Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬೆಂಗಳೂರಲ್ಲಿ ಪೋಕ್ಸೋ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ : ಸಾಯುವ ಮೊದಲು ಅಪ್ರಾಪ್ತೆಯ ಖಾಸಗಿ ಪೋಟೊ, ವಿಡಿಯೋ ವೈರಲ್

editor tv by editor tv
August 17, 2023
in ರಾಜ್ಯ
0
ಬೆಂಗಳೂರಲ್ಲಿ ಪೋಕ್ಸೋ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ :          ಸಾಯುವ ಮೊದಲು ಅಪ್ರಾಪ್ತೆಯ ಖಾಸಗಿ ಪೋಟೊ, ವಿಡಿಯೋ ವೈರಲ್
1.9k
VIEWS
Share on FacebookShare on TwitterShare on Whatsapp

ಬೆಂಗಳೂರಿನಲ್ಲಿ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆಗೆ ಶರಣಾದ ವಿಜಯಪುರ ಮೂಲದ ಶಿವಾನಂದ ಭಜಂತ್ರಿ ಮೃತ ದೇಹವನ್ನ ಆತನ ಹುಟ್ಟೂರಿಗೆ ತರಲಾಗಿದೆ. ಶಿವಾನಂದ ಆತ್ಮಹತ್ಯೆಗೆ ಶರಣಾಗುವ ಮುನ್ನ ವಡವಡಗಿ ಗ್ರಾಮದ ಕೆಲವರ ಹೆಸ್ರನ್ನ ಹೇಳಿದ್ದಾನೆ.

ವಿಜಯಪುರ (ಆ.17): ಬೆಂಗಳೂರಿನಲ್ಲಿ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆಗೆ ಶರಣಾದ ವಿಜಯಪುರ ಮೂಲದ ಶಿವಾನಂದ ಭಜಂತ್ರಿ ಮೃತ ದೇಹವನ್ನ ಆತನ ಹುಟ್ಟೂರಿಗೆ ತರಲಾಗಿದೆ. ಮೃತ ದೇಹವನ್ನ ಬಸವನ ಬಾಗೇವಾಡಿ ಪಟ್ಟಣಕ್ಕೆ ತಂದ ಕುಟುಬಸ್ಥರು ಹಾಗೂ ಭಜಂತ್ರಿ ಸಮುದಾಯದ ಮುಖಂಡರು ಮೃತದೇಹವನ್ನ ಬಸವೇಶ್ವರ ವೃತ್ತದಲ್ಲಿಟ್ಟು ಪ್ರತಿಭಟನೆಗೆ ಮುಂದಾದ್ರು. ಈ ವೇಳೆ ಸೇರಿದ ನೂರಾರು ಜನರು ಯುವಕನ ಸಾವಿಗೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಶಿವಾನಂದ ಆತ್ಮಹತ್ಯೆಗೆ ಶರಣಾಗುವ ಮುನ್ನ ವಡವಡಗಿ ಗ್ರಾಮದ ಕೆಲವರ ಹೆಸ್ರನ್ನ ಹೇಳಿದ್ದಾನೆ. ಶಿವಾನಂದ ಸಾವಿನ ಹೇಳಿಕೆಯಲ್ಲಿರುವ ವ್ಯಕ್ತಿಗಳನ್ನ ಪೊಲೀಸರು ಬಂಧಿಸಿ ನ್ಯಾಯ ಕೊಡಬೇಕೆಂದು ಸಂಬಂಧಿಕರು ಆಗ್ರಹಿಸಿದರು. ಮೊನ್ನೆಯಷ್ಟೆ ಇದೆ ಶಿವಾನಂದ ಭಜಂತ್ರಿ ವಿರುದ್ಧ ಬಸವನ ಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬೆನ್ನಲ್ಲೆ ಶಿವಾನಂದ ಬೆಂಗಳೂರಿನ ಮಂತ್ರಿಮಾಲ್‌ ಬಳಿಕ ಗಜಾನನ ಲಾಡ್ಜ್‌ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.

ಇಡೀ ಘಟನೆ ಹಿನ್ನೆಲೆ: ಅಷ್ಟಕ್ಕು ಗಜಾನನ ಆತ್ಮಹತ್ಯೆ ಮಾಡಿಕೊಳ್ಳೊದರ ಹಿಂದೆ ಒಂದು ಕಾರಣವಿತ್ತು. ಬಸವನ ಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ಸವರ್ಣಿಯ ಕುಟುಂಬದ ಅಪ್ರಾಪ್ತೆಯನ್ನ ಪ್ರೀತಿಸಿ ಶಿವಾನಂದ ಕಳೆದ ತಿಂಗಳು ಮದುವೆಯಾಗಿದ್ದ. ಬಳಿಕ ಬೆಂಗಳೂರಿಗೆ ಸೆಟ್ಲ್‌ ಆಗೋದಕ್ಕಾಗಿ ರೂಂ ನೋಡಲು ಬೆಂಗಳೂರಿಗೆ ಹೋಗಿದ್ದ. ಈ ವೇಳೆ ಗ್ರಾಮದಲ್ಲಿ ಅಪ್ರಾಪ್ತೆ ಕುಟುಂಬರು, ಸಂಬಂಧಿಕರಿಗೆ ಪ್ರೇಮ ವಿವಾಹ ವಿಚಾರಗೊತ್ತಾಗಿತ್ತು. ಬಳಿಕ ಕುಟುಂಬಸ್ಥರು ಶಿವಾನಂದ ಭಜಂತ್ರಿಗೆ ತಿಳಿಹೇಳಿ ಹುಡುಗಿಯ ಜೊತೆಗಿನ ಸಹವಾಸ ಬಿಡುವಂತೆ ತಾಕೀತು ಮಾಡಿದ್ದರಂತೆ.. ಆದ್ರೆ ಇದಕ್ಕೆ ಶಿವಾನಂದ ಒಪ್ಪಿರಲಿಲ್ಲ ಎನ್ನಲಾಗಿದೆ.

ದಾಖಲಾಯ್ತು ಪೋಕ್ಸೋ ಪ್ರಕರಣ: ಅತ್ತ ಅಪ್ರಾಪ್ತೆ ಕುಟುಂಬಸ್ಥರು ಶಿವಾನಂದ ಕೇಳದೆ ಇದ್ದಾಗ ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಕಾನೂನು ಬಾಹಿರ ಮದುವೆ ಮಾಡಿಕೊಂಡಿರುವ ಬಗ್ಗೆ ಹಾಗೂ ಕೆಲ ಬೆತ್ತಲೆ ವಿಡಿಯೋ ವೈರಲ್‌ ಮಾಡುವ ಬೆದರಿಕೆ ಹಾಕಿದ್ದಾನೆ ಎಂದು ಬಸವನ ಬಾಗೇವಾಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಮೂರು ದಿನಗಳ ಹಿಂದಷ್ಟೆ ಶಿವಾನಂದ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಶಿವಾನಂದ ಬೆಂಗಳುರಿನ ಲಾಡ್ಜ್‌ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಪ್ರಾಪ್ತೆಯ ಖಾಸಗಿ ಪೋಟೊ, ವಿಡಿಯೋ ವೈರಲ್: ಯಾವಾಗ ತನ್ನ ಮೇಲೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಯ್ತೋ ಶಿವಾನಂದ ಕಂಗಾಲಾಗಿದ್ದಾನೆ. ಇತ್ತ ಪೊಲೀಸರು ಬಂಧಿಸಿ ಜೈಲಿಗೆ ಹಾಕ್ತಾರೆ ಎಂದು ಆತಂಕಕ್ಕೊಳಗಾಗಿದ್ದಾನೆ. ಅಲ್ಲದೆ ಆತ್ಮಹತ್ಯೆ ನಿರ್ಧಾರ ಮಾಡಿದ ಶಿವಾನಂದ ತನ್ನ ಬಳಿ ಇದ್ದ ಅಪ್ರಾಪ್ತೆಯ ಬೆತ್ತಲೆ ಪೋಟೊ, ವಿಡಿಯೋಗಳನ್ನ ತನ್ನದೆ ಇನ್‌ಸ್ಟಾಗ್ರಾಂ ಐಡಿಗೆ ಹಾಕಿದ್ದಾನೆ. ಜೊತೆಗೆ ಇಬ್ಬರು ಜೊತೆಗಿರುವ ಖಾಸಗಿ ವಿಡಿಯೋ, ಪೋಟೊಗಳನ್ನು ಹಾಕಿದ್ದಾನೆ. ಮದುವೆಯಾದ ಪೋಟೊ-ವಿಡಿಯೋಗಳನ್ನು ಅಪ್ಲೋಡ್‌ ಮಾಡಿದ್ದಾನೆ. ಬಳಿಕ ನೇಣಿಗೆ ಶರಣಾಗಿದ್ದಾನೆ..

ಆತ್ಮಹತ್ಯೆಗೂ ಮುನ್ನ ವಿಡಿಯೋ ಹೇಳಿಕೆ: ಇನ್ನು ಶಿವಾನಂದ ಭಜಂತ್ರಿ ತಾನು ಸಾಯೋದಕ್ಕು ಮೊದಲು ಏನಾಗಿತ್ತು ಎನ್ನುವ ಬಗ್ಗೆ ವಿಡಿಯೋ ಮಾಡಿದ್ದಾನೆ. ತನಗೆ ಅಪ್ರಾಪ್ತೆಯ ಕುಟುಂಬಸ್ಥರು ಬೆದರಿಕೆ ಹಾಕ್ತಿರುವ ಬಗ್ಗೆ ಹೇಳಿಕೊಂಡಿದ್ದಾನೆ. ತಾನು ಸಾವನ್ನಪ್ಪಿದ್ರೆ ಇಂಥವರೆ ಕಾರಣ, ಇಂಥವರದ್ದೆ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ತಿರೋದಾಗಿ ಹೇಳಿಕೊಂಡಿದ್ದಾನೆ. ಇನ್ನು ತಾನು ಮದುಯಾಗಿರೋ ಹುಡುಗಿಯು ನನ್ನ ವಿರುದ್ಧ ಮಾತನಾಡ್ತಿದ್ದಾಳೆ. ತಿರುಗಿ ಬಿದ್ದಿದ್ದಾಳೆ ಎಂದು ಸಹ ಹೇಳಿಕೊಂಡಿದ್ದಾನೆ. ಈ ವಿಡಿಯೋಗಳನ್ನು ತನ್ನ ಇನ್‌ಸ್ಟಾಗ್ರಾಂ ಗೆ ಹಾಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.

Previous Post

ಆರ್‌ಎಸ್‌ಎಸ್‌ ಎಂದರೆ ರಾಷ್ಟ್ರೀಯ ಸುಳ್ಳುಗಾರರ ಸಂಘ ಎಂದರ್ಥ: ಕೆ.ಎಸ್. ಭಗವಾನ್‌ ಟೀಕೆ

Next Post

ಕೊಡಗು ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 3.53 ಕೋಟಿ ಮೌಲ್ಯದ ನಗದು, ಆಸ್ತಿ ಪತ್ತೆ!

Next Post
ಕೊಡಗು ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 3.53 ಕೋಟಿ ಮೌಲ್ಯದ ನಗದು, ಆಸ್ತಿ ಪತ್ತೆ!

ಕೊಡಗು ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 3.53 ಕೋಟಿ ಮೌಲ್ಯದ ನಗದು, ಆಸ್ತಿ ಪತ್ತೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.