Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Kangana Ranaut: “ಕಂಗನಾ ನನ್ನನ್ನು ನಂಬಿಸಿ ಮೋಸ ಮಾಡಿಬಿಟ್ರು” ಬಿಜೆಪಿ ನಾಯಕನ ಬಿಗ್‌ ಆರೋಪ!

editor tv by editor tv
July 13, 2023
in ರಾಷ್ಟ್ರೀಯ
0
Kangana Ranaut: “ಕಂಗನಾ ನನ್ನನ್ನು ನಂಬಿಸಿ ಮೋಸ ಮಾಡಿಬಿಟ್ರು” ಬಿಜೆಪಿ ನಾಯಕನ ಬಿಗ್‌ ಆರೋಪ!
1.9k
VIEWS
Share on FacebookShare on TwitterShare on Whatsapp

Kangana Ranaut: ತೇಜಸ್‌ನಲ್ಲಿ ಭಾರತೀಯ ವಾಯುಪಡೆಯ ಪೈಲಟ್‌ನ ಪಾತ್ರದಲ್ಲಿ ಶೀಘ್ರದಲ್ಲೇ ಕಾಣಿಸಿಕೊಳ್ಳಲಿರುವ ಕಂಗನಾ ರಣಾವತ್ ಮೇಲೆ ಬಹುದೊಡ್ಡ ಆರೋಪ ಕೇಳಿಬಂದಿದೆ. ನಂಬಿಕೆದ್ರೋಹ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಮಯಾಂಕ್ ಮಧುರ್ ಆರೋಪಿಸಿದ್ದಾರೆ

  • ಕಂಗನಾ ನನ್ನನ್ನು ನಂಬಿಸಿ ಮೋಸ ಮಾಡಿಬಿಟ್ರು” 
  • “ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ”
  • ಬಿಜೆಪಿ ನಾಯಕ ಮಯಾಂಕ್ ಮಧುರ್ ಆರೋಪ

Kangana Ranaut accused of cheating: ಬಿಜೆಪಿ ನಾಯಕ ಮಯಾಂಕ್ ಮಧುರ್ ವಂಚನೆ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಬಾಲಿವುಡ್‌ ನಟಿ ಕಂಗನಾ ರಣಾವತ್‌ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾನು ಸಹಾಯ ಮಾಡಿದರೂ ನಟಿ ತನ್ನ ಭರವಸೆಯನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಎಂದು ಮಯಾಂಕ್ ಮಧುರ್ ಹೇಳಿದ್ದಾರೆ. ಕಂಗನಾ ನನ್ನಿಂದ ಕೆಲಸ ಮಾಡಿಸಿಕೊಂಡು ಪಾತ್ರ ಕೊಡಿಸದೇ ನಂಬಿಕೆದ್ರೋಹ ಮಾಡಿದ್ದಾರೆ ಎಂದು ಮಯಾಂಕ್‌ ಆರೋಪಿಸಿದ್ದಾರೆ.

20 ಅಕ್ಟೋಬರ್ 2023 ರಂದು ಬಿಡುಗಡೆಯಾಗಲಿರುವ ತೇಜಸ್‌ನಲ್ಲಿ ಭಾರತೀಯ ವಾಯುಪಡೆಯ ಪೈಲಟ್ ಪಾತ್ರದಲ್ಲಿ ಕಂಗನಾ ರಣಾವತ್‌ ಕಾಣಿಸಿಕೊಳ್ಳಲಿದ್ದಾರೆ. ಪೈಲಟ್ ತೇಜಸ್ ಗಿಲ್ ಅವರ ಜೀವನವನ್ನು ಆಧರಿಸಿದ ಈ ಸಿನಿಮಾದಲ್ಲಿ ಕಂಗನಾ, ತೇಜಸ್ ಅವರ ಪಾತ್ರವನ್ನು ಮಾಡಿದ್ದಾರೆ.

ವರದಿಯ ಪ್ರಕಾರ, ಬಿಜೆಪಿ ನಾಯಕ ಮಯಾಂಕ್‌ ಮಧುರ್‌, “ಕಂಗನಾ ರಣಾವತ್ ಅವರ ವಿವಿಧ ಸಭೆಗಳನ್ನು ಏರ್ಪಡಿಸಿದವನು ನಾನು. ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಜಿ, ಹೇಮಂತ್ ಬಿಸ್ವಾ ಜಿ ಮತ್ತು ರಾಜನಾಥ್ ಸಿಂಗ್ ಜಿ. ಜೊತೆ ಮೀಟಿಂಗ್‌ ಸೆಟ್‌ ಮಾಡಿದ್ದು ನಾನು. ಅವರ ಟಿಕು ವೆಡ್ಸ್ ಶೇರು, ತೇಜಸ್, ಎಮರ್ಜೆನ್ಸಿ ಇತ್ಯಾದಿಗಳಿಗೆ ಅನುಮತಿಗಳನ್ನು ಪಡೆಯಲು ಸಹಾಯ ಮಾಡಿದ್ದೇನೆ” ಎಂದಿದ್ದಾರೆ.

ತೇಜಸ್‌ನಲ್ಲಿ ನನ್ನ ಪಾತ್ರದ ಕುರಿತು ಚರ್ಚೆಗಳು ರಾಜನಾಥ್ ಸಿಂಗ್ ಅವರ ಬಳಿ ಹೋಗುವ ಸಮಯದಲ್ಲಿ ನಡೆದವು. ನಾವು ಹೊಸದಿಲ್ಲಿಯ ಲೀಲಾ ಹೋಟೆಲ್‌ನಲ್ಲಿ ಸಚಿವರನ್ನು ಭೇಟಿ ಮಾಡುವ ಮೊದಲು ಈ ಮಾತುಕತೆ ಆಗಿದೆ. ಸ್ನೇಹಿತರು ನಿಮ್ಮನ್ನು ಸಹಾಯಕ್ಕಾಗಿ ಕೇಳಿದಾಗ, ನೀವು ಒಪ್ಪಂದಕ್ಕೆ ಸಹಿ ಹಾಕುವುದಿಲ್ಲ. ಇದೆಲ್ಲವೂ ನಂಬಿಕೆಯ ಮೇಲೆ ಕೆಲಸ ಮಾಡುತ್ತದೆ. ಅವರು ಕುಟುಂಬದಂತೆ. ಆದರೆ ಕಂಗನಾ ಅದನ್ನು ಪಾಲಿಸಲಿಲ್ಲ” ಎಂದಿದ್ದಾರೆ.

“ಎರಡು ವರ್ಷಗಳಿಂದ, ಅವರು ಕೆಲವು ಸ್ಥಳಗಳಲ್ಲಿ ತೇಜಸ್ ಚಿತ್ರೀಕರಣಕ್ಕೆ ಅನುಮತಿ ಪಡೆಯಲು ಪ್ರಯತ್ನಿಸುತ್ತಿದ್ದರು. ಆದರೆ ಅವರ ಪ್ರಯತ್ನಗಳು ವ್ಯರ್ಥವಾಯಿತು. ನಾನು ಅದನ್ನು ಒಂದು ದಿನದಲ್ಲಿ ವ್ಯವಸ್ಥೆ ಮಾಡಿದೆ. ರಾಜನಾಥ್ ಸಿಂಗ್ ಅವರೊಂದಿಗಿನ ಸಭೆ ಕೇವಲ 10 ನಿಮಿಷಗಳ ಕಾಲ ಇರಬೇಕಿತ್ತು. ಆದರೆ ಇದು ಸುಮಾರು ಎರಡು ಗಂಟೆಗಳ ಕಾಲ ನಡೆಯಿತು. ತೇಜಸ್‌ಗೆ ಮಹೂರ್ತ ಕ್ಲಾಪ್ ಮಾಡಲು ನಾನು ರಾಜನಾಥ್ ಜಿ ಅವರನ್ನು ಕೇಳಿದೆ. ಆದರೆ ಅವರು ಕೆಲವು ಕೆಲಸಗಳಲ್ಲಿ ನಿರತರಾಗಿದ್ದರಿಂದ ಅದನ್ನು ಮಾಡಲು ಸಾಧ್ಯವಾಗಲಿಲ್ಲ” ಎಂದು ಮಯಾಂಕ್‌ ಹೇಳಿದ್ದಾರೆ.

ಕಂಗನಾ ನನ್ನ ಶೂಟಿಂಗ್ ಶೀಘ್ರದಲ್ಲೇ ನಡೆಯಲಿದೆ ಎಂದು ನನಗೆ ನೆನಪಿಸುತ್ತಿದ್ದರು. ಆದರೆ ನೀವು ಲಕ್ನೋ, ಮೊರಾದಾಬಾದ್, ದೆಹಲಿ ಶೂಟಿಂಗ್‌ಗೆ ಪರ್ಮಿಷನ್ ಕೊಡಿಸಿ ಎಂದು ಹೇಳುತ್ತಿದ್ದರು. ರಾಜಸ್ಥಾನದಲ್ಲಿ ಮತ್ತು ವಾಯುಪಡೆಯ ನೆಲೆಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಪಡೆಯುವಂತೆಯೂ ಕೇಳಿದರು. ಏತನ್ಮಧ್ಯೆ, ನನ್ನ ಪಾತ್ರದ ಉದ್ದವು ಕಡಿಮೆಯಾಗುತ್ತಿತ್ತು. ನಂತರ ನನಗೆ 1 ಅಥವಾ 2 ನಿಮಿಷ ಕಾಣಿಸಿಕೊಳ್ಳಲು ಚಿತ್ರೀಕರಣಕ್ಕೆ ಬರಲು ಹೇಳಿದರು. ನನಗೆ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದೇನೆ” ಎಂದಿದ್ದಾರೆ. 

“ತೇಜಸ್‌ನಲ್ಲಿ ನನ್ನ ಪಾತ್ರ ಏನು ಎಂದು ನಾನು ಅವಳನ್ನು ಕೇಳಿದೆ. ಅದಕ್ಕೆ ಅವಳು ಅನುಮತಿಗಳನ್ನು ಪಡೆಯಲು ನನ್ನ ಸಹಾಯವನ್ನು ಬಯಸುವುದಾಗಿ ಹೇಳಿದಳು. ತೇಜಸ್ ಚಿತ್ರದ ನಿರ್ದೇಶಕ ಸರ್ವೇಶ್ ಮೇವಾರ ನನಗೆ ಮೋಸ ಮಾಡಿದ್ದಾರೆ. ಚಿತ್ರ ಬಿಡುಗಡೆಗೂ ಮುನ್ನ ನನ್ನ ಶುಲ್ಕವನ್ನು ಭರಿಸುವುದಾಗಿ ಕಂಗನಾ ಭರವಸೆ ನೀಡಿದ್ದರು. ಆದರೆ ಅವರು ಅದರ ಬಗ್ಗೆ ಮಾತನಾಡುವುದಿಲ್ಲ ಮತ್ತು ಈಗ ಚೆಂಡನ್ನು ಚಿತ್ರದ ನಿರ್ಮಾಪಕರ ಅಂಗಳದಲ್ಲಿ ಹಾಕುತ್ತಿದ್ದಾರೆ. ಹೀಗಾಗಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ” ಎಂದು ಮಯಾಂಕ್‌ ಹೇಳಿದ್ದಾರೆ. 

“ನಾನು ಯಾವಾಗ ನ್ಯಾಯಾಲಯಕ್ಕೆ ಹೋಗಲು ಯೋಜಿಸುತ್ತೇನೆ, ನಾನು ಯಾವ ನ್ಯಾಯಾಲಯವನ್ನು ಸಂಪರ್ಕಿಸುತ್ತೇನೆ ಮತ್ತು ನಾನು ಚಿತ್ರದ ಬಿಡುಗಡೆಯನ್ನು ಹೇಗೆ ನಿಲ್ಲಿಸುತ್ತೇನೆ ಎಂಬುದನ್ನು ನಾನು ಈಗ ಬಹಿರಂಗಪಡಿಸುವುದಿಲ್ಲ” ಎಂದಿದ್ದಾರೆ ಬಿಜೆಪಿ ನಾಯಕ ಮಯಾಂಕ್‌. 

Previous Post

12 ಮದುವೆ, 6 ಮಕ್ಕಳು – ವಿಧವೆಯರು, ಡಿವೋರ್ಸ್‌ ಪಡೆದ ಮಹಿಳೆಯರನ್ನೇ ಟಾರ್ಗೆಟ್‌ ಮಾಡ್ತಿದ್ದ ವಂಚಕ

Next Post

Bengaluru News: R.R ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲು

Next Post
Bengaluru News: R.R ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲು

Bengaluru News: R.R ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.