Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – 4 ಮಂದಿ ಅರೆಸ್ಟ್‌

editor tv by editor tv
July 20, 2023
in ರಾಷ್ಟ್ರೀಯ
0
ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – 4 ಮಂದಿ ಅರೆಸ್ಟ್‌
1.9k
VIEWS
Share on FacebookShare on TwitterShare on Whatsapp

ಮಣಿಪುರ: ಸಂಘರ್ಷ ಪೀಡಿತ ಮಣಿಪುರದಲ್ಲಿ‌ (Manipur) ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಒಂದು ದಿನದಲ್ಲಿ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನನ್ನು ಗುರುವಾರ ಬೆಳಗ್ಗೆ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದರು. ಆರೋಪಿಯನ್ನು ಆ ಜಿಲ್ಲೆಯಲ್ಲಿ ಬಂಧಿಸಲಾಗಿದ್ದು, ಆತನನ್ನು ಹುಯಿರೆಮ್ ಹೆರಾದಾಸ್ ಸಿಂಗ್ (32) ಎಂದು ಗುರುತಿಸಲಾಗಿದೆ. ವೀಡಿಯೋದಲ್ಲಿ ಈತ ಹಸಿರು ಟೀ ಶರ್ಟ್ ಧರಿಸಿದ್ದ. ಈತ ಮಹಿಳೆಯೊಬ್ಬರನ್ನು ಎಳೆದುಕೊಂಡು ಹೋಗುತ್ತಿರುವುದು ದೃಶ್ಯದಲ್ಲಿ ಕಂಡುಬಂದಿದೆ.

ಬರೋಬ್ಬರಿ 77 ದಿನಗಳಿಂದ ಎರಡು ಪ್ರಮುಖ ಸಮುದಾಯಗಳ ನಡುವೆ ನಡೆಯುತ್ತಿರೋ ಸಂಘರ್ಷದ ಕಾರಣದಿಂದ ಮಣಿಪುರ ಎಂಬ ಪುಟ್ಟ ರಾಜ್ಯ ಹೊತ್ತಿ ಉರಿಯುತ್ತಿದೆ. ಈವರೆಗೂ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಖುದ್ದು ಸೇನೆ ಫೀಲ್ಡ್‌ಗೆ ಇಳಿದರೂ ಸಂಘರ್ಷ ಶಮನವಾಗಿಲ್ಲ. ದಿನೇ ದಿನೇ ಹಿಂಸಾಚಾರ ಹೆಚ್ಚಾಗುತ್ತಲೇ ಸಾಗಿದೆ. ಶಾಂತಿ ಎಂಬುದಿಲ್ಲಿ ಮರೀಚಿಕೆ ಆಗಿದೆ. ಇಂತಹ ಸಂದರ್ಭದಲ್ಲಿ ಮನುಕುಲ ತಲೆತಗ್ಗಿಸುವಂತಹ ವೀಡಿಯೋ ಒಂದು ಹೊರಬಂದಿತ್ತು. ಆದಿವಾಸಿ ಸಮುದಾಯದ ಇಬ್ಬರು ಮಹಿಳೆಯರನ್ನು ಸಂಪೂರ್ಣ ಬೆತ್ತಲೆ ಮಾಡಿದ ರಾಕ್ಷಸಿ ಗುಂಪೊಂದು, ಅವರನ್ನು ನೂರಾರು ಜನರ ಸಮ್ಮುಖದಲ್ಲಿ ಮೆರವಣಿಗೆ ಮಾಡಿತ್ತು. ಈ ದೃಶ್ಯಾವಳಿ ಇದು ಇಡೀ ದೇಶದ ಮನಕಲಕಿದ್ದು, ಆಕ್ರೋಶಕ್ಕೆ ಕಾರಣವಾಗಿದೆ

ಶಾಂತಿಭದ್ರತೆಯ ಕಾರಣದಿಂದ ಈ ವೀಡಿಯೋವನ್ನು ಯಾರೂ ಶೇರ್ ಮಾಡದಂತೆ ಕೇಂದ್ರ ಸರ್ಕಾರ ಆದೇಶ ನೀಡಿದೆ. ಎಲ್ಲಾ ವೀಡಿಯೋಗಳನ್ನು ತೆಗೆದು, ನೆಲದ ಕಾನೂನು ಪಾಲಿಸುವಂತೆ ಟ್ವಿಟ್ಟರ್ ಸಂಸ್ಥೆಗೆ ಹುಕುಂ ಮಾಡಿದೆ. 

Previous Post

ಮಹಿಳೆಯರ ವಿವಸ್ತ್ರಗೊಳಿಸಿ ಮೆರವಣಿಗೆ – ಮತ್ತೆ ಮಣಿಪುರ ಉದ್ವಿಗ್ನ

Next Post

ಈ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ: ಬೆತ್ತಲೆ ಮೆರವಣಿಗೆ ಘಟನೆ ಕುರಿತು ಮಣಿಪುರ ಸಿಎಂ ಹೇಳಿಕೆ

Next Post
ಈ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ: ಬೆತ್ತಲೆ ಮೆರವಣಿಗೆ ಘಟನೆ ಕುರಿತು ಮಣಿಪುರ ಸಿಎಂ ಹೇಳಿಕೆ

ಈ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ: ಬೆತ್ತಲೆ ಮೆರವಣಿಗೆ ಘಟನೆ ಕುರಿತು ಮಣಿಪುರ ಸಿಎಂ ಹೇಳಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.