್ನು ಹಲವು ವರ್ಷಗಳಿಂದ ಧರಿಸುತ್ತಿದ್ದೇನೆ.

ಹೆಂಗಸು: ನೀವು ಬಹಳ ವರ್ಷಗಳಿಂದ ಅದನ್ನು ಧರಿಸುತ್ತಿದ್ದೀರಿ ಎಂಬುದು ಬೇರೆ ವಿಷಯ. ನೀವು ಮನೆಯಲ್ಲಿ ನಿಮ್ಮ ಧರ್ಮವನ್ನು ಆಚರಿಸಿ, ಅದನ್ನು ಯಾರೂ ವಿರೋಧಿಸುವುದಿಲ್ಲ. ನೀವು ಸರ್ಕಾರಿ ಉದ್ಯೋಗಿ, ನೀವು ಅದನ್ನು ಧರಿಸಬಹುದೇ?

ಕಂಡಕ್ಟರ್: ನಾನು ಈ ವಿಷಯವನ್ನು ವ್ಯವಸ್ಥಾಪಕ ನಿರ್ದೇಶಕರ ಬಳಿ ಪ್ರಸ್ತಾಪಿಸುತ್ತೇನೆ. ಕೊಂಡೊಯ್ಯುತ್ತೇನೆ.

ಮಹಿಳೆ: ನಾನು ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಬೇಕೇ? ಅದಕ್ಕಾಗಿಯೇ ನಾನು ಈ ವೀಡಿಯೊ ಮಾಡುತ್ತಿದ್ದೇನೆ. ನಿಮ್ಮ ನಿಯಮಗಳ ಅಡಿಯಲ್ಲಿ ಇದಕ್ಕೆ ಅವಕಾಶವಿದೆಯೇ? ನಿಮಗೆ ಗೊತ್ತಿಲ್ಲದಿದ್ದರೆ ಅದನ್ನು ತೆಗೆದುಹಾಕಿ. ಅದನ್ನು ನಿಮ್ಮ ಮನೆಯಲ್ಲಿ ಅಥವಾ ಮಸೀದಿಯಲ್ಲಿ ಧರಿಸಿ, ನಾವು ವಿರೋಧಿಸುವುದಿಲ್ಲ.

ಕಂಡಕ್ಟರ್: ನಾನು ಅದನ್ನು ಹಲವು ವರ್ಷಗಳಿಂದ ಧರಿಸುತ್ತಿದ್ದೇನೆ.

ಮಹಿಳೆ: ನಿಯಮಗಳು ಎಲ್ಲರಿಗೂ ಒಂದೇ ಆಗಿರುತ್ತವೆ. ತೆಗೆಯಿರಿ ಸರ್.

ನಂತರ ಕಂಡಕ್ಟರ್ ಆಕೆಯ ಒತ್ತಾಯದ ಮೇರೆಗೆ ಟೊಪಿ ತೆಗೆದಿರುವುದು ವಿಡಿಯೊದಲ್ಲಿದೆ.

ವಾಟ್ಸಾಪಲ್ಲಿ ನೋಡ್ದೆ. ಆ ಮಹಿಳೆಯ ಹೃದಯದಲ್ಲಿ ತುಂಬಿದ ಕೋಮು ವಿಷದ ತೀವ್ರತೆಯನ್ನು ಅಳೆಯುವ ಯಂತ್ರವೊಂದಿದ್ರೆ ಅದರ ಮುಳ್ಳುಗಳೇ ಒಡೆದುಹೋಗುತ್ತಿದ್ವೆನೋ?. ಕುಂಕುಮ, ಮಾಲೆಗಳನ್ನು ಧರಿಸುವಂತೆ ಟೋಪಿಗೂ ಅವಕಾಶವಿದೆಎಂದಾಗಿದೆ ನನ್ನ ಭಾವನೆ. ಏನಿದ್ದರೂ ವಿಷ ಕಾರುತ್ತಿರುವ ಮಹಿಳೆಯ ಮುಂದೆಯೂ ಸೌಮ್ಯವಾಗಿ ನಡೆದುಕೊಂಡ ನಿರ್ವಾಹಕರಿಗೆ ನನ್ನದೊಂದು ಸಲಾಂ pic.twitter.com/RFaIXGuq3M

— ನನ್ನೊಳಗಿನ ನಾನು (Me in Me) (@Mohamed47623244) July 11, 2023

ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆ

ಟ್ವಿಟರ್‌ನಲ್ಲಿ ಅನೇಕ ಜನರು ಮಹಿಳೆ ಮತ್ತು ಅವರ ನಡೆಯನ್ನು ಖಂಡಿಸಿಸಿದ್ದರೆ, ಇನ್ನು ಕೆಲವರು ಮಹಿಳೆ ನೈತಿಕ ಪೊಲೀಸ್‌ಗಿರಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಏತನ್ಮಧ್ಯೆ, ಬೆಂಗಳೂರು ಪೊಲೀಸರು ಘಟನೆಯನ್ನು ಗಮನಿಸಿದ್ದು, ‘ದಯವಿಟ್ಟು ಎಲ್ಲಿ ಘಟನೆ ನಡೆದಿದೆ ಎಂಬ ಮಾಹಿತಿ ನೀಡಿ’ ಎಂದು ಟ್ವೀಟ್ ಮಾಡಿದ್ದಾರೆ.

Kindly Dm Where the incident happened.

— ಬೆಂಗಳೂರು ನಗರ ಪೊಲೀಸ್‌ BengaluruCityPolice (@BlrCityPolice) July 12, 2023

ಈ ವಿಚಾರವಾಗಿ ಬಿಎಂಟಿಸಿ ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ.

Previous Post

ಪಂಚಾಯತ್ ಚುನಾವಣೆಗಳಲ್ಲಿ ಟಿಎಂಸಿಗೆ ಜಯ: ಪಶ್ಚಿಮ ಬಂಗಾಳ ಜನರ ಹೃದಯದಲ್ಲಿರುವುದು ನಾವು ಮಾತ್ರ ಎಂದ ಮಮತಾ ಬ್ಯಾನರ್ಜಿ

Next Post

ಕಾಂಗ್ರೆಸ್ ಸರ್ಕಾರ ಬಂದ ಮೇಲೂ ಮುಸ್ಲಿಮರಿಗೆ ರಕ್ಷಣೆ ಇಲ್ಲ: ರೇವಣ್ಣ

Next Post
ಇನ್ನೂ ಖಾತೆ ಹಂಚಿಕೆ ಆಗಿಲ್ಲ; ನಕಲಿ ಪಟ್ಟಿ ಹಂಚಿಕೊಳ್ಳಬೇಡಿ – ಕಾಂಗ್ರೆಸ್‌ ಸ್ಪಷ್ಟನೆ

ಕಾಂಗ್ರೆಸ್ ಸರ್ಕಾರ ಬಂದ ಮೇಲೂ ಮುಸ್ಲಿಮರಿಗೆ ರಕ್ಷಣೆ ಇಲ್ಲ: ರೇವಣ್ಣ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.