Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಮಣಿಪುರ ಕ್ರೌರ್ಯ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ

editor tv by editor tv
July 22, 2023
in ರಾಷ್ಟ್ರೀಯ
0
ಮಣಿಪುರ ಕ್ರೌರ್ಯ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ
1.9k
VIEWS
Share on FacebookShare on TwitterShare on Whatsapp

ಮೇ 4 ರಂದು ಮಣಿಪುರದಲ್ಲಿ ನಡೆದಿರುವ ಇಬ್ಬರು ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಘಟನೆಯ ವಿಡಿಯೋಗಳು ದೇಶವನ್ನೇ ತಲ್ಲಣಗೊಳಿಸಿವೆ. ಆ ಹೀನ ಘಟನೆಯ ನಂತರವೂ ಇಂಫಾಲ ಜಿಲ್ಲೆಯಲ್ಲಿ ಮತ್ತಿಬ್ಬರು ಮಹಿಳೆಯರನ್ನು ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆಗೈಯಲಾಗಿದೆ ಎಂದು ಪೊಲೀಸ್ ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಆದರೆ ಈ ಸಂಬಂಧ ಯಾವುದೇ ಆರೋಪಿಗಳನ್ನು ಇದುವರೆಗೂ ಬಂಧಿಸಲಾಗಿಲ್ಲ. ಎಲ್ಲೆ ಇಲ್ಲದೆ ನಡೆದ ಈ ಮಣಿಪುರದ ಕ್ರೌರ್ಯದ ವಿವರಗಳು ಗೊತ್ತಿದ್ದರೂ ಮಣಿಪುರ ಸರ್ಕಾರವಾಗಲೀ, ಕೇಂದ್ರ ಸರ್ಕಾರವಾಗಲೀ ಕ್ರಮ ತೆಗೆದುಕೊಳ್ಳದೇ ಇರುವುದು ದೊಡ್ಡ ದುರಂತವಾಗಿದೆ.

ಈ ಅಮಾನುಷ ಘಟನೆಗಳು ಒಂದು ಗಂಟೆಯ ಅಂತರದಲ್ಲಿ ನಡೆದಿದ್ದು ಸಂತ್ರಸ್ತರು ಕುಕಿ ಸಮುದಾಯದವರಾಗಿದ್ದರೆ, ಆರೋಪಿಗಳು ಮೈತೇಯಿ ಸಮುದಾಯಕ್ಕೆ ಸೇರಿದವರು ಎಂದು ಎಫ್‌ಐಆರ್ ಉಲ್ಲೇಖಿಸಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಬೆತ್ತಲೆ ಪ್ರಕರಣದ 30 ಸೆಕೆಂಡ್‌ಗಳ ಅಮಾನವೀಯ ವಿಡಿಯೋ ವೈರಲ್ ಆಗಿ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಮೇಲೆ 77 ದಿನಗಳ ನಂತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಇಂಫಾಲ ಜಿಲ್ಲೆಯ ಅತ್ಯಾಚಾರ, ಕೊಲೆಯ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ ಎನ್ನಲಾಗಿದೆ.

ಇಂಫಾಲ್‌ನಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಇಬ್ಬರು ಮಹಿಳೆಯರು 21 ಮತ್ತು 24 ವರ್ಷ ವಯಸ್ಸಿನ ಸಹೋದರಿಯರಾಗಿದ್ದು, ನಗರದ ಕಾರ್‌ವಾಶ್‌ನಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಅವರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಸಂದರ್ಭದಲ್ಲಿ ಅವರ ಮನೆಗೆ ನುಗ್ಗಿ ಕೊಲ್ಲುವ ಮೊದಲು ಅತ್ಯಾಚಾರ ನಡೆಸಿತು ಅವರ ತಂದೆ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.

“ನಾವು ಕುಕಿ ಸಮುದಾಯದವರು. ನನ್ನ ಹಿರಿಯ ಮಗಳ ಸ್ನೇಹಿತೆ ಮೈತೇಯಿ ಸಮುದಾಯಕ್ಕೆ ಸೇರಿದ್ದು, ಆಕೆ ಪುರುಷರು ಮತ್ತು ಮಹಿಳೆಯರ ಗುಂಪೊಂದು ಅವರ ಮನೆಗೆ ನುಗ್ಗಿ ಅವರನ್ನು ಹತ್ಯೆ ಮಾಡಿದೆ ಎಂದು ನಮಗೆ ತಿಳಿಸಿಳು. ನಾನು ಪೊಲೀಸ್ ಅಧಿಕಾರಿಯೊಂದಿಗೆ ಶವಾಗಾರಕ್ಕೆ ಹೋದೆ. ಅಲ್ಲಿ ನನ್ನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ. ನಾನು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ದೂರು ದಾಖಲಿಸಿದ್ದೇನೆ. ಪೊಲೀಸರು ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನನಗೆ ಮಾಹಿತಿ ನೀಡಿಲ್ಲ. ತನಿಖೆಗಾಗಿ ದೇಹಗಳನ್ನು ಸಂರಕ್ಷಿಸಲಾಗಿದೆ ಎಂದು ಅವರು ಹೇಳಿದರು” ಎಂದು ಸಂತ್ರಸ್ತರ ತಂದೆ ಮಾಧ್ಯಮಗಳಿಗೆ ಹೇಳಿದ್ದಾರೆ.

ಅಪರಾಧವು ಮೇ 4 ರಂದು ಇಂಫಾಲ್‌ನ ಮೈತೇಯಿ ಪ್ರಾಬಲ್ಯದ ಕೊನುಂಗ್ ಮನಂಗ್ ಪ್ರದೇಶದಲ್ಲಿ ಅವರ ಮನೆಯಲ್ಲಿ ನಡೆದಿದೆ. ಸುಮಾರು 100-200 ಜನಸಮೂಹವು ಮೈತೇಯಿ ಯುವ ಸಂಘಟನೆಗಳಾದ ಮೀಟೆ ಲೀಪುನ್, ಕಂಗ್ಲೇಪಕ್ ಕನ್ಬಾ ಲುಪ್ (ಕೆಕೆಎಲ್), ಅರಾಂಬೈ ತೆಂಗೋಲ್ ಮತ್ತು ವರ್ಲ್ಡ್ ಮೈಟೈ ಕೌನ್ಸಿಲ್‌ನ ಸದಸ್ಯರೆಂದು ಶಂಕಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇಂಫಾಲ್‌ನಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಇಬ್ಬರು ಮಹಿಳೆಯರು 21 ಮತ್ತು 24 ವರ್ಷ ವಯಸ್ಸಿನ ಸಹೋದರಿಯರಾಗಿದ್ದು, ನಗರದ ಕಾರ್‌ವಾಶ್‌ನಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಅವರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಸಂದರ್ಭದಲ್ಲಿ ಅವರ ಮನೆಗೆ ನುಗ್ಗಿ ಕೊಲ್ಲುವ ಮೊದಲು ಅತ್ಯಾಚಾರ ನಡೆಸಿತು ಅವರ ತಂದೆ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.

“ನಾವು ಕುಕಿ ಸಮುದಾಯದವರು. ನನ್ನ ಹಿರಿಯ ಮಗಳ ಸ್ನೇಹಿತೆ ಮೈತೇಯಿ ಸಮುದಾಯಕ್ಕೆ ಸೇರಿದ್ದು, ಆಕೆ ಪುರುಷರು ಮತ್ತು ಮಹಿಳೆಯರ ಗುಂಪೊಂದು ಅವರ ಮನೆಗೆ ನುಗ್ಗಿ ಅವರನ್ನು ಹತ್ಯೆ ಮಾಡಿದೆ ಎಂದು ನಮಗೆ ತಿಳಿಸಿಳು. ನಾನು ಪೊಲೀಸ್ ಅಧಿಕಾರಿಯೊಂದಿಗೆ ಶವಾಗಾರಕ್ಕೆ ಹೋದೆ. ಅಲ್ಲಿ ನನ್ನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ. ನಾನು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ದೂರು ದಾಖಲಿಸಿದ್ದೇನೆ. ಪೊಲೀಸರು ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನನಗೆ ಮಾಹಿತಿ ನೀಡಿಲ್ಲ. ತನಿಖೆಗಾಗಿ ದೇಹಗಳನ್ನು ಸಂರಕ್ಷಿಸಲಾಗಿದೆ ಎಂದು ಅವರು ಹೇಳಿದರು” ಎಂದು ಸಂತ್ರಸ್ತರ ತಂದೆ ಮಾಧ್ಯಮಗಳಿಗೆ ಹೇಳಿದ್ದಾರೆ.

ಅಪರಾಧವು ಮೇ 4 ರಂದು ಇಂಫಾಲ್‌ನ ಮೈತೇಯಿ ಪ್ರಾಬಲ್ಯದ ಕೊನುಂಗ್ ಮನಂಗ್ ಪ್ರದೇಶದಲ್ಲಿ ಅವರ ಮನೆಯಲ್ಲಿ ನಡೆದಿದೆ. ಸುಮಾರು 100-200 ಜನಸಮೂಹವು ಮೈತೇಯಿ ಯುವ ಸಂಘಟನೆಗಳಾದ ಮೀಟೆ ಲೀಪುನ್, ಕಂಗ್ಲೇಪಕ್ ಕನ್ಬಾ ಲುಪ್ (ಕೆಕೆಎಲ್), ಅರಾಂಬೈ ತೆಂಗೋಲ್ ಮತ್ತು ವರ್ಲ್ಡ್ ಮೈಟೈ ಕೌನ್ಸಿಲ್‌ನ ಸದಸ್ಯರೆಂದು ಶಂಕಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Previous Post

ಮಂಗಳೂರಲ್ಲಿ ಮತ್ತೊಂದು ಅನೈತಿಕ ಪೊಲೀಸ್‌ಗಿರಿ ಪ್ರಕರಣ; ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿ ಮೇಲೆ ಹಲ್ಲೆ

Next Post

ಮಣಿಪುರದ ಜನತೆಗೆ ಸೌಹಾರ್ದ ಬೆಂಬಲ ಕೂಳೂರು ಜಂಕ್ಷನ್‌ನಲ್ಲಿ ಪ್ರತಿಭಟನೆ

Next Post
ಮಣಿಪುರದ ಜನತೆಗೆ ಸೌಹಾರ್ದ ಬೆಂಬಲ ಕೂಳೂರು ಜಂಕ್ಷನ್‌ನಲ್ಲಿ ಪ್ರತಿಭಟನೆ

ಮಣಿಪುರದ ಜನತೆಗೆ ಸೌಹಾರ್ದ ಬೆಂಬಲ ಕೂಳೂರು ಜಂಕ್ಷನ್‌ನಲ್ಲಿ ಪ್ರತಿಭಟನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.