Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Kodagu Rains: ಹೆದ್ದಾರಿ ಮೇಲೆ ಕುಸಿದು ಬಿದ್ದ ಗುಡ್ಡ, ಬೃಹತ್ ಮರ; ಮಡಿಕೇರಿ ಮಂಗಳೂರು ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತ

editor tv by editor tv
July 24, 2023
in ರಾಜ್ಯ
0
Kodagu Rains: ಹೆದ್ದಾರಿ ಮೇಲೆ ಕುಸಿದು ಬಿದ್ದ ಗುಡ್ಡ, ಬೃಹತ್ ಮರ; ಮಡಿಕೇರಿ ಮಂಗಳೂರು ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತ
1.9k
VIEWS
Share on FacebookShare on TwitterShare on Whatsapp

| Edited By: Ashraf Kammaje

Updated on: Jul 24, 2023 | 7:22 PM

ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ಒಂದೇ ದಿನದ ಅವಧಿಯಲ್ಲಿ 238 ಮಿ.ಮೀ ಮಳೆ ದಾಖಲಾಗಿದೆ. ಕಾವೇರಿ ನದಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ಆಯೆಂಗೇರಿ-ಭಾಗಮಂಡಲ ರಸ್ತೆಗೆ ನೀರು ನುಗ್ಗಿದೆ.

ಮಡಿಕೇರಿ, ಜುಲೈ 24: ಕೊಡಗು ಜಿಲ್ಲೆಯಾದ್ಯಂತ (Kodagu Rains) ಮಳೆಯ ಆರ್ಭಟ ಸೋಮವಾರವೂ ಮುಂದುವರಿದಿದೆ. ಮಡಿಕೇರಿ ತಾಲೂಕಿನ ಎರಡನೇ ಮೊಣ್ಣಂಗೇರಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಜರಿದು ಬಿದ್ದು ಬೃಹತ್ ಮರ ಕೂಡ ಉರುಳಿಬಿದ್ದಿದ್ದು, ಪರಿಣಾಮವಾಗಿ ಮಡಿಕೇರಿ – ಮಂಗಳೂರು ಮಾರ್ಗದಲ್ಲಿ (Madikeri Mangaluru Higway) ವಾಹನ ಸಂಚಾರ ಸ್ಥಗಿತಗೊಂಡಿದೆ. ಈ ಮಧ್ಯೆ, ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಇಂದೂ (ಸೋಮವಾರ) ಕೂಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಕಾವೇರಿ ನದಿಯ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಗಾಳಿ ಸಹಿತ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಹಲವಾರು ಕಡೆ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಹಾರಂಗಿ ಜಲಾಶಯದ ಕ್ರಸ್ಟ್​​ಗೇಟ್‌ಗಳನ್ನು ತೆರೆಯಲಾಗಿದ್ದು, 20,000 ಕ್ಯೂಸೆಕ್‌ಗೂ ಹೆಚ್ಚು ನೀರು ಬಿಡಲಾಗಿದೆ. ತಗ್ಗು ಪ್ರದೇಶಗಳಲ್ಲಿರುವ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ

ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿ ಒಂದೇ ದಿನದ ಅವಧಿಯಲ್ಲಿ 238 ಮಿ.ಮೀ ಮಳೆ ದಾಖಲಾಗಿದೆ. ಕಾವೇರಿ ನದಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ಆಯೆಂಗೇರಿ-ಭಾಗಮಂಡಲ ರಸ್ತೆಗೆ ನೀರು ನುಗ್ಗಿದೆ. ಕಾವೇರಿ ನದಿ ಪ್ರವಾಹದಿಂದಾಗಿ ಭಾಗಮಂಡಲ ವ್ಯಾಪ್ತಿಯ ಬೆಂಗೂರು ಗ್ರಾಮಕ್ಕೆ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ನಾಪೋಕ್ಲು-ಮಡಿಕೇರಿ ರಸ್ತೆಯೂ ಜಲಾವೃತವಾಗುವ ಹಂತದಲ್ಲಿದೆ.

Previous Post

ದ.ಕ ಜಿಲ್ಲಾದ್ಯಂತ ನಾಳೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

Next Post

ಇದು ಅಂಜು ಲವ್ಸ್ ನಾಸ್ರುಲ್ಲಾ; ಪ್ರೀತಿಗಾಗಿ ಪಾಕಿಸ್ತಾನಕ್ಕೆ ಹಾರಿದ ಭಾರತದ ಯುವತಿಯ ಕಹಾನಿ!

Next Post
ಇದು ಅಂಜು ಲವ್ಸ್ ನಾಸ್ರುಲ್ಲಾ; ಪ್ರೀತಿಗಾಗಿ ಪಾಕಿಸ್ತಾನಕ್ಕೆ ಹಾರಿದ ಭಾರತದ ಯುವತಿಯ ಕಹಾನಿ!

ಇದು ಅಂಜು ಲವ್ಸ್ ನಾಸ್ರುಲ್ಲಾ; ಪ್ರೀತಿಗಾಗಿ ಪಾಕಿಸ್ತಾನಕ್ಕೆ ಹಾರಿದ ಭಾರತದ ಯುವತಿಯ ಕಹಾನಿ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.