Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಪ್ರಧಾನ ಮಂತ್ರಿ ಸ್ಥಾನದ ಮೇಲೆ ಕಾಂಗ್ರೆಸ್‌ಗೆ ಆಸಕ್ತಿಯಿಲ್ಲ: ವಿಪಕ್ಷಗಳ ಸಭೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಸ್ಪಷ್ಟನೆ

editor tv by editor tv
July 18, 2023
in ರಾಷ್ಟ್ರೀಯ
0
ಪ್ರಧಾನ ಮಂತ್ರಿ ಸ್ಥಾನದ ಮೇಲೆ ಕಾಂಗ್ರೆಸ್‌ಗೆ ಆಸಕ್ತಿಯಿಲ್ಲ: ವಿಪಕ್ಷಗಳ ಸಭೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಸ್ಪಷ್ಟನೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಪ್ರಧಾನ ಮಂತ್ರಿ ಸ್ಥಾನದ ಕಾಂಗ್ರೆಸ್‌ಗೆ (Congress) ಆಸಕ್ತಿಯಿಲ್ಲ ಎಂದು ವಿಪಕ್ಷಗಳ ಸಭೆಯಲ್ಲಿ (Opposition Meet) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಅವರು ಕಾಂಗ್ರೆಸ್ ನಿಲುವನ್ನು ಸ್ಪಷ್ಟಪಡಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಒಗ್ಗಟ್ಟು ಪ್ರದರ್ಶಿಸಲು ಕಾರ್ಯತಂತ್ರ ರೂಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru) 2ನೇ ದಿನ ನಡೆದ, ಯುಪಿಎ ಮೈತ್ರಿಕೂಟದ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಸ್ಥಾನ ಕೂಡ ಕಾಂಗ್ರೆಸ್‌ಗೆ ಅಗತ್ಯವಿಲ್ಲ. ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ರಕ್ಷಣೆ ಮಾತ್ರ ನಮ್ಮ ಉದ್ದೇಶ. ನಮ್ಮ ಒಕ್ಕೂಟದ ಬಳಿಕ ಬಿಜೆಪಿ ತನ್ನ ಸ್ನೇಹಿತರನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದೆ. ಇದು ನಮ್ಮ ಮೊದಲ ಗೆಲುವು ಎಂದು ಹೇಳಿದರು.

ಕೆಲವು ರಾಜ್ಯಗಳಲ್ಲಿ ನಮ್ಮ ನಮ್ಮ ಪಕ್ಷಗಳ ನಡುವೆ ಭಿನ್ನಾಭಿಪ್ರಾಯಗಳಿವೆ. ಆದರೆ ನಾವೆಲ್ಲರೂ ಕೂಡ ಈ ಸಂದರ್ಭದಲ್ಲಿ ಒಟ್ಟಾಗಿ ನಿಲ್ಲಬೇಕಿದೆ. ಸಾಮಾನ್ಯ ಜನರ ಸಂಕಷ್ಟ ಪರಿಹಾರದ ಸಲುವಾಗಿ ನಮ್ಮ ಭಿನ್ನಾಭಿಪ್ರಾಯ ದೂರವಿಟ್ಟು ಕೆಲಸ ಮಾಡಬೇಕಿದೆ. ದಲಿತರು, ಆದಿವಾಸಿಗಳ ಸಲುವಾಗಿ ನಮ್ಮ ಬೇಧಗಳನ್ನು ದೂರವಿಟ್ಟು ಒಟ್ಟಾಗಿ ಕೆಲಸ ಮಾಡೋಣ ಎಂದು ವಿಪಕ್ಷಗಳ ನಾಯಕರಿಗೆ ಕರೆ ನೀಡಿದರು.

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ವಿಪಕ್ಷಗಳ ವಿರುದ್ಧ ಅಸ್ತçವಾಗಿ ಬಳಕೆ ಮಾಡುತ್ತಿದೆ. ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಸಿಬಿಐ, ಇಡಿಯನ್ನು ಬಳಸುತ್ತಿದೆ. ವಿಪಕ್ಷಗಳ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ. ಕಾನೂನು ದುರುಪಯೋಗ ಮಾಡಿಕೊಂಡು ನಮ್ಮ ಸಂಸದರನ್ನೇ ಅಮಾನತು ಮಾಡಿದ್ದಾರೆ. ಶಾಸಕರನ್ನು ಹಣ, ತನಿಖಾ ಸಂಸ್ಥೆಗಳ ಮೂಲಕ ಬೆದರಿಸಲಾಗುತ್ತಿದೆ. ಈ ಮೂಲಕ ಬಿಜೆಪಿ ಕಡೆ ಸೆಳೆದುಕೊಳ್ಳಲು ಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಹಲವು ರಾಜ್ಯಗಳಲ್ಲಿ ನಮ್ಮ ಸರ್ಕಾರವಿದೆ. ಈ ರಾಜ್ಯಗಳಲ್ಲಿ ನಾವೆಲ್ಲಾ ಒಟ್ಟಾಗಿ ತಂತ್ರಗಾರಿಕೆ ಮಾಡಬೇಕು. ಆಗ ಬಿಜೆಪಿಗೆ ಸಹಜವಾಗಿಯೇ ಹಿನ್ನಡೆಯಾಗಲಿದೆ ಎಂದು ತಿಳಿಸಿದರು.

Previous Post

ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ, ಬಾವಿಯಲ್ಲಿ ಶವ ಪತ್ತೆ

Next Post

ISI ನಂಟಿನ ಶಂಕೆ – ಅಕ್ರಮವಾಗಿ ಭಾರತ ಪ್ರವೇಶಿಸಿದ ಸೀಮಾ ಹೈದರ್ ತೀವ್ರ ವಿಚಾರಣೆ

Next Post
ISI ನಂಟಿನ ಶಂಕೆ – ಅಕ್ರಮವಾಗಿ ಭಾರತ ಪ್ರವೇಶಿಸಿದ ಸೀಮಾ ಹೈದರ್ ತೀವ್ರ ವಿಚಾರಣೆ

ISI ನಂಟಿನ ಶಂಕೆ – ಅಕ್ರಮವಾಗಿ ಭಾರತ ಪ್ರವೇಶಿಸಿದ ಸೀಮಾ ಹೈದರ್ ತೀವ್ರ ವಿಚಾರಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.