Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಆರ್‌ಎಸ್‌ಎಸ್‌ ಎಂದರೆ ರಾಷ್ಟ್ರೀಯ ಸುಳ್ಳುಗಾರರ ಸಂಘ ಎಂದರ್ಥ: ಕೆ.ಎಸ್. ಭಗವಾನ್‌ ಟೀಕೆ

editor tv by editor tv
August 17, 2023
in ರಾಜ್ಯ
0
ಆರ್‌ಎಸ್‌ಎಸ್‌ ಎಂದರೆ ರಾಷ್ಟ್ರೀಯ ಸುಳ್ಳುಗಾರರ ಸಂಘ ಎಂದರ್ಥ: ಕೆ.ಎಸ್. ಭಗವಾನ್‌ ಟೀಕೆ
1.9k
VIEWS
Share on FacebookShare on TwitterShare on Whatsapp

ಆರ್‌ಎಸ್‌ಎಸ್‌ ಎಂದರೆ ರಾಷ್ಟ್ರೀಯ ಸ್ವಯಂ‌ ಸೇವಕ ಸಂಘವಲ್ಲ‌. ಆರ್‌ಎಸ್‌ಎಸ್‌ ಎಂದರೆ ಬರೀ ಸುಳ್ಳನ್ನೇ ಪ್ರಚಾರ ಮಾಡುವ ರಾಷ್ಟ್ರೀಯ ಸುಳ್ಳುಗಾರರ ಸಂಘವಾಗಿದೆ.

ಮೈಸೂರು (ಆ.17): ದೇಶದಲ್ಲಿ ಸಂಘಟನೆಗೆ ಆರ್‌ಎಸ್‌ಎಸ್‌ ಎಂದರೆ ರಾಷ್ಟ್ರೀಯ ಸ್ವಯಂ‌ ಸೇವಕ ಸಂಘವಲ್ಲ‌. ಆರ್‌ಎಸ್‌ಎಸ್‌ ಎಂದರೆ ಬರೀ ಸುಳ್ಳನ್ನೇ ಪ್ರಚಾರ ಮಾಡುವ ರಾಷ್ಟ್ರೀಯ ಸುಳ್ಳುಗಾರರ ಸಂಘ ಎಂದು ಪ್ರೊಫೆಸರ್ ಕೆ.ಎಸ್. ಭಗವಾನ್ ಹೇಳಿದ್ದಾರೆ.

ಮೈಸೂರಿನಲ್ಲಿ ಗುರುವಾರ ನಡೆದ ಮಹಿಷ ದರಸಾ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿರುವ ಆರ್‌ಎಸ್‌ಎಸ್‌ ಎಂದರೆ ರಾಷ್ಟ್ರೀಯ ಸ್ವಯಂ‌ ಸೇವಕ ಸಂಘವಲ್ಲ‌. ಅದರ ಬದಲಾಗಿ ಅದು ರಾಷ್ಟ್ರೀಯ ಸುಳ್ಳುಗಾರರ ಸಂಘ. ಬರೀ ಸುಳ್ಳನ್ನೇ ಪ್ರಚಾರ ಮಾಡುವ ಸಂಘ ಆರ್‌ಎಸ್‌ಎಸ್‌ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಇದಕ್ಕಿಂತ ಮೊದಲು ಮಾತನಾಡಿದ ಪ್ರೊಫೆಸರ್ ಮಹೇಶ್ ಚಂದ್ರಗುರು  ಅವರು, ರಾಜ್ಯದಲ್ಲಿ ಹಿಂದುತ್ವ ವಾದಿಗಳು ಮಹಿಷ ದಸರಾ ಆಚರಣೆಯನ್ನು ವಿರೋಧಿಸುತ್ತಿದ್ದಾರೆ. ಸಂಘ ಪರಿವಾರದವರು ಸೃಷ್ಟಿ ಮಾಡುವ ಸುಳ್ಳಿನ ಸರಮಾಲೆಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಮಹಿಷ ಪ್ರಾಧಿಕಾರ ರಚನೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಮಹಿಷ ಅಧ್ಯಯನ ಪೀಠ ಸ್ಥಾಪನೆಗೆ ಸರ್ಕಾರವನ್ನು ಒತ್ತಾಯಿಸುತ್ತೇವೆ. ಗುಲ್ಬರ್ಗ, ಮೈಸೂರು, ಬೆಂಗಳೂರು ವಿಶ್ವವಿದ್ಯಾನಿಲಯ ಸೇರಿದಂತೆ ಇತರ ವಿಶ್ವವಿದ್ಯಾಲಯಗಳಲ್ಲಿ ಮಹಿಷ ಅಧ್ಯಯನ ಪೀಠ ಸ್ಥಾಪನೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಇನ್ನು ಮಹಿಷ ಬೌದ್ಧನಾಗಿದ್ದಾನೆ‌. ಹೀಗಾಗಿ ಮಹಿಷ ಬೌದ್ಧ ದಸರಾವನ್ನು ಆಚರಿಸುತ್ತೇವೆ‌. ಈ ಮೂಲಕ ವಿರೋಧಿಸುವವರಿಗೆ ತಕ್ಕ ಉತ್ತರ ಕೊಡುತ್ತೇವೆ. ಸಂಸದ ಪ್ರತಾಪ್ ಸಿಂಹ ಕಟ್ಟರ್ ಹಿಂದುತ್ವವಾದಿ ಆಗಿದ್ದಾರೆ. ನಾವು ಮನವತಾ ವಾದಿಗಳು. ಮನವತಾವಾದಿಗಳಾಗಿರುವ ನಮ್ಮ ಮುಂದೆ ಕಟ್ಟರ್ ಹಿಂದುತ್ವ ವಾದಿ ಪ್ರತಾಪ್ ಸಿಂಹ ಆಟ ನಡೆಯುವುದಿಲ್ಲ. ರಾಜ್ಯದಲ್ಲಿರುವುದು ಅಹಿಂದ ಪರವಾದ ಸರ್ಕಾರವಲ್ಲ, ಇದು ಮೇಲ್ವರ್ಗದ ಪರವಾದ ಸರ್ಕಾರ ಎಂದು ಟೀಕೆ ಮಾಡಿದರು

Previous Post

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ, ನಮ್ಮ ವಿರೋಧವಿದೆ: ಎಐಎಂಐಎಂ ಜಿಲ್ಲಾಧ್ಯಕ್ಷ

Next Post

ಬೆಂಗಳೂರಲ್ಲಿ ಪೋಕ್ಸೋ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ : ಸಾಯುವ ಮೊದಲು ಅಪ್ರಾಪ್ತೆಯ ಖಾಸಗಿ ಪೋಟೊ, ವಿಡಿಯೋ ವೈರಲ್

Next Post
ಬೆಂಗಳೂರಲ್ಲಿ ಪೋಕ್ಸೋ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ :          ಸಾಯುವ ಮೊದಲು ಅಪ್ರಾಪ್ತೆಯ ಖಾಸಗಿ ಪೋಟೊ, ವಿಡಿಯೋ ವೈರಲ್

ಬೆಂಗಳೂರಲ್ಲಿ ಪೋಕ್ಸೋ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ : ಸಾಯುವ ಮೊದಲು ಅಪ್ರಾಪ್ತೆಯ ಖಾಸಗಿ ಪೋಟೊ, ವಿಡಿಯೋ ವೈರಲ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.