Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರಿನಲ್ಲಿ ಡ್ರಗ್ಸ್ ಚಾಕ್ಲೇಟ್ ದಂಧೆ- FSL ವರದಿ ಬೆನ್ನಲ್ಲೇ ಇಬ್ಬರ ಬಂಧನ ವಾಗಿದೆ, ಪೋಷಕರೇ ಎಚ್ಚರ ವಹಿಸಿ

editor tv by editor tv
August 11, 2023
in ಕರಾವಳಿ
0
ಮಂಗಳೂರಿನಲ್ಲಿ ಡ್ರಗ್ಸ್ ಚಾಕ್ಲೇಟ್ ದಂಧೆ- FSL ವರದಿ ಬೆನ್ನಲ್ಲೇ ಇಬ್ಬರ ಬಂಧನ ವಾಗಿದೆ, ಪೋಷಕರೇ ಎಚ್ಚರ ವಹಿಸಿ
1.9k
VIEWS
Share on FacebookShare on TwitterShare on Whatsapp

ಮಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ (Mangaluru) ಚಾಕ್ಲೇಟ್‍ನಲ್ಲಿ ಡ್ರಗ್ಸ್ ಇದೆ ಎಂಬ ಸುದ್ದಿ ತಲ್ಲಣ ಸೃಷ್ಟಿಸಿತ್ತು. ಅಂತಹ ಚಾಕ್ಲೇಟ್ ನ್ನು ವಶಕ್ಕೆ ಪಡೆದುಕೊಂಡ  ಪೊಲೀಸರು ಚಾಕ್ಲೆಟ್‍ನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಿದ್ರು. ಇದೀಗ ಎಫ್‍ಎಸ್‍ಎಲ್ (FSL) ವರದಿಯಲ್ಲಿ ಚಾಕ್ಲೆಟ್‍ನಲ್ಲಿ ಡ್ರಗ್ಸ್ ಇರೋದು ಬೆಳಕಿಗೆ ಬಂದಿದೆ. ಈ ವಿಚಾರದಿಂದ ಮಂಗಳೂರಿನ ಜನತೆ ಆತಂಕಕ್ಕೆ ಒಳಗಾಗಿದ್ದಾರೆ.

ಎಸ್ ಆವತ್ತು ಈ ಸುದ್ದಿ ಕೇಳಿ ಮಂಗಳೂರಿನ ಜನ ದಂಗಾಗಿದ್ರು. ಮಕ್ಕಳು ತಿನ್ನೋ ಚಾಕ್ಲೇಟ್‍ನಲ್ಲಿ ಡ್ರಗ್ಸ್ ಇದೆ ಅನ್ನೋ ವಿಚಾರ ಎಲ್ಲರನ್ನ ತಲ್ಲಣಗೊಳಿಸಿತ್ತು. ಕಳೆದ ಜುಲೈ 19 ರಂದು ಮಂಗಳೂರಿನ ಎರಡು ಅಂಗಡಿಗಳಲ್ಲಿ ಬಾಂಗ್ ಚಾಕ್ಲೇಟ್‍ಗಳು ಪತ್ತೆಯಾಗಿತ್ತು. ಈ ಚಾಕ್ಲೇಟ್ (Chocklates) ಮಾದರಿಯನ್ನ ವಶಕ್ಕೆ ಪಡೆದಿದ್ದ ಮಂಗಳೂರು ನಗರ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ರು. ಇದೀಗ ಎಫ್‍ಎಸ್‍ಎಲ್ ವರದಿ ಬಂದಿದ್ದು, ಬಾಂಗ್ ಚಾಕ್ಲೇಟ್‍ನಲ್ಲಿ ಗಾಂಜಾ ಅಂಶವಿರೋದು ದೃಢಪಟ್ಟಿದೆ.

ಮಾದಕ ಚಾಕ್ಲೇಟ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತರ ಪೈಕಿ ಓರ್ವ ಮಂಗಳೂರಿನ ಕಾರ್ ಸ್ಟ್ರೀಟ್ ಬಳಿಯ ವೈಭವ್ ಪೂಜಾ ಸೇಲ್ಸ್ ಮಾಲಿಕ ಮನೋಹರ್ ಶೇಟ್ ಹಾಗೂ ಇನ್ನೋರ್ವ ನಗರದ ಫಳ್ನೀರ್ ಬಳಿಯ ಅಂಗಡಿ ಹೊಂದಿದ್ದ ಉತ್ತರ ಪ್ರದೇಶ ಮೂಲದ ಬೆಚನ್ ಸೋಂಕರ್. ಈ ಎರಡು ಅಂಗಡಿಗಳಲ್ಲಿ ಪತ್ತೆಯಾಗಿದ್ದ ಬಾಂಗ್ ಮಾದರಿಯ ಚಾಕ್ಲೇಟ್ ಮೌಲ್ಯ ಒಟ್ಟು 53,500 ರೂಪಾಯಿಗಳು. ಕಳೆದ ಬಾರಿ ಪ್ರಕರಣ ಬೆಳಕಿಗೆ ಬಂದಿದ್ದ ಸಂದರ್ಭ ಬಂಧಿತ ಮನೋಹರ್ ಶೇಟ್ ಉತ್ತರ ಪ್ರದೇಶದಿಂದ ಚಾಕ್ಲೇಟ್ ತರಿಸಿಕೊಳ್ಳುತ್ತಿದ್ದ ಬಗ್ಗೆ ಬಾಯ್ಬಿಟ್ಟಿದ್ದ. 30ವರ್ಷ ಮೇಲ್ಪಟ್ಟವರಿಗೆ ಮಾತ್ರ ಬಾಂಗ್ ಚಾಕ್ಲೇಟ್ ಮಾರಾಟ ಮಾಡುತ್ತೇವೆ ಎಂಬ ಸ್ಫೋಟಕ ವಿಚಾರವನ್ನ ಬಾಯಿಬಿಟ್ಟಿದ್ದ.

ಒಟ್ಟಿನಲ್ಲಿ ಪೊಲೀಸರ ಊಹೆಯಂತೆ ಬಾಂಗ್ ಚಾಕ್ಲೇಟ್‍ಗಳಲ್ಲಿ ಮಾದಕ ಅಂಶವಿರೋದು ಪಕ್ಕಾ ಆಗಿದೆ. ಈ ಪ್ರಕರಣ ಬೆಳಕಿಗೆ ಬರುತ್ತಿದಂತೆ ಮಂಗಳೂರು ಕಮಿಷನರ್ ಕುಲದೀಪ್ ಜೈನ್ ನೇತೃತ್ವದ ಪೊಲೀಸ್ ಇಲಾಖೆ ನಗರದಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದೆ. ಆದರೆ ಈವರೆಗಿನ ಮಾಹಿತಿ ಪ್ರಕಾರ ಬೇರೆ ಯಾವುದೇ ಅಂಗಡಿಗಳ್ಲಲೂ ಇಂತಹ ಚಾಕ್ಲೇಟ್‍ಗಳು ಪತ್ತೆಯಾಗಿಲ್ಲ. ಆದರೂ ಪೋಷಕರು ತಮ್ಮ ಮಕ್ಕಳಿಗೆ ಈ ವಿಚಾರಗಳಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ.

Previous Post

ಉತ್ತರ ಕನ್ನಡದಲ್ಲಿ ಬಂದ್ ಆಗುತ್ತಾ 300ಕ್ಕೂ ಹೆಚ್ಚು ಶಾಲೆ..?

Next Post

ಉತ್ತರ ಪ್ರದೇಶದಲ್ಲಿ ಹಾಡಹಗಲೇ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ

Next Post
ಉತ್ತರ ಪ್ರದೇಶದಲ್ಲಿ ಹಾಡಹಗಲೇ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ

ಉತ್ತರ ಪ್ರದೇಶದಲ್ಲಿ ಹಾಡಹಗಲೇ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.