Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಗೃಹಲಕ್ಷ್ಮಿ ಯೋಜನೆ ಜಾರಿಗೆ ಕೌಂಟ್‍ಡೌನ್ – ನೋಂದಣಿ ಪ್ರಕ್ರಿಯೆ ಹೇಗೆ? ಯಾರು ಅರ್ಹರು?

editor tv by editor tv
July 19, 2023
in ರಾಜ್ಯ
0
ಗೃಹಲಕ್ಷ್ಮಿ ಯೋಜನೆ ಜಾರಿಗೆ ಕೌಂಟ್‍ಡೌನ್ – ನೋಂದಣಿ ಪ್ರಕ್ರಿಯೆ ಹೇಗೆ? ಯಾರು ಅರ್ಹರು?
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Congress Guarantee) ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ನೋಂದಣಿಗೆ ಇಂದು ಸಂಜೆ ಚಾಲನೆ ಸಿಗಲಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಗೃಹಲಕ್ಷ್ಮಿ ಅಪ್ಲಿಕೇಶನ್‌  ಬಿಡುಗಡೆ ಮಾಡಲಿದ್ದು, ಸಂಜೆಯಿಂದ ಅರ್ಜಿ ಸ್ವೀಕಾರ ಆರಂಭ ಆಗಲಿದೆ.

ಈ ನೋಂದಣಿಯನ್ನು ಮಹಿಳೆಯರೇ ಮಾಡಲು ಸಾಧ್ಯವಿಲ್ಲ. ಸರ್ಕಾರ ನಿಗದಿ ಮಾಡಿದ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಯಾವಾಗ ಎಂದು ಸರ್ಕಾರವೇ ತಿಳಿಸುತ್ತದೆ. ಜೊತೆಗೆ ಈ ನೋಂದಣಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಡೆಡ್‍ಲೈನ್ ಕೂಡ ನಿಗದಿಯಾಗಿಲ್ಲ. ಈ ಯೋಜನೆಯಡಿ ಆಗಸ್ಟ್ 16ರ ನಂತರ ಪಡಿತರ ಕುಟುಂಬದ ಒಡತಿ ಖಾತೆಗೆ ಪ್ರತಿ ತಿಂಗಳು 2 ಸಾವಿರ ಹಣ ಜಮೆ ಮಾಡಲಾಗುತ್ತದೆ.

ನೋಂದಣಿ ಪ್ರಕ್ರಿಯೆ ಹೇಗೆ?
ಗೃಹಲಕ್ಷ್ಮಿ ನೋಂದಣಿಗೆ ಯಾರು ಪರದಾಡಬೇಕಿಲ್ಲ. ಯಜಮಾನಿಗೆ ಎಸ್‍ಎಂಎಸ್ ಮೂಲಕ ದಿನಾಂಕ, ಸಮಯ, ನೋಂದಣಿ ಸ್ಥಳದ ಮಾಹಿತಿ ಕಳುಹಿಸಲಾಗುತ್ತದೆ. ಪಡಿತರ ಚೀಟಿ ಸಂಖ್ಯೆ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಮಾಹಿತಿ ನೀಡಬೇಕಾಗುತ್ತದೆ. ನಿಗದಿತ ದಿನ ನೋಂದಣಿ ಸಾಧ್ಯವಾಗದಿದ್ದಲ್ಲಿ ಯಾವುದೇ ದಿನ ಸಂಜೆ ನೋಂದಣಿ ಮಾಡಿಸಬಹುದು. ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಸಂಪೂರ್ಣ ಉಚಿತ.

ಯಾರು ಅರ್ಹರು?
* ಪಡಿತರ ಚೀಟಿಯಲ್ಲಿರುವ ಯಜಮಾನಿ ನೋಂದಾಯಿಸಿಕೊಳ್ಳಲು ಅರ್ಹ
* ಫಲಾನುಭವಿ ಮಹಿಳೆ, ಅವರ ಪತಿ ಆದಾಯ ತೆರಿಗೆ ಪಾವತಿದಾರನಾಗಿರಬಾರದು
* ಫಲಾನುಭವಿ ಮಹಿಳೆ, ಅವರ ಪತಿ ಜಿಎಸ್‍ಟಿ ತೆರಿಗೆ ಪಾವತಿದಾರನಾಗಿರಬಾರದು
* ನೋಂದಾಯಿತ ಖಾತೆಗೆ ಪ್ರತಿ ತಿಂಗಳು ಡಿಬಿಟಿ ಮೂಲಕ 2000 ರೂ. ಜಮೆ
* ಫಲಾನುಭವಿ ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆ ನೀಡಬಹುದು
* ಪರ್ಯಾಯ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಪ್ರತಿ ತಿಂಗಳು 2000 ರೂ.ಜಮೆ

ಎಲ್ಲೆಲ್ಲಿ ನೋಂದಣಿ ಮಾಡಿಕೊಳ್ಳಬಹುದು?
ಗ್ರಾಮ ಒನ್, ಬಾಪೂಜಿ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ, ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು, ಪ್ರಜಾಪ್ರತಿನಿಧಿಯಿಂದ ನೋಂದಣಿ

Previous Post

ತುಳುವನ್ನು 2ನೇ ಅಧಿಕೃತ ಭಾಷೆಯನ್ನಾಗಿ ಮಾಡಿ – ಮುಲ್ಪ ಪಾತೆರೊಡ್ಚಿ, ಸದನದಲ್ಲಿ ಸ್ವಾರಸ್ಯಕರ ಚರ್ಚೆ

Next Post

INDIA ಒಕ್ಕೂಟದ ಸಭೆಯೇ ಉಗ್ರರ ಟಾರ್ಗೆಟ್

Next Post
INDIA ಒಕ್ಕೂಟದ ಸಭೆಯೇ ಉಗ್ರರ ಟಾರ್ಗೆಟ್

INDIA ಒಕ್ಕೂಟದ ಸಭೆಯೇ ಉಗ್ರರ ಟಾರ್ಗೆಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.