Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ವರದಿಗಾರನನ್ನು ತಡೆದು ಧರ್ಮದ ಹೆಸರೆತ್ತಿ ಅವಾಚ್ಯವಾಗಿ ನಿಂದಿಸಿ ಅನೈತಿಕ ಪೊಲೀಸ್ ಗಿರಿ:ಇಬ್ಬರ ಬಂಧನ

editor tv by editor tv
July 31, 2023
in ಕರಾವಳಿ
0
ವರದಿಗಾರನನ್ನು ತಡೆದು ಧರ್ಮದ ಹೆಸರೆತ್ತಿ ಅವಾಚ್ಯವಾಗಿ ನಿಂದಿಸಿ ಅನೈತಿಕ ಪೊಲೀಸ್ ಗಿರಿ:ಇಬ್ಬರ ಬಂಧನ
1.9k
VIEWS
Share on FacebookShare on TwitterShare on Whatsapp

ಮಂಗಳೂರು ನಗರದಲ್ಲಿ ಯುವ ವರದಿಗಾರನನ್ನು ತಡೆದು ಧರ್ಮದ ಹೆಸರೆತ್ತಿ ಅವಾಚ್ಯವಾಗಿ ನಿಂದಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣ ನಡೆದಿದೆ.
ನಗರದ ವೆಬ್‌ಸೈಟ್ ಒಂದರ ಯುವ ವರದಿಗಾರ ಅಭಿಜಿತ್ ಅವರು ಕಾವೂರು ಜಂಕ್ಷನ್ ಬಳಿಯ ಹೊಟೇಲೊಂದರಲ್ಲಿ ತನ್ನ ಕಾಲೇಜಿನ ಸಹಪಾಠಿಯಾಗಿದ್ದ ಯುವತಿ ಜತೆ ಊಟ ಮುಗಿಸಿ ಹೊರ ಬರುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬಂದು ‘ನೀನು ಬ್ಯಾರಿಯೊಂದಿಗೆ ಏನು ಮಾತನಾಡುತ್ತಿ. ನೀನು ಬ್ಯಾರಿಯ ಇಲ್ಲಿಂದ ಹೊರಡು’ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಈ ಸಂದರ್ಭ ಅಭಿಜಿತ್ ಅವರು ತಾನು ವರದಿಗಾರ ಎಂದು ತನ್ನ ಐಡಿ ಕಾರ್ಡ್ ತೋರಿಸಿದರೂ ಮತ್ತೆ ಅವಾಚ್ಯ ಶಬ್ಧಗಳಿಂದ ಆ ಅಪರಿಚಿತ ವ್ಯಕ್ತಿ ನಿಂದಿಸಿದ್ದ.
ಈ ಬಗ್ಗೆ ಅಭಿಜಿತ್ ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಆ ಸಂದರ್ಭದಲ್ಲಿ ಆ ವ್ಯಕ್ತಿಯ ಕಾರಿನ ನಂಬರ್ ನೋಟ್ ಮಾಡಿದ್ದರು. ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರಿಂದ ಅವರ ನಿರ್ದೇಶನದ ಮೇರೆಗೆ ಆರೋಪಿ ಕೋಟೆಕಾರಿನ ಚೇತನ್
ಕುಮಾರ್ ಹಾಗೂ ಯೆಯ್ಯಾಡಿಯ ನವೀನ್ ಎಂಬುವವರನ್ನು ಬಂಧಿಸಲಾಗಿದೆ.

Previous Post

ಶಂಶೀರ್ ಬುಡೋಳಿ ಮತ್ತು ಆಯಿಶಾ ಪೆರ್ನೆ ದಂಪತಿಗೆ ‘ಭಾವೈಕ್ಯ ಕಾವ್ಯ ಸಿರಿ ಪ್ರಶಸ್ತಿ’

Next Post

ದ.ಕ ಜಿಲ್ಲೆಯಲ್ಲಿ ಪುನರಾವರ್ತನೆ ಆಗುತ್ತಿರುವ ಸಂಘಪರಿವಾರದ ಅನೈತಿಕ ಪೋಲಿಸ್‌ಗಿರಿ:ಆ್ಯಂಟಿ ಕಮ್ಯೂನಲ್ ವಿಂಗ್ ಕೇವಲ ಹೇಳಿಕೆಗೆ ಮಾತ್ರ ಸೀಮಿತವೇ? – ಎಸ್‌ಡಿಪಿಐ ಆಕ್ರೋಶ

Next Post
ಶಾಸಕ ಯಶ್ಪಾಲ್ ಸುವರ್ಣನಿಂದ‌‌ ವಿವಾದಾತ್ಮಕ ಹೇಳಿಕೆ | ಪ್ರಜ್ಞಾಸಿಂಗ್ ಸೇರಿದಂತೆ ಉಳಿದವರೆಲ್ಲಾ ಬಾಂಬ್ ಇಡುವ ಮೊದಲು ಕ್ಯಾಮರಾ ಇಟ್ಟು ತರಬೇತಿ ಪಡೆದಿದ್ರಾ?: SDPI ಟಾಂಗ್

ದ.ಕ ಜಿಲ್ಲೆಯಲ್ಲಿ ಪುನರಾವರ್ತನೆ ಆಗುತ್ತಿರುವ ಸಂಘಪರಿವಾರದ ಅನೈತಿಕ ಪೋಲಿಸ್‌ಗಿರಿ:ಆ್ಯಂಟಿ ಕಮ್ಯೂನಲ್ ವಿಂಗ್ ಕೇವಲ ಹೇಳಿಕೆಗೆ ಮಾತ್ರ ಸೀಮಿತವೇ? - ಎಸ್‌ಡಿಪಿಐ ಆಕ್ರೋಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.